Home Political News ಸಹಕಾರ ಸಂಘದ ಚುನಾವಣೆಯಲ್ಲಿ ಶಾಸಕರೇ ಸ್ಪರ್ಧೆ : ರಂಗೇರಿದ ಅಖಾಡ
Political News

ಸಹಕಾರ ಸಂಘದ ಚುನಾವಣೆಯಲ್ಲಿ ಶಾಸಕರೇ ಸ್ಪರ್ಧೆ : ರಂಗೇರಿದ ಅಖಾಡ

Share
Share

ಚಿಕ್ಕಮಗಳೂರು : ತರೀಕೆರೆ ಪಟ್ಟಣದ ಜನರಿಗೆ ಶ್ರೀ ರೇವಣ ಸಿದ್ದೇಶ್ವರ ಸಹಕಾರ ಸಂಘಕ್ಕೆ ನಿರ್ದೇಶಕರಾಗಬೇಕು. ಮತ್ತು ಪುರಸಭೆಗೆ ಒಮ್ಮೆಯಾದರೂ ಸದಸ್ಯನಾಗಿ ಮಾಜಿ ಎಂಬ ಬೋರ್ಡ್ ಇದ್ದರೆ ಸಾಕು ಎಂಬ ಮಹದಾಸೆ ಬಹುತೇಕರದ್ದು ಇಂತಹ ಆಸೆ ಈಗ ಶಾಸಕ ಶ್ರೀನಿವಾಸ್ ಗೆ ಶುರುವಾಗಿ ಚುನಾವಣೆಯ ಅಖಾಡಕ್ಕೆ ಇಳಿದು ರೇವಣ ಸಿದ್ದೇಶ್ವರ ಸಂಘದ ಹಣಾಹಣೊ ರಂಗೇರುವಂತೆ ಮಾಡಿದ್ದಾರೆ.

ಇದು ಎಂತ ಮೋಹ ಎಂತಹ ದಾಹ ವೋ ಅಥವಾ ಅಧಿಕಾರದ ಅಮಲು ಎಂಬುದು ಗೊತ್ತಾಗುತ್ತಿಲ್ಲ, ತರೀಕೆರೆ ರೇವಣ ಸಿದ್ದೇಶ್ವರ ಸಹಕಾರ ಸಂಘದ ಚುನಾವಣೆ ಬಂದರೆ ಒಂದು ರೀತಿಯ ಶಾಸಕರ ಚುನಾವಣೆಯಷ್ಟೇ ರಂಗು ಪಡೆಯುತ್ತದೆ, ಈ ಸಂಘ ಬಹುತೇಕ ಸಹಕಾರಿ ಧಿರೀಣರುಗಳ ಗರಡಿಮನೆ ಎಂದರೆ ತಪ್ಪಾಗಲಾರದು, ಇದೀಗ ಹಾಲಿ ಶಾಸಕ ಜಿ.ಹೆಚ್.ಶ್ರೀನಿವಾಸ್ ಸೊಸೈಟಿ ಚುನಾವಣೆಗೆ ಸ್ಪರ್ಧೆ ಮಾಡಿರುವುದು ಮುಂದೆ ಡಿ.ಸಿ.ಸಿ.ಬ್ಯಾಂಕ್ ಚುಕ್ಕಾಣಿ ಹಿಡಿಯಬೇಕು ಎಂಬ ಆಸೆ ಎಂಬುದರ ಮುನ್ಸೂಚನೆ ರೀತಿ ಗೋಚರಿಸುತ್ತಿದೆ, ತರೀಕೆರೆ ಮಾಜಿ ಶಾಸಕ ಡಿ.ಎಸ್.ಸುರೇಶ್ ಪ್ರಸ್ತುತ ಡಿ.ಸಿ.ಸಿ.ಬ್ಯಾಂಕ್ ಅಧ್ಯಕ್ಷರಾಗಿದ್ದು ಇದನ್ನು ನೋಡಿ ಶ್ರೀನಿವಾಸ್ ಗೆ ಕಣ್ಣು ಕುಕ್ಕುತ್ತಿದೆ ಎಂದೇ ವಿಶ್ಲೇಷಣೆ ಮಾಡಲಾಗುತ್ತಿದೆ , ಅಧಿಕಾರ ಎಂಬ ಮಾಯೆ ಮುಂದೆ ಎಲ್ಲಾ ಗೌಣ ಎಂಬುದು ಈ ರೇವಣ ಸಿದ್ದೇಶ್ವರ ಸೊಸೈಟಿ ಚುನಾವಣೆಯ ಲಾಡಾಯಿಯಲ್ಲಿ ತಿಳಿಯಬಹುದು, ಆದರೆ ಡಿ.ಸಿ.ಸಿ ಬ್ಯಾಂಕ್ ಕನಸು ಹೊತ್ತಿರುವ ಶಾಸಕರ ಟೀಮ್ ಗೆ ಸೆಡ್ಡು ಹೊಡೆಯಲು ಮಾಜಿ ಶಾಸಕ ರ ಬೆಂಬಲಿಗರೂ ಭರ್ಜರಿ ತಯಾರಿ ನಡೆಸುತ್ತಿದ್ದಾರೆ

Share

Leave a comment

Leave a Reply

Your email address will not be published. Required fields are marked *

Don't Miss

ಜಿಲ್ಲೆಯಲ್ಲಿ ಮಳೆಯ ಆರ್ಭಟ – ಕಾಫಿಬೆಳೆ ನಾಶ – ರಸ್ತೆ ಹುಡುಕಾಡುವ ಕಾಟ

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಕಳೆದ ಒಂದು ತಿಂಗಳಿಂದ ಎಡ ಬಿಡದೆ ಮಳೆ ಸುರಿಯುತ್ತಿದೆ ಅದರಲ್ಲೂ ಮಲೆನಾಡು ಭಾಗದಲ್ಲಿ ಮಳೆಯ ಆರ್ಭಟ ಹೆಚ್ಚಾಗಿದೆ. ಮಳೆಯ ಆರ್ಭಟದಿಂದ ಕಾಫಿ ಕೊಳೆಯಲು ಆರಂಭವಾಗಿದೆ ಎಂದು ಕಾಫಿ ಬೆಳೆಗಾರರ...

12ನೇ ಶತಮಾನದಲ್ಲೇ ಕನ್ನಡಕ್ಕೆ ವಚನಾಕಾರಿಂದ ಬಹಳ ದೊಡ್ಡ ಕೊಡುಗೆ

ಚಿಕ್ಕಮಗಳೂರು: ವಚನಾಕಾರರು ಕನ್ನಡಕ್ಕೆ ಬಹಳ ದೊಡ್ಡ ಕೊಡುಗೆಯನ್ನು ೧೨ನೇ ಶತಮಾನದಲ್ಲೇ ನೀಡಿದ್ದಾರೆ. ಜಗಜ್ಯೋತಿ ಬಸವಣ್ಣನವರು ಕೊಟ್ಟ ಸಾಂಸ್ಕೃತಿಕ ಚಳುವಳಿ ಬದುಕಿನ ಅನುಭವಗಳು ಅನುಭಾವವಾಗಿ ಜನರ ಆಡುಭಾಷೆಯಲ್ಲಿ ಸಾಹಿತ್ಯ ರಚಿಸಿ ಇಡೀ ಜಗತ್ತಿಗೆ ನೈತಿಕ...

Related Articles

ಕೇಂದ್ರ ಸರ್ಕಾರದ ಅನುದಾನ ಹಾಗೂ ತೆರಿಗೆ ಪಾಲು ಕುರಿತು ನಮ್ಮ ಸರ್ಕಾರ ‘ಶ್ವೇತಪತ್ರ’ ಪತ್ರ

ವಿಧಾನಸಭೆ:  ಕೇಂದ್ರ ಸರ್ಕಾರವು ಕೇಂದ್ರ ಪುರಸ್ಕೃತ ಯೋಜನೆಗಳಿಗೆ ರಾಜ್ಯಕ್ಕೆ ನೀಡುತ್ತಿರುವ ಅನುದಾನ ಹಾಗೂ ತೆರಿಗೆ ಪಾಲು...

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಆಯ್ಕೆ ಎಂಬ ನಾಟಕ…!

ಚಿಕ್ಕಮಗಳೂರು: ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಲು ತುದಿಗಾಲಿನಲ್ಲಿ ನಿಂತಿದ್ದವರಿಗೆ ಸದ್ಯಕ್ಕೆ ಬ್ರೇಕ್ ಬಿದ್ದಿದೆ. ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷರಾಗಲು...

ಬಿ.ಎಲ್.ಶಂಕರ್ ರಾಜಕೀಯ ಹಿನ್ನಡೆ ಏಕೆ ?

ಚಿಕ್ಕಮಗಳೂರು: ಬಿ.ಎಲ್.ಶಂಕರ್ ರಾಜಕೀಯ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿ ದೊಡ್ಡ ಶಕ್ತಿಯಾಗಿದ್ದವರು ಹಿನ್ನಡೆ ಅನುಭವಿಸುತ್ತಿರುವುದು ಏಕೆ ?...

ಬಿ.ಎಲ್.ಶಂಕರ್ ಗೆ ಮತ್ತೆ ಮತ್ತೆ ಮಿಸ್…?

ಚಿಕ್ಕಮಗಳೂರು: ರಾಜ್ಯ ಸಭೆ ಅಥವಾ ವಿಧಾನ ಪರಿಷತ್ ಸ್ಥಾನಗಳಿಗೆ ಆಯ್ಕೆ ಮಾಡುವಾಗ ಬಿ.ಎಲ್.ಶಂಕರ್ ಹೆಸರು ಎವರೆಸ್ಟ್...