Home namma chikmagalur chikamagalur ಹಾಪ್‌ಕಾಮ್ಸ್ ಜಿಲ್ಲಾ ಅಧ್ಯಕ್ಷರಾಗಿ ಕುಮಾರಸ್ವಾಮಿ-ಉಪಾಧ್ಯಕ್ಷ ಹಾಲಪ್ಪ
chikamagalurHomeLatest Newsnamma chikmagalur

ಹಾಪ್‌ಕಾಮ್ಸ್ ಜಿಲ್ಲಾ ಅಧ್ಯಕ್ಷರಾಗಿ ಕುಮಾರಸ್ವಾಮಿ-ಉಪಾಧ್ಯಕ್ಷ ಹಾಲಪ್ಪ

Share
?????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????
Share

ಚಿಕ್ಕಮಗಳೂರು: – ಜಿಲ್ಲಾ ತೋಟಗಾರಿಕೆ ಬೆಳೆಗಾರರ ಉತ್ಪನ್ನಗಳ ಮಾರಾಟ ಮತ್ತು ಸಂ ಸ್ಕರಣಾ ಸಹಕಾರ ಸಂಘದ ಅಧ್ಯಕ್ಷರಾಗಿ ಕೆ.ಹೆಚ್.ಕುಮಾರಸ್ವಾಮಿ ಮತ್ತು ಉಪಾಧ್ಯಕ್ಷರಾಗಿ ಜಿ.ಹಾಲಪ್ಪ ಸೋ ಮವಾರ ಸಂಘದ ಕಚೇರಿಯಲ್ಲಿ ಅವಿರೋಧವಾಗಿ ಆಯ್ಕೆಯಾದರು.

ಅಭಿನಂದನೆ ಸಲ್ಲಿಸಿ ಮಾತನಾಡಿದ ರಾಜ್ಯ ಪರಿಸರ ಮೌಲ್ಯಮಾಪನ ಪ್ರಾಧಿಕಾರದ ಅಧ್ಯಕ್ಷ ಎ.ಎನ್. ಮಹೇಶ್ ನಗರ ನಿವಾಸಿಗಳಿಗೆ ಸೂಕ್ತ ದರದಲ್ಲಿ ತರಕಾರಿ ಮಾರಾಟಗೊಳಿಸುವುದು. ರೈತರಿಗೆ ದಲ್ಲಾಳ್ಳಿಗಳ ಹಾವಳಿ ತಪ್ಪಿಸಿ ತರಕಾರಿಗಳನ್ನು ನೇರ ಖರೀದಿಸಲು ಸಂಘ ಮುಂದಾಗಬೇಕು ಎಂದು ತಿಳಿಸಿದರು.

ರೈತ ಬಾಂಧವರಿಗೆ ಅನುಕೂಲವಾಗಲು ನಿಗಧಿತ ಸಮಯದಲ್ಲಿ ಗುಣಮಟ್ಟದ ಬೀಜ, ರಸಗೊಬ್ಬರವ ನ್ನು ಒದಗಿಸಲು ಸಂಘ ಕಾರ್ಯಪ್ರವೃತ್ತರಾಗಬೇಕು. ಒಟ್ಟಾರೆ ಯಾವುದೇ ರೀತಿಯಲ್ಲಿ ರೈತ ಸಮುದಾಯಕ್ಕೆ ಅನ್ಯಾಯವಾಗದೇ ನ್ಯಾಯಬದ್ಧ ಬೆಲೆ ಒದಗಿಸಬೇಕು ಎಂದು ಸಲಹೆ ಮಾಡಿದರು.

ಈ ಸಂದರ್ಭದಲ್ಲಿ ಸಂಘದ ನಿರ್ದೇಶಕರಾದ ಹೆಚ್.ಅಸ್ಲಾಂಖಾನ್, ಬಿ.ಸಿ.ನರೇಂದ್ರ, ಎನ್.ಪಿ.ರವಿ, ಯು.ಎನ್.ಮಲ್ಲೇಶಯ್ಯ, ವೀರಭದ್ರನಾಯ್ಕ, ಎ.ಎನ್.ಮಹೇಶ್, ಕೆ.ಪಿ.ರುದ್ರೇಗೌಡ, ಮೋಹನ್‌ಕುಮಾರಿ, ಸುಧಾ ಮಂಜುನಾಥ್, ಚುನವಣಾಧಿಕಾರಿ ದಯಾನಂದ್ ಉಪಸ್ಥಿತರಿದ್ದರು.

Kumaraswamy as HOPCOMS district president Halappa as vice president

Share

Leave a comment

Leave a Reply

Your email address will not be published. Required fields are marked *

Don't Miss

ಜಿಲ್ಲಾಸ್ಪತ್ರೆಯ ನಿರ್ಲಕ್ಷ್ಯಕ್ಕೆ ಮತ್ತೊಂದು ಅಮಾಯಕ ಜೀವ ಬಲಿ

ಚಿಕ್ಕಮಗಳೂರು: ಜಿಲ್ಲಾಸ್ಪತ್ರೆಯಲ್ಲಿ ವೈದ್ಯಕೀಯ ನಿರ್ಲಕ್ಷ್ಯ ಮತ್ತೆ ಮುಂದುವರಿದಿದ್ದು,ನಾಲ್ಕು ದಿನಗಳ ಅಂತರದಲ್ಲಿ ಮತ್ತೊಂದು ಅಮಾಯಕ ಜೀವ ಬಲಿಯಾಗಿದ್ದು, ಜಿಲ್ಲಾ ಆಸ್ಪತ್ರೆಯ ಅವ್ಯವಸ್ಥೆ ಮತ್ತೊಮ್ಮೆ ಬಯಲಾಗಿದೆ. ನಗರದ ಮಲ್ಲೇಗೌಡ ಸರ್ಕಾರಿ ಜಿಲ್ಲಾಸ್ಪತ್ರೆಯಲ್ಲಿ ಉಸಿರಾಟದ ಸಮಸ್ಯೆಯಿಂದ...

ಹಾಪ್‌ಕಾಮ್ಸ್ ಜಿಲ್ಲಾ ಅಧ್ಯಕ್ಷರಾಗಿ ಕುಮಾರಸ್ವಾಮಿ-ಉಪಾಧ್ಯಕ್ಷ ಹಾಲಪ್ಪ

ಚಿಕ್ಕಮಗಳೂರು: – ಜಿಲ್ಲಾ ತೋಟಗಾರಿಕೆ ಬೆಳೆಗಾರರ ಉತ್ಪನ್ನಗಳ ಮಾರಾಟ ಮತ್ತು ಸಂ ಸ್ಕರಣಾ ಸಹಕಾರ ಸಂಘದ ಅಧ್ಯಕ್ಷರಾಗಿ ಕೆ.ಹೆಚ್.ಕುಮಾರಸ್ವಾಮಿ ಮತ್ತು ಉಪಾಧ್ಯಕ್ಷರಾಗಿ ಜಿ.ಹಾಲಪ್ಪ ಸೋ ಮವಾರ ಸಂಘದ ಕಚೇರಿಯಲ್ಲಿ ಅವಿರೋಧವಾಗಿ ಆಯ್ಕೆಯಾದರು....

Related Articles

ಡಿ.ಸಿ.ಸಿ.ಬ್ಯಾಂಕ್ ಚುನಾವಣೆಯ ರಂಗೀನಾಟ

ಚಿಕ್ಕಮಗಳೂರು: ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ನ ಹೈ ಡ್ರಾಮಾ ನೋಡಿದರೆ ಯಾವ ಕಡೆ ನಗಾಡ...

ಬೀರೂರು ಪಟ್ಟಣದಲ್ಲಿ ಚಿರತೆ ಸಂಚಾರ

ಚಿಕ್ಕಮಗಳೂರು: ಜಿಲ್ಲೆಯ ಕಡೂರು ತಾಲೂಕಿನ ಬೀರೂರು ಪಟ್ಟಣದಲ್ಲಿ ಚಿರತೆ ಸಂಚಾರ ಹೆಚ್ಚಿರುವುದು ಜನರಲ್ಲಿ ಭಾರೀ ಆತಂಕ ಮೂಡಿಸಿದೆ....

ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಅನಂತ ನಾಡಿಗ್ ಗೆ ಅಭಿನಂದನ ಸಮಾರಂಭ

ತರೀಕೆರೆ: ರಾಜ್ಯ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಪತ್ರಕತ೯ ಅನಂತ ನಾಡಿಗ್ ಗೆ ತಾಲ್ಲೂಕು ಶರಣ...

ನಾಗರೀಕ ಸೇವಾ ಪರೀಕ್ಷೆ ಎದುರಿಸಲು ಜ್ಞಾನ, ಛಲದ ಅವಶ್ಯ

ಚಿಕ್ಕಮಗಳೂರು: ನಾಗರೀಕ ಸೇವಾ ಪರೀಕ್ಷೆಯನ್ನು ಆತ್ಮವಿಶ್ವಾಸದಿಂದ ಎದುರಿಸಲು ವಿ ದ್ಯಾರ್ಥಿಗಳಿಗೆ ಆಸ್ತಿ-ಅಂತಸ್ತಿನ ಅರ್ಹತೆ ಬೇಕಿಲ್ಲ. ಅಪಾರ...