Home Latest News ಗುಂಡಿ ತಪ್ಪಿಸಲು ಹೋಗಿ ಕಾರು ಅಪಘಾತದಲ್ಲಿ ವ್ಯಕ್ತಿ ಸಾವು
Latest NewschikamagalurHomenamma chikmagalur

ಗುಂಡಿ ತಪ್ಪಿಸಲು ಹೋಗಿ ಕಾರು ಅಪಘಾತದಲ್ಲಿ ವ್ಯಕ್ತಿ ಸಾವು

Share
Share

ಚಿಕ್ಕಮಗಳೂರು: ಗುಂಡಿ ತಪ್ಪಿಸಲು ಹೋಗಿ ಕಾರು ಅಪಘಾತವಾಗಿ ವ್ಯಕ್ತಿ ಮೃತಪಟ್ಟ ಘಟನೆ ನಡೆದಿದೆ.

ಚಂದ್ರಶೇಖರ್ (55) ಮೃತ ದುರ್ದೈವಿ.ರಸ್ತೆಯಲ್ಲಿನ ಗುಂಡಿ ಮುಚ್ಚಿಸುವಂತೆ ಒತ್ತಾಯಿಸಿ ಸ್ಥಳಿಯರು ಪ್ರತಿಭಟನೆ ನಡಕಿ ಅತೃಪ್ತಿ ವ್ಯಕ್ತಪಡಿಸಿದ್ದಾರೆ

ಎನ್.ಆರ್.ಪುರ ತಾಲೂಕಿನ ಮಡಬೂರು ಬಳಿ ಘಟನೆ ನಡೆದಿದ್ದು, ಕಳೆದ ರಾತ್ರಿ ರಸ್ತೆ ಗುಂಡಿ ತಪ್ಪಿಸಲು ಹೋಗಿ ಕಾರು ಡಿಕ್ಕಿಯಾಗಿತ್ತು.

ತೀವ್ರ ಗಾಯಗೊಂಡು ಚಂದ್ರಶೇಖರ್ ಸ್ಥಳದಲ್ಲೇ ಸಾವನ್ನಪ್ಪಿದ್ದು,

ಸರ್ಕಾರದ ವಿರುದ್ಧ ಅಕ್ರೋಶ ವ್ಯಕ್ತಪಡಿಸಿ ಜನ ರಸ್ತೆಗೆ ಬಾಳೆಗಿಡ ನೆಟ್ಟು ಪ್ರತಿಭಟನೆ ಮಾಡಿದ್ದಾರೆ

ಕೂಡಲೇ ರಸ್ತೆ ಗುಂಡಿ ಮುಚ್ಚುವಂತೆ ಶಾಸಕರಿಗೆ ಸ್ಥಳಿಯರು ಆಗ್ರಹಿಸಿದ್ದಾರೆ

Man dies in car accident while trying to avoid pothole

Share

Leave a comment

Leave a Reply

Your email address will not be published. Required fields are marked *

Don't Miss

ಪೊಲೀಸರ ದಾಳಿಗೆ ಹೆದರಿ ಓಡುವಾಗ ಜಾರಿ ಬಿದ್ದು ಯವಕ ಸಾವು

ಚಿಕ್ಕಮಗಳೂರು: ಪೊಲೀಸರ ದಾಳಿಗೆ ಹೆದರಿ ಓಡುವಾಗ ಜಾರಿ ಬಿದ್ದು ತಲೆ ಬಂಡೆಗೆ ಹೊಡೆದು ವ್ಯಕ್ತಿಯೊಬ್ಬರು ಮೃತಪಟ್ಟಿರುವ ದುರಂತ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕಿನಲ್ಲಿ ನಡೆದಿದೆ. ಎನ್.ಆರ್.ಪುರ ತಾಲೂಕಿನ ಗುಡ್ಡೆಕೊಪ್ಪ ಗ್ರಾಮದ...

ಮನ್ ಕಿ ಬಾತ್‌ನಲ್ಲಿ ಚಿಕ್ಕಮಗಳೂರು ರೈತರ ಕೃಷಿ ವೈವಿಧ್ಯತೆಗೆ ಪ್ರಧಾನಿ ಮೋದಿ ಮೆಚ್ಚುಗೆ

ಚಿಕ್ಕಮಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿಯವರು ತಮ್ಮ 137ನೇ ‘ಮನ್ ಕಿ ಬಾತ್’ ಕಾರ್ಯಕ್ರಮದಲ್ಲಿ ಚಿಕ್ಕಮಗಳೂರಿನ ರೈತರ ಕೃಷಿ ವೈವಿಧ್ಯತೆ ಹಾಗೂ ನಾವೀನ್ಯತೆಯನ್ನು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ಚಿಕ್ಕಮಗಳೂರಿನ ಕಾಫಿ ಬೆಳೆಗಾರರು ಸಾಂಪ್ರದಾಯಿಕ ಕಾಫಿ...

Related Articles

ನೂತನ ಪಶ್ಚಿಮ ವಲಯ ಡಿಐಜಿ ಆರ್. ಚೇತನ್ ಭೇಟಿ

ಚಿಕ್ಕಮಗಳೂರು: ನೂತನ ಪಶ್ಚಿಮ ವಲಯದ ಪೊಲೀಸ್ ಉಪ ಮಹಾ ನಿರೀಕ್ಷಕರಾಗಿ (ಡಿಐಜಿ) ಅಧಿಕಾರ ವಹಿಸಿಕೊಂಡಿರುವ ಆರ್....

ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತ

ಚಿಕ್ಕಮಗಳೂರು: ಹಾಫ್ ಹೆಲ್ಮೆಟ್ ಹಾಕುವವರೇ ಎಚ್ಚರ.. ಎಚ್ಚರ.. ಟಿಪ್ಪರ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ...

ಕರ್ವಾಲೊ ಚಿತ್ರಕಲಾ ಸ್ಪರ್ಧೆಯಲ್ಲಿ ಹರ್ಷ ಕಾವೇರಿಪುರ ಪ್ರಥಮ

ಕೊಟ್ಟಿಗೆಹಾರ: ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನದಿಂದ ತೇಜಸ್ವಿ ಅವರ ೮೮ನೇ ಹುಟ್ಟುಹಬ್ಬದ ಪ್ರಯುಕ್ತ ಆಯೋಜಿಸಿದ್ದ ಕರ್ವಾಲೊ ಕೃತಿ...

₹1,281.80 ಕೋಟಿ ರೂ. ವೆಚ್ಚದ ನೀರಾವರಿ ಯೋಜನೆ ತ್ವರಿತವಾಗಿ ಪೂರ್ಣಗೊಳಿಸಿ

ಚಿಕ್ಕಮಗಳೂರು: ಜಿಲ್ಲೆಯ ಬಯಲುಸೀಮೆ ಭಾಗದ ರೈತರ ಬಹುದಿನಗಳ ನಿರೀಕ್ಷೆಯಾಗಿರುವ ₹1,281.80 ಕೋಟಿ ಅಂದಾಜು ವೆಚ್ಚದ ಮಹತ್ವಾಕಾಂಕ್ಷಿ...