Home namma chikmagalur ಗಣತಿಗೆ ಹೋದ ಶಿಕ್ಷಕಿಯ ಮೇಲೆ ಮೆಸ್ಕಾಂ ಇಂಜಿನಿಯರ್ ಧಮ್ಮಿ
namma chikmagalurchikamagalurHomeLatest News

ಗಣತಿಗೆ ಹೋದ ಶಿಕ್ಷಕಿಯ ಮೇಲೆ ಮೆಸ್ಕಾಂ ಇಂಜಿನಿಯರ್ ಧಮ್ಮಿ

Share
Share

ಚಿಕ್ಕಮಗಳೂರು: ರಾಜ್ಯದಾಂತ್ಯದ ಸಾಮಾಜಿಕ ಮತ್ತು ಶೈಕ್ಷಣಿಕ ಜಾತಿಗಣತಿ ಸಮೀಕ್ಷೆ ನಡೆಯುತ್ತಿದೆ. ಸಮೀಕ್ಷೆಗೆಂದು ಹೋದಂತಹ ಶಿಕ್ಷಕರಿಗೆ ತಾಂತ್ರಿಕ ದೋಷ, ಸರ್ವರ್ ಸಮಸ್ಯೆ, ಸೂಕ್ತ ಬೆಂಬಲದ ಕೊರತೆ ಸೇರಿದಂತೆ ಸಾಕಷ್ಟು ಸಮಸ್ಯೆಗಳು ಎದುರಾಗುತ್ತಲೇ ಇವೆ.

ಮೊನ್ನೆಯಷ್ಟೇ ಜಾತಿ ಗಣತಿಗೆಂದು ಮನೆ ಬಳಿ ಹೋದ ಶಿಕ್ಷಕಿಯ ಮೇಲೆ ಸಾಕು ನಾಯಿಯೊಂದು ದಾಳಿ ನಡೆಸಿದ ಘಟನೆ ನಡೆದಿದಿತ್ತು. ಇದೀಗ ಚಿಕ್ಕಮಗಳೂರಿನ ದೋಣಿ ಕಣದಲ್ಲಿ ಸಮೀಕ್ಷೆಗೆಂದು ಬಂದ ಶಿಕ್ಷಕಿಗೆ ಮೆಸ್ಕಾಂ ಇಂಜಿನಿಯರ್ ರೂಪಾ ಮತ್ತು ಆಕೆಯ ಪತಿ ಧಮ್ಮಿ ಹಾಕಿದಂತಹ ಘಟನೆ ನಡೆದಿದೆ.

ಕೋರ್ಟ್ ಆರ್ಡರ್ ಆಗಿದ್ರೂ, ಬಲವಂತವಾಗಿ ನನ್ನ ಮಗಳ ಬಳಿ ಪ್ರಶ್ನೆ ಕೇಳಿಯಾ, ಮಕ್ಕಳತ್ರ ಬಂದು ಗಲಾಟೆ ಮಾಡ್ತಿಯಾ, ಯಾವ ಥರ್ಡ್ ಕ್ಲಾಸ್‌ಗಳೆಲ್ಲಾ ಬರ್ತಾವೆ ಅಂತ ಶಿಕ್ಷಕಿಗೆ ಅವಾಜ್ ಹಾಕಿದ್ದಾರೆ.

MESCOM engineer slams teacher for going to census

Share

Leave a comment

Leave a Reply

Your email address will not be published. Required fields are marked *

Don't Miss

ಮತದಾರ ಪಟ್ಟಿಗೆ ಮತದಾರರನ್ನು ಸೇರಿಸುವಲ್ಲಿ ಬಿಎಲ್‌ಒ-೨ ಗಳು ಕಾಳಜಿ ವಹಿಸಲು

ಚಿಕ್ಕಮಗಳೂರು: ಕಾಂಗ್ರೆಸ್ ಸಾಂಪ್ರದಾಯಿಕ ಮತದಾರರನ್ನು ಮತದಾರ ಪಟ್ಟಿಗೆ ಸೇರಿಸುವಲ್ಲಿ ಬಿಎಲ್‌ಒ-೨ ಗಳು ಕಾಳಜಿ ವಹಿಸಿದಲ್ಲಿಮಾತ್ರ ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಯನ್ನು ಗಟ್ಟಿಯಾಗಿ ಎದುರಿಸಲು ಸಾಧ್ಯ ಎಂದು ಶಾಸಕ ಎಚ್.ಡಿ.ತಮ್ಮಯ್ಯ ಹೇಳಿದರು. ನಗರದ...

ನೂತನ ತಂತ್ರಜ್ಞಾನವನ್ನು ಯುವಜನತೆ ಮಿತಿಯಲ್ಲಿ ಬಳಸಬೇಕು

ಚಿಕ್ಕಮಗಳೂರು: ಎ ಐ ಕೃತಕ ಬುದ್ಧಿಮತ್ತೆ ಸೇರಿದಂತೆ ನೂತನ ತಂತ್ರಜ್ಞಾನಗಳನ್ನು ಯುವಜನತೆ ಇತಿ ಮಿತಿಯಲ್ಲಿ ಬಳಸಬೇಕು ಎಂದು ಎ ಐ ಟಿ ಯು ಸಿ ರಾಜ್ಯ ಉಪಾಧ್ಯಕ್ಷ ಬಿ.ಅಮ್ಜದ್ ಸಲಹೆ ಮಾಡಿದರು....

Related Articles

ವಿದ್ಯಾರ್ಥಿ ಸಂಘಟನೆ ನೇತೃತ್ವದಲ್ಲಿ ಜೋಳದಾಳು ಗ್ರಾಮದಲ್ಲಿ ಪ್ರತಿಭಟನೆ

ಚಿಕ್ಕಮಗಳೂರು: ತಾಲೂಕಿನ ಜೋಳದಾಳು ಹಿರಿಯ ಪ್ರಾಥಮಿಕ ಶಾಲೆಯನ್ನು ಕೆಪಿಎಸ್ ಮ್ಯಾಗ್ನೆಟ್ ಯೋಜನೆ ಹೆಸರಲ್ಲಿ ಮೈಲಿಮನೆ ಗ್ರಾಮ...

ರಕ್ತದಾನದಿಂದ ಜೀವ ಉಳಿಸುವವರು ಜೀವಸಂರಕ್ಷಕರೇ

ಚಿಕ್ಕಮಗಳೂರು: – ರಕ್ತದಾನಕ್ಕೆ ಜಾತಿ ತಾರತಮ್ಯವಿಲ್ಲ. ಜೀವ ಉಳಿಸುವ ಪ್ರತಿಯೊಬ್ಬ ವ್ಯಕ್ತಿಯು ಜೀವಸಂರಕ್ಷಕರೇ. ಶ್ರೀಮಂತಿಕೆ ಎಷ್ಟೇ...

ಯುದ್ಧ ನಿಲ್ಲಿಸಬೇಕಾದವರು ಮೌನವಾಗಿರುವುದು ಮಾನವತೆಯ ಸೋಲು

ಚಿಕ್ಕಮಗಳೂರು: ಯುದ್ಧದ ಬೆಂಕಿ ವಿಶ್ವವನ್ನು ಸುಡುತ್ತಿರುವಾಗ, ಶಾಂತಿಯ ಮಾತುಗಳನ್ನು ಹೇಳಬೇಕಾದ ಸಂಘಟನೆಗಳು ರಾಜಕೀಯ ಲಾಭ-ನ?ದ ಲೆಕ್ಕಾಚಾರದಲ್ಲಿ...

ಸರ್ಕಾರ ಜ್ಯುವೆಲ್ಲರಿ ಪಾರ್ಕ್ ಸ್ಥಾಪಿಸಿ ಉದ್ಯೋಗಾವಕಾಶ ಕಲ್ಪಿಸಿಕೊಡಬೇಕು

ಚಿಕ್ಕಮಗಳೂರು: ಚಿನ್ನದ ಬೆಲೆ ಹೆಚ್ಚಳದಿಂದಾಗಿ ಶೇ.೮೦ ರಷ್ಟು ಗೋಲ್ಡ್‌ಸ್ಮಿತ್ ಕೆಲಸಗಾರರು ಕೆಲಸವಿಲ್ಲದೆ ಪೇಚಾಡುವಂತಾಗಿರುವ ಹಿನ್ನೆಲೆಯಲ್ಲಿ ಸರ್ಕಾರ...