Home namma chikmagalur ಗಣತಿಗೆ ಹೋದ ಶಿಕ್ಷಕಿಯ ಮೇಲೆ ಮೆಸ್ಕಾಂ ಇಂಜಿನಿಯರ್ ಧಮ್ಮಿ
namma chikmagalurchikamagalurHomeLatest News

ಗಣತಿಗೆ ಹೋದ ಶಿಕ್ಷಕಿಯ ಮೇಲೆ ಮೆಸ್ಕಾಂ ಇಂಜಿನಿಯರ್ ಧಮ್ಮಿ

Share
Share

ಚಿಕ್ಕಮಗಳೂರು: ರಾಜ್ಯದಾಂತ್ಯದ ಸಾಮಾಜಿಕ ಮತ್ತು ಶೈಕ್ಷಣಿಕ ಜಾತಿಗಣತಿ ಸಮೀಕ್ಷೆ ನಡೆಯುತ್ತಿದೆ. ಸಮೀಕ್ಷೆಗೆಂದು ಹೋದಂತಹ ಶಿಕ್ಷಕರಿಗೆ ತಾಂತ್ರಿಕ ದೋಷ, ಸರ್ವರ್ ಸಮಸ್ಯೆ, ಸೂಕ್ತ ಬೆಂಬಲದ ಕೊರತೆ ಸೇರಿದಂತೆ ಸಾಕಷ್ಟು ಸಮಸ್ಯೆಗಳು ಎದುರಾಗುತ್ತಲೇ ಇವೆ.

ಮೊನ್ನೆಯಷ್ಟೇ ಜಾತಿ ಗಣತಿಗೆಂದು ಮನೆ ಬಳಿ ಹೋದ ಶಿಕ್ಷಕಿಯ ಮೇಲೆ ಸಾಕು ನಾಯಿಯೊಂದು ದಾಳಿ ನಡೆಸಿದ ಘಟನೆ ನಡೆದಿದಿತ್ತು. ಇದೀಗ ಚಿಕ್ಕಮಗಳೂರಿನ ದೋಣಿ ಕಣದಲ್ಲಿ ಸಮೀಕ್ಷೆಗೆಂದು ಬಂದ ಶಿಕ್ಷಕಿಗೆ ಮೆಸ್ಕಾಂ ಇಂಜಿನಿಯರ್ ರೂಪಾ ಮತ್ತು ಆಕೆಯ ಪತಿ ಧಮ್ಮಿ ಹಾಕಿದಂತಹ ಘಟನೆ ನಡೆದಿದೆ.

ಕೋರ್ಟ್ ಆರ್ಡರ್ ಆಗಿದ್ರೂ, ಬಲವಂತವಾಗಿ ನನ್ನ ಮಗಳ ಬಳಿ ಪ್ರಶ್ನೆ ಕೇಳಿಯಾ, ಮಕ್ಕಳತ್ರ ಬಂದು ಗಲಾಟೆ ಮಾಡ್ತಿಯಾ, ಯಾವ ಥರ್ಡ್ ಕ್ಲಾಸ್‌ಗಳೆಲ್ಲಾ ಬರ್ತಾವೆ ಅಂತ ಶಿಕ್ಷಕಿಗೆ ಅವಾಜ್ ಹಾಕಿದ್ದಾರೆ.

MESCOM engineer slams teacher for going to census

Share

Leave a comment

Leave a Reply

Your email address will not be published. Required fields are marked *

Don't Miss

ಸಿ.ಡಿ.ಎ ಮಾಜಿ ಅಧ್ಯಕ್ಷ ಆನಂದ್ ಮೇಲೆ ಹಲ್ಲೆ …?

ಚಿಕ್ಕಮಗಳೂರು: ಮಾಜಿ ಸಚಿವ ಸಿ.ಟಿ.ರವಿ ಆಪ್ತ ಸುದರ್ಶನ್ ಬಲಗೈ ಬಂಟ ಹಾಲಿ ಮೂಗ್ತಿಹಳ್ಳಿ ಸಹಕಾರ ಸಂಘದ ಅಧ್ಯಕ್ಷ ಆನಂದ್ ನ ರಸಲೀಲೆ ನಡೆಸುತ್ತಿದ್ದಾರೆ ಎಂದು ಕೆಲವರು ಹೋಮ್ ಸ್ಟೇಗೆ ನುಗ್ಗಿ ಗಲಾಟೆ...

ರೈತರಿಗೆ ತೋಟಗಾರಿಕೆ ಬೆಳೆಗಳ ಬಗ್ಗೆ ಮಾಹಿತಿ ನೀಡುವುದೇ ಚೈತ್ರೋತ್ಸವದ ಉದ್ದೇಶ

ಚಿಕ್ಕಮಗಳೂರು: ಜಿಲ್ಲೆಯರೈತರು ಮತ್ತು ಬೆಳೆಗಾರರಿಗೆ ತೋಟಗಾರಿಕೆ ಬೆಳೆಗಳ ಬಗ್ಗೆ ಉಪಯುಕ್ತ ಮಾಹಿತಿ ನೀಡುವುದೇಚೈತ್ರೋತ್ಸವದಉದ್ದೇಶಎಂದುಜಿಲ್ಲಾಧಿಕಾರಿಎಂ.ಎನ್ ನಾಗರಾಜ್ ತಿಳಿಸಿದರು. ಅವರುಇಂದು ನಗರದ ನೇತಾಜಿ ಸುಭಾಷ್‌ಚಂದ್ರಬೋಸ್‌ಜಿಲ್ಲಾಆಟದ ಮೈದಾನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಪಶುಪಾಲನಾ ಮತ್ತು ಪಶು...

Related Articles

ಲಾಭಾಂಶ ಆಮಿಷ ಯುವಕನಿಗೆ ಲಕ್ಷಾಂತರ ರೂಪಾಯಿ ವಂಚನೆ

ಚಿಕ್ಕಮಗಳೂರು: ಟ್ರೇಡಿಂಗ್ ಹೆಸರಿನಲ್ಲಿ ಹೆಚ್ಚಿನ ಲಾಭಾಂಶ ನೀಡುವ ಆಮಿಷವೊಡ್ಡಿ ಯುವಕನೊಬ್ಬನಿಗೆ ಲಕ್ಷಾಂತರ ರೂಪಾಯಿ ವಂಚಿಸಿರುವ ಘಟನೆ...

ಸಿಡಿಎ ಅಧ್ಯಕ್ಷರಾಗಿ ಎಚ್‌.ಪಿ. ಮಂಜೇಗೌಡ ನೇಮಕ

ಚಿಕ್ಕಮಗಳೂರು: ಚಿಕ್ಕಮಗಳೂರು ಅಭಿವೃದ್ಧಿ ಪ್ರಾಧಿಕಾರಕ್ಕೆ (ಸಿಡಿಎ) ಚಿಕ್ಕಮಗಳೂರು ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಎಚ್‌.ಪಿ. ಮಂಜೇಗೌಡ ಅವರನ್ನು...

ಕಾಂಗ್ರೆಸ್ ನಲ್ಲಿ ಸಿ.ಡಿ.ಎ. ಫೈಟ್ – ಕಾಂಗ್ರೆಸ್ ನಲ್ಲಿ ಸಿ.ಡಿ.ಎ. ಫೈಟ್ – ರಾಮಚಂದ್ರ ಬಿಗಿ ಪಟ್ಟು

ಚಿಕ್ಕಮಗಳೂರು: ಹಿರೇಮಗಳೂರು ರಾಮಚಂದ್ರ ಸಿ.ಡಿ.ಎ.ಅಧ್ಯಕ್ಷ ಸ್ಥಾನ ಪಡೆಯಲು ಬಿಗಿ ಪಟ್ಟು ಹಿಡಿದು ಒತ್ತಾಯ ಮಾಡುತ್ತಿದ್ದಾರೆ. ಕಳೆದ...

ಪ್ರತ್ಯೇಕ ಅಪಘಾತ ಪ್ರಕರಣಗಳಲ್ಲಿ ಮೂವರು ಸಾವು

ಚಿಕ್ಕಮಗಳೂರು :ಜಿಲ್ಲೆಯಲ್ಲಿ ನಡೆದ ಮೂರು ಪ್ರತ್ಯೇಕ ಅಪಘಾತ ಪ್ರಕರಣಗಳಲ್ಲಿ ಮೂವರು ಸಾವಪ್ಪಿದ್ದಾರೆ. ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್...