Home ಶುಭ್ರತೆಗೆ ಮೆರಗು ತಂದ ಮಾಧ್ಯಮ ಅಕಾಡೆಮಿ ಪ್ರಶಸ್ತಿ
HomeLatest Newsnamma chikmagalurTarikere

ಶುಭ್ರತೆಗೆ ಮೆರಗು ತಂದ ಮಾಧ್ಯಮ ಅಕಾಡೆಮಿ ಪ್ರಶಸ್ತಿ

Share
Share

ತರೀಕೆರೆ: ಹಿರಿಯ ಪತ್ರಕರ್ತರು ಕನ್ನಡ ಪ್ರಭ ಬಿಡಿವರದಿಗಾರರು,ಅಂಚೆ ವಾರ್ತೆ ಪತ್ರಿಕೆ ಸಹ ಸಂಪಾದಕರಾದ ಅನಂತ್ ನಾಡಿಗ್ ರವರಿಗೆ ಪ್ರತಿಷ್ಠಿತ ಮಾಧ್ಯಮ ಅಕಾಡೆಮಿ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ವೈಟ್ ಅಂಡ್ ವೈಟ್ ಶುಭ್ರ ಬಟ್ಟೆ ಧರಿಸುವ ನಾಡಿಗ್ ಶರ್ಟ್ ನ ಕೊನೆಯ ಗುಂಡಿ ಹಾಕಿದ್ದನ್ನು ಯಾರು ನೋಡಿಲ್ಲ.

ಪತ್ರಿಕಾ ವೃತ್ತಿಗೆ ಘನತೆ ತಂದವರು ಹಲವಾರು ಪ್ರಶ್ನೆ ಕೇಳಿದರು ಯಾರಿಗೂ ನೋವಾಗ ಬಾರದು ಎಂಬ ಸೂಕ್ಷ್ಮ ಸ್ವಭಾವದವರು.ಅಪ್ಪಿ ತಪ್ಪಿಯೂ ಮೈಮೇಲೆ ಎಳೆದು ಕೊಂಡು ಬರೆದವರಲ್ಲ.

ಎಲ್ಲರೊಂದಿಗೆ ಬೆರೆಯುವ ಮಾತನಾಡುವಾಗ ಹೇ ಮಗು,ಹುಡುಗ ಎನ್ನುತ್ತಾ ಹಿರಿಯರಿಗೆ ಯಜಮಾನರು ಎಂದು ಕರೆಯುತ್ತಾರೆ. ಇಂತಹ ಸೂಕ್ಷ್ಮ ಮನಸ್ಸಿನ ಅನಂತ್ ನಾಡಿಗ್ ರವರಿಗೆ ಪ್ರಶಸ್ತಿ ಬಂದಿರುವುದು ತಡವಾದರೂ “ಮಾಗಿದ ಮೇಲೆ ಪ್ರಶಸ್ತಿ ಬಂದಿದೆ ಎಂದು ಭಾವಿಸಿ ಶುಭ ಹಾರೈಸೋಣ.

Media Academy Award for cleanliness

Share

Leave a comment

Leave a Reply

Your email address will not be published. Required fields are marked *

Don't Miss

ಎಸ್‌ಎಸ್‌ಎಲ್‌ಸಿ ಪರೀಕ್ಷೆ: ಜಿಲ್ಲೆಯಲ್ಲಿ ಅಗತ್ಯ ಸಿದ್ಧತೆ-ಜಿಲ್ಲಾಧಿಕಾರಿ

ಚಿಕ್ಕಮಗಳೂರು: ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆ ಇದೇ ಮಾರ್ಚ್ ೧೮ ರಿಂದ ಪ್ರಾರಂಭವಾಗಲಿದ್ದು, ಪರೀಕ್ಷೆಗಳು ಸುಸೂತ್ರವಾಗಿ ನಡೆಯಲು ಎಲ್ಲಾ ರೀತಿಯ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಎನ್.ಎಂ.ನಾಗರಾಜ್ ತಿಳಿಸಿದರು. ಜಿ.ಪಂ.ನ ಅಬ್ದುಲ್...

ಜಿಲ್ಲೆಯಲ್ಲಿ ಗೃಹಬಳಕೆ ಸಿಲಿಂಡರ್‌ಗೆ ಕೊರತೆ ಇಲ್ಲ

ಚಿಕ್ಕಮಗಳೂರು, ಮಾ.೧೩: ಜಿಲ್ಲೆಯಲ್ಲಿ ಗೃಹಬಳಕೆ ಗ್ಯಾಸ್ ಸಿಲಿಂಡರ್‌ಗಳ ಸಮರ್ಪಕ ಸಂಗ್ರಹ ಮತ್ತು ಸರಬರಾಜು ಲಭ್ಯವಿರುವುದನ್ನು ದೃಢಪಡಿಸಿ ಎಂದಿನಂತೆ ಎಲ್‌ಪಿಜಿ ವಿತರಕರು ಗ್ರಾಹಕರ ಮನೆಬಾಗಿಲಿಗೆ ಸರಬರಾಜು ಮಾಡಲಿದ್ದಾರೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. ಜಿಲ್ಲೆಯಲ್ಲಿ...

Related Articles

ವಿದ್ಯುತ್ ಸ್ಪರ್ಶಕ್ಕೆ ಯುವಕನ ಧಾರುಣ ಸಾವು

ಅಜ್ಜಂಪುರ: ವಿದ್ಯುತ್ ಸ್ಪರ್ಶದಿಂದ ಪ್ರವೀಣ್ ಎಂಬ ಯುವಕ ಮೃತಪಟ್ಟಿದ್ದಾನೆ ಸೊಕ್ಕೆ ಪರಮೇಶಣ್ಣ ಅವರ ಮಗ. ಹೆಬ್ಬೂರು...

ಏಕಲವ್ಯ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳ ಮೇಲೆ ಮನಸೋಇಚ್ಛೆ ಹಲ್ಲೆ

ಮೂಡಿಗೆರೆ:  ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪದ ತರುವೆ ಗ್ರಾಮದಲ್ಲಿರುವ ಏಕಲವ್ಯ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳ...

ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯ 25ಕ್ಕೂ ಹೆಚ್ಚುಕಡೆ ಬೆಂಕಿ

ಚಿಕ್ಕಮಗಳೂರು: ಬಿಸಿಲ ಬೇಗೆಗೆ ಅಪರೂಪದ ಶೋಲಾ ಹುಲ್ಲುಗಾವಲು  ಹೊತ್ತಿ ಉರಿಯುತ್ತಿದೆ. ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ...

3.50 ಕೋಟಿ ರೂ ವೆಚ್ಚದ ವಿವಿಧ ರಸ್ತೆಗಳ ಲೋಕಾರ್ಪಣೆ

ಚಿಕ್ಕಮಗಳೂರು:  ಬಡವರ ಬಗ್ಗೆ ಕಾಳಜಿ ಇಲ್ಲದ ಕೇಂದ್ರ ಸರ್ಕಾರ ಧರ್ಮ ಧರ್ಮಗಳ ಮಧ್ಯೆ ವಿಷಬೀಜ ಬಿತ್ತಿ...