Home namma chikmagalur ajjampura ತರೀಕೆರೆ-ಅಜ್ಜಂಪುರ ತಾಲ್ಲೂಕಿನಲ್ಲಿ ಚಿರತೆ ಹಾವಳಿಗೆ ನಲುಗಿದ ಜನತೆ
ajjampuraHomeLatest Newsnamma chikmagalurTarikere

ತರೀಕೆರೆ-ಅಜ್ಜಂಪುರ ತಾಲ್ಲೂಕಿನಲ್ಲಿ ಚಿರತೆ ಹಾವಳಿಗೆ ನಲುಗಿದ ಜನತೆ

Share
Share

ತರೀಕೆರೆ: ತರೀಕೆರೆ ಮತ್ತು ಅಜ್ಜಂಪುರ ತಾಲ್ಲೂಕಿನ ಹಲವು ಹಳ್ಳಿಗಳಲ್ಲಿ ಚಿರತೆ ಹಾವಳಿ ಹೆಚ್ಚಾಗಿದೆ. ಇದರಿಂದಾಗಿ ಜನ ತತ್ತರಿಸುತ್ತಿದ್ದಾರೆ ಎಂದು ಜನ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ತರೀಕೆರೆ ತಾಲ್ಲೂಕಿನ ತರೀಕೆರೆ ಪಟ್ಟಣದ ಸುತ್ತಮುತ್ತಲಿನ ಹಳ್ಳಿಗಳಲ್ಲಿ ಚಿರತೆ ಸಂಚಾರ ಮಾಡಿ ನಾಯಿಗಳನ್ನು ಭೇಟೆಯಾಡಿರುವುದು ಗಾಬರಿಗೆ ಕಾರಣವಾಗಿದೆ.

ತರೀಕೆರೆ ತಾಲ್ಲೂಕಿನ ಶಿವಪುರದಲ್ಲಿ ಬಾಲಕಿಯನ್ನು ತಿಂದು ತೇಗಿದ ಚಿರತೆ ಅರಣ್ಯ ಇಲಾಖೆ ಹಿಡಿದಿದೆ. ಆದರೆ ಮೊನ್ನೆ ಎ,ರಂಗಾಪುರದ ತೋಟದ ಮನೆಗೆ ಎಂಟ್ರಿ ಕೊಟ್ಟಿರುವ ಚಿರತೆ ನಾಯಿಯನ್ನು ಬಲಿ ಪಡೆದಿದೆ.

ತರೀಕೆರೆ ಪಟ್ಟಣದ ಸುತ್ತಮುತ್ತಲಿನ ಹಳ್ಳಗಳಲ್ಲಿ ಸಂಚಾರ ಮಾಡುತ್ತಿರುವ ಚಿರತೆಗಳ ಬಗ್ಗೆ ಜನ ಭಯ ಪಡುತ್ತಿದ್ದಾರೆ.ತರೀಕೆರೆ ಸುತ್ತಲಿನ ಹಳ್ಳಿಗಳಾದ ದೋರನಾಳ್,ಬೈರಾಪುರ,ಎ,ರಂಗಾಪುರ,ಎರೇಹಳ್ಳಿ,ಅತ್ತಿಗನಾಳ್,ಸುಣ್ಣದಹಳ್ಳಿ,ನಂದಿ,ಇನ್ನಿತರ ಹಳ್ಳಿಯಲ್ಲಿ ಜನ ಭಯ ಭೀತಿಯಿಂದ ಜೀವ ಕೈಯಲ್ಲಿ ಹಿಡಿದು ಓಡಾಡುವ ಸ್ಥಿತಿ ನಿರ್ಮಾಣವಾಗಿದೆ.

ಅಜ್ಜಂಪುರ ತಾಲ್ಲೂಕಿನ ಸುತ್ತಮುತ್ತಲಿನ ಗ್ರಾಮಗಳಲ್ಲಿ ಇದೇ ಪರಿಸ್ಥಿತಿ ಇದೆ .ಅಜ್ಜಂಪುರ ಸುತ್ತಮುತ್ತಲಿನ ಹಳ್ಳಿಗಳಾದ ಮಲ್ಲೇನಹಳ್ಳಿ,ಎರೇಹೊಸರು,ನಾರಣಾಪುರ,ಬಗ್ಗವಳ್ಳಿ,ಅತ್ತಿಮೊಗ್ಗೆ ,ಹಣ್ಣೇ, ಗೌರಪುರ,ಮತ್ತಿತರ ಪ್ರದೇಶದಲ್ಲಿ ಚಿರತೆ ಸಂಚಾರ ಮಾಡಿರುವುದು ಸಿ.ಸಿ.ಕ್ಯಾಮರಾ ದಲ್ಲಿ ನೋಡಿರುವ ಜನತೆ ಸಂಜೆ ನಂತರ ಓಡಾಡಲು ಭಯ ಪಡುತ್ತಿದ್ದಾರೆ.ಅರಣ್ಯ ಇಲಾಖೆಗೆ ಬೆಂಕಿ ಬೀಳುವಂತೆ ಮಾಡಿರುವುದರಿಂದ ನಿಷ್ಕ್ರಿಯವಾಗಿವೆ ಎಂದು ಜನ ದೂರುತ್ತಿದ್ದಾರೆ.

ಅಧಿಕಾರ,ಹಣ ಎಂದು ಚಡಪಡಿಸುತ್ತಿರುವ ಜನಪ್ರತಿನಿಧಿಗಳಿರುವಾಗ ಜನ ಬಾಯಿ,ಬಾಯಿ ಬಡಿದು ಕೊಳ್ಳುತ್ತಿದ್ದಾರೆ ಕುಟುಂಬ, ಕುಟುಂಬ ಎನ್ನುವವರ ಬಾಯಿಗೆ ಚಿರತೆ,ಹುಲಿಗಿಂತ ಅಧಿಕಾರ, ಹಣ ಮುಖ್ಯ ಎನ್ನುವ ದುಸ್ಥಿತಿಗೆ ಮತದಾರರು ಪಶ್ಚಾತ್ತಾಪ ಪಡುತ್ತಿದ್ದಾರೆ ನಲುಗುತ್ತಿದ್ದಾರೆ, ಮತದಾರರು ಮತ್ತು ಜನರಿಗಿಂತ ಚಿರತೆಗಳು ಸಂಚಾರ ಮಾಡುತ್ತಿವೆ ಎಂದು ಅರಣ್ಯ ಇಲಾಖೆಯ ಅಧಿಕಾರಿಗಳು ಹೇಳುತ್ತ ಇದ್ದಾರೆ.ಇಂತಹ ದುಸ್ಥಿತಿ ತರೀಕೆರೆ ಕ್ಷೇತ್ರದಲ್ಲಿ ಇದೆ.

Leopard attacks Tarikere-Ajjampura taluk four people injured

Share

Leave a comment

Leave a Reply

Your email address will not be published. Required fields are marked *

Don't Miss

ಇಂಧನ ನಿಗಮದ ಅಧ್ಯಕ್ಷರಾಗಿ ಟಿ.ಡಿ.ರಾಜೇಗೌಡರ ಮತ್ತೆ ನೇಮಕ

ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃಧ್ಧಿ ನಿಗಮದ ಅಧ್ಯಕ್ಷ ಸ್ಥಾನದಲ್ಲಿ ಶೃಂಗೇರಿ ಕ್ಷೇತ್ರದ ಶಾಸಕ ಟಿ.ಡಿ.ರಾಜೇಗೌಡರನ್ನು ಮುಂದುವರೆಯಲು ಆದೇಶವನ್ನು ನೀಡಲಾಗಿದೆ. ರಾಜೇಗೌಡರನ್ನು 2024 ರಲ್ಲಿ ಅಧ್ಯಕ್ಷರನ್ನಾಗಿ ನೇಮಿಸಲಾಗಿತ್ತು. ಎರಡು ವರ್ಷದ ಅವಧಿಯ ನೇಮಕಾತಿ...

ಸಿ.ಡಿ.ಎ ಮಾಜಿ ಅಧ್ಯಕ್ಷ ಆನಂದ್ ಮೇಲೆ ಹಲ್ಲೆ …?

ಚಿಕ್ಕಮಗಳೂರು: ಮಾಜಿ ಸಚಿವ ಸಿ.ಟಿ.ರವಿ ಆಪ್ತ ಸುದರ್ಶನ್ ಬಲಗೈ ಬಂಟ ಹಾಲಿ ಮೂಗ್ತಿಹಳ್ಳಿ ಸಹಕಾರ ಸಂಘದ ಅಧ್ಯಕ್ಷ ಆನಂದ್ ನ ರಸಲೀಲೆ ನಡೆಸುತ್ತಿದ್ದಾರೆ ಎಂದು ಕೆಲವರು ಹೋಮ್ ಸ್ಟೇಗೆ ನುಗ್ಗಿ ಗಲಾಟೆ...

Related Articles

ಮನೆಯಿಂದ ಲಕ್ಷಾಂತರ ರೂಪಾಯಿ ಮೌಲ್ಯದ ನಗ-ನದದು ಕಳವು

ಚಿಕ್ಕಮಗಳೂರು : ತಾಲೂಕಿನ ಕಂಚೇನಹಳ್ಳಿಯಲ್ಲಿ ಹಾಡಹಗಲೇ ಕಳ್ಳತನ ನಡೆದಿದ್ದು ರೈತ ಉಮೇಶ್ ಎಂಬುವವರ ಮನೆಯಿಂದ ಲಕ್ಷಾಂತರ...

ಲಾಭಾಂಶ ಆಮಿಷ ಯುವಕನಿಗೆ ಲಕ್ಷಾಂತರ ರೂಪಾಯಿ ವಂಚನೆ

ಚಿಕ್ಕಮಗಳೂರು: ಟ್ರೇಡಿಂಗ್ ಹೆಸರಿನಲ್ಲಿ ಹೆಚ್ಚಿನ ಲಾಭಾಂಶ ನೀಡುವ ಆಮಿಷವೊಡ್ಡಿ ಯುವಕನೊಬ್ಬನಿಗೆ ಲಕ್ಷಾಂತರ ರೂಪಾಯಿ ವಂಚಿಸಿರುವ ಘಟನೆ...

ಸಿಡಿಎ ಅಧ್ಯಕ್ಷರಾಗಿ ಎಚ್‌.ಪಿ. ಮಂಜೇಗೌಡ ನೇಮಕ

ಚಿಕ್ಕಮಗಳೂರು: ಚಿಕ್ಕಮಗಳೂರು ಅಭಿವೃದ್ಧಿ ಪ್ರಾಧಿಕಾರಕ್ಕೆ (ಸಿಡಿಎ) ಚಿಕ್ಕಮಗಳೂರು ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಎಚ್‌.ಪಿ. ಮಂಜೇಗೌಡ ಅವರನ್ನು...

ಕಾಂಗ್ರೆಸ್ ನಲ್ಲಿ ಸಿ.ಡಿ.ಎ. ಫೈಟ್ – ಕಾಂಗ್ರೆಸ್ ನಲ್ಲಿ ಸಿ.ಡಿ.ಎ. ಫೈಟ್ – ರಾಮಚಂದ್ರ ಬಿಗಿ ಪಟ್ಟು

ಚಿಕ್ಕಮಗಳೂರು: ಹಿರೇಮಗಳೂರು ರಾಮಚಂದ್ರ ಸಿ.ಡಿ.ಎ.ಅಧ್ಯಕ್ಷ ಸ್ಥಾನ ಪಡೆಯಲು ಬಿಗಿ ಪಟ್ಟು ಹಿಡಿದು ಒತ್ತಾಯ ಮಾಡುತ್ತಿದ್ದಾರೆ. ಕಳೆದ...