Home Latest News ರಸ್ತೆಯಲ್ಲಿ ಹೋಗುತ್ತಿದ್ದವರ ಮೇಲೆ ಚಿರತೆ ದಾಳಿ
Latest NewsCrime NewsHomeKadurnamma chikmagalur

ರಸ್ತೆಯಲ್ಲಿ ಹೋಗುತ್ತಿದ್ದವರ ಮೇಲೆ ಚಿರತೆ ದಾಳಿ

Share
Share

ಚಿಕ್ಕಮಗಳೂರು  ರಸ್ತೆಯಲ್ಲಿ ಹೋಗುತ್ತಿದ್ದವರ ಮೇಲೆ ಚಿರತೆ ದಾಳಿ

ಇಬ್ಬರ ಮೇಲೆ ಅಟ್ಯಾಕ್ ಮಾಡಿದ ಚಿರತೆ

ಕಡೂರು ತಾಲೂಕಿನ ಸಖರಾಯಪಟ್ಟಣ ಸಮೀಪದ ಮದಗದ ಕೆರೆ ಬಳಿ ಘಟನೆ

ಮೂರ್ತಣ್ಣ, ಮಂಜಣ್ಣ ಎಂಬ ಇಬ್ಬರ ಮೇಲೆ ದಾಳಿ

ಹಳ್ಳಿಯಿಂದ ಸಖರಾಯಪಟ್ಟಣ ಪಟ್ಟಣಕ್ಕೆ ಬರುವಾಗ ಮಾರ್ಗ ಮಧ್ಯೆ ಘಟನೆ

ಮೂರ್ತಣ್ಣ ಎಂಬುವರ ಎಡಗೈನ ಒಂದು ಬೆರಳು ತಿಂದ ಚಿರತೆ

ಹಳ್ಳಿಯಲ್ಲಿ ಜನಸಾಮಾನ್ಯರ ಮೇಲೆ ದಾಳಿಗೆ ಮುಂದಾಗ್ತಿರೋ ಚಿರತೆ

ಎಮ್ಮೆದೊಡ್ಡಿಯಲ್ಲಿ ಮನೆಯಿಂದ ಹೊರಬರೋದಕ್ಕೂ ಭಯ ಪಡ್ತಿರೋ ಜನ

ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕು

Leopard attacks people walking on the road

Share

Leave a comment

Leave a Reply

Your email address will not be published. Required fields are marked *

Don't Miss

ಸಾರ್ವಜನಿಕರ ಸುರಕ್ಷತೆಗಾಗಿ “ಮನೆ-ಮನೆಗೆ ಪೊಲೀಸ್”

ಚಿಕ್ಕಮಗಳೂರು: ಜಿಲ್ಲೆಯಾದ್ಯಂತ 368 ಬೀಟ್‌ಗಳಲ್ಲಿ ಏಕಕಾಲದಲ್ಲಿ ಮನೆ ಮನೆಗೆ ಪೊಲೀಸ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು  ಜಿಲ್ಲಾ ಪೊಲೀಸ್ ವರಿಷ್ಠಾಧಿ ಕಾರಿ ವಿಕ್ರಮ ಅಮಟೆ ತಿಳಿಸಿದರು. ನಗರದ ಸ್ಪೆನ್ಸರ್ ರಸ್ತೆಯಲ್ಲಿ ಮ‌ನೆ ಮನೆಗೆ ಪೊಲೀಸ್...

ಗಿರಿಭಾಗಕ್ಕೆ ಪ್ರವೇಶ ಶುಲ್ಕ-ಪಾಸ್ ವಿರುದ್ಧ ಗ್ರಾಮಸ್ಥರ ಪ್ರತಿಭಟನೆ

ಚಿಕ್ಕಮಗಳೂರು: ಮುಳ್ಳಯ್ಯನಗಿರಿ ಮತ್ತು ಐ.ಡಿ.ಪೀಠ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ ನಿ ವಾಸಿಗಳಿಗೆ ಪ್ರವೇಶ ಶುಲ್ಕ ಮತ್ತು ಪಾಸ್ ವಿತರಿಸುವ ನಿರ್ಧಾರ ಖಂಡಿಸಿ ಅತ್ತಿಗುಂಡಿ, ಮಹಲ್, ಬಿಸಗ್ನಿ ಮಠ, ಕೆಸವಿನಮನೆ, ಪಂಡರವಳ್ಳಿ, ಉಕುಡ, ಚಂದ್ರಗಿರಿ,...

Related Articles

ಹಲ್ಲೆ ನಡೆಸಿರುವ ಕುದುರೆಮುಖ ಪೇದೆ-ಠಾಣಾಧಿಕಾರಿಯ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹ

ಚಿಕ್ಕಮಗಳೂರು: ವಿನಾಕಾರಣ ಜಾತಿ ನಿಂದಲೇ ನಡೆಸಿ ಹಲ್ಲೆ ನಡೆಸಿರುವ ಕುದುರೆಮುಖ ಪೊಲೀಸ್ ಠಾಣೆಯ ಪೇದೆ ಸಿದ್ದೇಶ್...

ಆ.4 ರಂದು ಸಿರವಾಸೆಯಲ್ಲಿ ಬೃಹತ್ ಪ್ರತಿಭಟನೆ

ಚಿಕ್ಕಮಗಳೂರು: ತಾಲೂಕಿನ ಸಿರವಾಸೆ ಗ್ರಾಮದ ಸುಗಡವಾನಿ ಮತ್ತಿತರೆ ಊರುಗಳಲ್ಲಿನ ಜನವಸತಿ ಪ್ರದೇಶ, ಕೃಷಿ ಭೂಮಿಯ ವಿವಿಧ...

ಆ.3ಕ್ಕೆ ಲಕ್ಷ್ಮಣ್ ತುಕಾರಾಂ ಗೋಲೆ ನಾಟಕ ಪ್ರದರ್ಶನ

ಚಿಕ್ಕಮಗಳೂರು: ಶಿವಮೊಗ್ಗದ ಸಹ್ಯಾದ್ರಿ ರಂಗಭೂಮಿ ಅರ್ಪಿಸುವ ಸಮಾಜಕ್ಕೆ ಒಳ್ಳೆಯ ಸಂದೇಶ ಸಾರುವ ‘ಲಕ್ಷ್ಮಣ್ ತುಕಾರಾಂ ಗೋಲೆ’...

ನಯನ ಮೋಟಮ್ಮ ಕೋಮುವಾದಿಗಳ ಜೊತೆ ವೇದಿಕೆ ಹಂಚಿಕೊಂಡಿರುವುದು ಕಾಂಗ್ರೇಸ್ ಪಕ್ಷಕ್ಕೆ ಮುಜುಗರ

ಚಿಕ್ಕಮಗಳೂರು: ಜಾತ್ಯಾತೀತ ಸಿದ್ಧಾಂತ ಪ್ರತಿಪಾದಿಸುವ ಕಾಂಗ್ರೇಸ್ ಪಕ್ಷದಿಂದ ಶಾಸಕರಾಗಿ ಆಯ್ಕೆಯಾಗಿರುವ ನಯನ ಮೋಟಮ್ಮ ಅವರು ಪಕ್ಷದ...