Home PDO suspended:ಹಣ ದುರುಪಯೋಗ : ತೇಗೂರು ಪಂಚಾಯತಿ ಪಿ ಡಿ ಓ ಅಮಾನತು
Home

PDO suspended:ಹಣ ದುರುಪಯೋಗ : ತೇಗೂರು ಪಂಚಾಯತಿ ಪಿ ಡಿ ಓ ಅಮಾನತು

Share
ತೇಗೂರು ಪಂಚಾಯತಿ ಅಧಿಕಾರಿ ಲಕ್ಷ್ಮಣ
ತೇಗೂರು ಪಂಚಾಯತಿ ಅಧಿಕಾರಿ ಲಕ್ಷ್ಮಣ
Share

ಚಿಕ್ಕಮಗಳೂರು: ತೇಗೂರು ಪಂಚಾಯತಿ ಅಧಿಕಾರಿ ಲಕ್ಷ್ಮಣ ಎಂಬಾತ ಅಕ್ರಮ ಖಾತೆ ಮಾಡಿದ್ದಲ್ಲದೆ ಹಣ ದುರುಪಯೋಗಗೊಳಿಸಿದ್ದರ ಹಿನ್ನೆಲೆಯಲ್ಲಿ ಜಿಲ್ಲಾ ಪಂಚಾಯಿತಿ ಸಿಇಓ ಕೀರ್ತನಾ ಅಮಾನತು ಗೊಳಿಸಿ ಆದೇಶ ಮಾಡಿದ್ದಾರೆ.

ಹರಿಹರದಹಳ್ಳಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾಗ ಪ್ರಭಾವಿ ರಾಜಕಾರಣೆಯೊಬ್ಬರ ಜಾಗ ಖಾತೆ ಮಾಡಿಕೊಡಲು ಸತಾಯಿಸಿದ್ದರ ಹಿನ್ನೆಲೆಯಲ್ಲಿ ಹರಿಹರದಹಳ್ಳಿಯಿಂದ ತೇಗೂರು ಗ್ರಾಮ ಪಂಚಾಯತಿಗೆ ನಿಯೋಜನೆಗೊಳಿಸಲಾಗಿದೆ .

ತೇಗೂರು ಗ್ರಾಮ ಪಂಚಾಯತಿಗೆ ಬಂದ ತಕ್ಷಣ ಹಿಂದೆ, ಮುಂದೆ ತಿನ್ನಲು ಶುರುಮಾಡಿದ ಲಕ್ಷ್ಮಣ ಅಕ್ರಮವಾಗಿ ಖಾತೆ ಮಾಡಿರುವುದಲ್ಲದೆ ಹಣ ದುರುಪಯೋಗ ಮಾಡಿ ಖಾಸಗಿ ವ್ಯಕ್ತಿಗೆ ಗ್ರಾಮಠಾಣ ಜಾಗ ಖಾತರ ಮಾಡಿಕೊಟ್ಟಿದ್ದನ್ನು ಪ್ರಶ್ನೆ ಮಾಡಿದ ಅಧ್ಯಕ್ಷ ಮತ್ತು ಸದಸ್ಯರಿಗೆ ವಾಮಾಚಾರದ ಪೋಟೋ ಕಳುಹಿಸಿ ಬೆದರಿಕೆ ಒಡ್ಡಿದ್ದ ಎನ್ನಲಾಗಿದೆ.

Misappropriation of funds: Tegur Panchayat PDO suspended.

Share

Leave a comment

Leave a Reply

Your email address will not be published. Required fields are marked *

Don't Miss

ಸರ್ವಜ್ಞರ ತ್ರಿಪದಿಗಳು ಸಮಾಜದ ಅಂಕುಡೊಂಕು ತಿದ್ದುವ ಚಿಕಿತ್ಸಕ ಶಕ್ತಿಗಳು

ಚಿಕ್ಕಮಗಳೂರು: ಕನ್ನಡದ ಮಹಾನ್ ಸಂತ, ಕವಿ ಮತ್ತು ದಾರ್ಶನಿಕ ಸರ್ವಜ್ಞರ ತ್ರಿಪದಿಗಳು ಕೇವಲ ಸಾಹಿತ್ಯವಲ್ಲ, ಅವು ಸಮಾಜದ ಅಂಕುಡೊಂಕುಗಳನ್ನು ತಿದ್ದುವ ಚಿಕಿತ್ಸಕ ಶಕ್ತಿಯಾಗಿವೆ ಎಂದು ಭಾರತ ಸರ್ಕಾರದ ರಾಜ್ಯ ಪರಿಸರ ಮೌಲ್ಯಮಾಪನ...

ರಸ್ತೆ ಅಪಘಾತದಲ್ಲಿ ಬೈಕ್ ಸಾವಾರನ ಸಾವು

ಎನ್. ಆರ್ ಪುರ: ಬಾಳೆಹೊನ್ನೂರು ಸಮೀಪದ ಮಸೀದಿಕೆರೆಯ ಬಳಿ ನಡೆದ ರಸ್ತೆ ಅಪಘಾತದಲ್ಲಿ ಬೈಕ್ ಸವಾರನೊಬ್ಬ ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಸಂಭವಿಸಿದೆ. ಮೃತರನ್ನು 21 ವರ್ಷದ ಗೋಕುಲ್ ಎಂದು...

Related Articles

ನಯನ ಔಟ್ -ಇಕ್ಕಟ್ಟಿನಲ್ಲಿ ತಮ್ಮಯ್ಯ ? ರಾಜೇಗೌಡ-ಆನಂದ್ ಸೇಫ್-ಶ್ರೀನಿವಾಸ್ ಗೆ ತ್ರೀ ಶಂಕು ಸ್ಥಿತಿ ?

ಚಿಕ್ಕಮಗಳೂರು; ರಾಜ್ಯದಲ್ಲಿ ಕಾಂಗ್ರೆಸ್ ಮೂರು ಬಣವಾಗಿರುವುದು ಸ್ಪಷ್ಟವಾಗಿ ಇದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಒಂದು ಬಣ ,ಇನ್ನೊಂದು...

ಚಿಕ್ಕಮಗಳೂರು ನಗರ ಸಮೀಪಕ್ಕೆ ಬಂದ ಕಾಡಾನೆಗಳು

ಚಿಕ್ಕಮಗಳೂರು: ಕಾಫಿನಾಡಲ್ಲಿ ಕಾಡಾನೆಗಳ ಹಾವಳಿ ಮಿತಿಮೀರಿದೆ. ಕಾಡಾನೆಗಳು ಚಿಕ್ಕಮಗಳೂರು ನಗರದಿಂದ ಕೇವಲ 5 ಕಿಮೀ ದೂರದ...

ಹೆಗ್ಗುಡ್ಲು ಸರ್ಕಾರಿ ಶಾಲೆಯಲ್ಲಿ ಭೀಕರ ಅಗ್ನಿ ಅವಘಡ

ಚಿಕ್ಕಮಗಳೂರು:  ಮೂಡಿಗೆರೆ ತಾಲೂಕಿನ ಹೆಗ್ಗುಡ್ಲು ಸರ್ಕಾರಿ ಶಾಲೆಯಲ್ಲಿ  ಭೀಕರ ಅಗ್ನಿ ಅವಘಡ ಸಂಭವಿಸಿದೆ. ಶಾಲೆಯ ಬಿಸಿಯೂಟದ...

ಸಂಸ್ಕೃತಿ, ಸಾಹಿತ್ಯ, ಕಲೆಯಿಂದ ಸುಸಂಸ್ಕೃತ ಸಮುದಾಯ ಕಟ್ಟಲು ಸಾಧ್ಯ

ಚಿಕ್ಕಮಗಳೂರು: ಸಂಸ್ಕೃತಿ, ಸಾಹಿತ್ಯ, ಕಲೆಯ ಮೂಲಕ ಮಾತ್ರ ಸುಸಂಸ್ಕೃತ ಸಮುದಾಯವನ್ನು ಕಟ್ಟಬಹುದು ಎಂದು ಬಸವತತ್ವ ಪೀಠಾಧ್ಯಕ್ಷರಾದ...