Home namma chikmagalur ಹೆಗ್ಗಾರು ಕೂಡಿಗೆ ಬಳಿ 40 ಅಡಿ ಕಂದಕಕ್ಕೆ ಉರುಳಿದ ಲಾರಿ
namma chikmagalurchikamagalurHomeLatest News

ಹೆಗ್ಗಾರು ಕೂಡಿಗೆ ಬಳಿ 40 ಅಡಿ ಕಂದಕಕ್ಕೆ ಉರುಳಿದ ಲಾರಿ

Share
Share

ಚಿಕ್ಕಮಗಳೂರು:  ಚಾಲಕನ ನಿಯಂತ್ರಣ ತಪ್ಪಿದ ಲಾರಿ ೪೦ ಅಡಿ ಕಂದಕಕ್ಕೆ ಉರುಳಿ ಬಿದ್ದಿರುವ ಘಟನೆ ಕೊಪ್ಪ ತಾಲ್ಲೂಕಿನ ಹೆಗ್ಗಾರು ಕೂಡಿಗೆ ಬಳಿ ನಡೆದಿದೆ.

ಮಂಗಳೂರಿಗೆ ಕಾಫಿ ಸಾಗಾಟ ಮಾಡುತ್ತಿದ್ದ ಲಾರಿ ಅಪಘಾತಕ್ಕೊಳಗಾಗಿದ್ದು, ಅದೃಷ್ಟವಶಾತ್ ಲಾರಿಯಲ್ಲಿದ್ದ ಚಾಲಕ ಮತ್ತು ಕ್ಲೀನರ್ ಇಬ್ಬರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಸಣ್ಣಪುಟ್ಟ ಗಾಯಗೊಂಡಿದ್ದ ಈ ಇಬ್ಬರನ್ನು ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಲಾರಿ ಕಂದಕಕ್ಕೆ ಉರುಳಿ ಬಿದ್ದಿರುವ ಪರಿಣಾಮ ಲಾರಿಯಲ್ಲಿದ್ದ ಕಾಫಿ ಚೀಲಗಳು ಚಲ್ಲಾಪಿಲ್ಲಿಯಾಗಿವೆ.

ಅಪಘಾತ ಸಂಭವಿಸಿದ ತಕ್ಷಣವೇ ಜಯಪುರ ಪೊಲೀಸ್ ಠಾಣಾ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದರು.

ಮಲೆನಾಡಿನಲ್ಲಿ ಸುರಿಯುತ್ತಿರುವ ಅತೀ ಹೆಚ್ಚು ಮಳೆಗೆ ಪ್ರತಿನಿತ್ಯ ಅಪಘಾತ ಪ್ರಕರಣಗಳು ಸಂಭವಿಸುತ್ತಲಿವೆ. ಚಾಲಕರು ಎಚ್ಚರಿಕೆಯಿಂದ ಜಾಗರೂಕರಾಗಿ ವಾಹನ ಚಾಲನೆ ಮಾಡುವುದು ಅಗತ್ಯವಾಗಿದೆ.

Lorry falls into 40-foot ditch near Heggaru Kudige

Share

Leave a comment

Leave a Reply

Your email address will not be published. Required fields are marked *

Don't Miss

ಗೃಹಜ್ಯೋತಿ ಯೋಜನೆ ಅರ್ಹ ಗುರುತಿಸುವ ಉದ್ದೇಶದಿಂದ ಪರಿಷ್ಕರಣೆ

ಚಿಕ್ಕಮಗಳೂರು: ಸರ್ಕಾರ ಗೃಹಜ್ಯೋತಿ ಯೋಜನೆಯನ್ನು ಸಾರಾಸಗಟಾಗಿ ಪರಿಷ್ಕರಿಸುವ ಅಥವಾ ಕಡಿತಗೊಳಿಸುವ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ತಿಳಿಸಿದರು. ಚಿಕ್ಕಮಗಳೂರಿನಲ್ಲಿ ಬುಧವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, ರಾಜ್ಯ...

ಅತ್ತಿಗೆಯನ್ನೇ ಹತ್ಯೆಗೈದ ಆರೋಪಿಗೆ 7 ವರ್ಷಗಳ ಕಠಿಣ ಜೈಲು ಶಿಕ್ಷೆ

ಚಿಕ್ಕಮಗಳೂರು:  ಜಿಲ್ಲೆಯ ತರೀಕೆರೆ ತಾಲ್ಲೂಕಿನ ಬಾವಿಕೆರೆ ಗ್ರಾಮದಲ್ಲಿ ನಡೆದಿದ್ದ ಭೀಕರ ಕೊಲೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ, ಅತ್ತಿಗೆಯನ್ನೇ ಹತ್ಯೆಗೈದ ಆರೋಪಿಗೆ ನ್ಯಾಯಾಲಯವು ಮಹತ್ವದ ಶಿಕ್ಷೆ ಪ್ರಕಟಿಸಿದೆ. ಹಣದ ವಿಚಾರವಾಗಿ ಉಂಟಾದ ಭಿನ್ನಾಭಿಪ್ರಾಯದ ಹಿನ್ನೆಲೆಯಲ್ಲಿ...

Related Articles

ಮೆಡಿಕಲ್ ಅಂಗಡಿಗೆ ಕನ್ನ : ₹2.66 ಲಕ್ಷ ನಗದು ದೋಚಿ ಪರಾರಿ

ಚಿಕ್ಕಮಗಳೂರು;  ಜಿಲ್ಲೆಯ ಶೃಂಗೇರಿ ಪಟ್ಟಣದಲ್ಲಿ ತಡರಾತ್ರಿ ನಡೆದ ಕಳ್ಳತನ ಪ್ರಕರಣ ಸ್ಥಳೀಯರಲ್ಲಿ ಆತಂಕಕ್ಕೆ ಕಾರಣವಾಗಿದೆ. ಪಟ್ಟಣದ...

ಚಾರ್ಮಾಡಿ ಘಾಟಿಯಲ್ಲಿ ಸಂಚಾರ ಸ್ಥಗಿತಗೊಂಡು ಟ್ರಾಫಿಕ್ ಜಾಮ್

ಚಿಕ್ಕಮಗಳೂರು:  ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯಲ್ಲಿ ಭಾರೀ ಗಾಳಿ-ಮಳೆಯ ಅಬ್ಬರ ಮುಂದುವರಿದಿದೆ. ನಿರಂತರ ಮಳೆಯಿಂದ...

ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಗೋವುಗಳ ರಕ್ಷಣೆ

ಕೊಪ್ಪ: ಪೊಲೀಸರ ಭರ್ಜರಿ ಕಾರ್ಯಾಚರಣೆಯಿಂದ ಇನ್ನೋವಾ ಕಾರಿನಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಗೋವುಗಳ ರಕ್ಷಣೆ ಮಾಡಲಾಗಿದೆ. ನಂಬರ್...

ಸಾಲ ತೀರಿಸಲಾಗದೆ ರೈತ ಬೆಂಕಿ ಹಚ್ಚಿಕೊಂಡು ಸಾವು

ಕಡೂರು: ಜಮೀನಿನ ಅಭಿವೃದ್ಧಿ ಹಾಗೂ ಬೆಳೆಗೆ ಮಾಡಿದ್ದ ಸಾಲವನ್ನು ತೀರಿಸಲಾಗದೆ ತೀವ್ರವಾಗಿ ಕೊರಗುತ್ತಿದ್ದ ಕನ್ನೇನಹಳ್ಳಿಯ ರೈತರೊಬ್ಬರು...