Home Latest News MLA Tammaiah:ಯಾರ ಜಪ್ತಿಗೂ ಸಿಗದ ಶಾಸಕ ತಮ್ಮಯ್ಯ !
Latest NewsHome

MLA Tammaiah:ಯಾರ ಜಪ್ತಿಗೂ ಸಿಗದ ಶಾಸಕ ತಮ್ಮಯ್ಯ !

Share
????????????????????????????????????
Share

ಚಿಕ್ಕಮಗಳೂರು: ಚಿಕ್ಕಮಗಳೂರು ವಿಧಾನ ಸಭಾ ಕ್ಷೇತ್ರದ ಶಾಸಕ ಯಾರ ಜಪ್ತಿಗೂ ಸಿಕ್ಕಿಲ್ಲ ಎಂದು ತೀರಿಸಿಕೊಳ್ಳಲು ಶತ ಪ್ರಯತ್ನ ಮಾಡುತ್ತಿದ್ದಾರೆ .ಆದರೆ ಗಾಯತ್ರಿ ಶಾಂತೇಗೌಡ ಮತ್ತು ವಿಧಾನ ಪರಿಷತ್ ಸದಸ್ಯ ಎಸ್,ಎಲ್, ಬೋಜೇಗೌಡರ ಜಪ್ತಿಗೆ ಸಿಕ್ಕಿ ಒದ್ದಾಡುತ್ತಿದ್ದಾರೆ ಇವರ ಜೊತೆಗೆ ಕೋಬ್ರದರ್ ಕಲ್ಯಾಣನ ಜಪ್ತಿ ಬೇರೆ.

ವಿಧಾನ ಸಭಾ ಸದಸ್ಯರಾಗಿ ಇಪ್ಪತ್ತು ತಿಂಗಳು ಮುಗಿಸಿ ಚುನಾವಣೆಗೆ ಮಾಡಿದ ಸಾಲ ತೀರಿಸುತ್ತಲೇ ಬಾರ್ ಅಂಡ್‌ ರೆಸ್ಟೋರೆಂಟ್ ತೆರೆಯಲು ಶತ ಪ್ರಯತ್ನ ನಡೆಸಿ ಅವರಿವರ ಹೆಸರಿನಲ್ಲಿ ವ್ಯಾಪಾರ ಶುರುಮಾಡಿದ್ದಾರೆ ಎಂದು ಕೈ ಪಕ್ಷದ ಮುಖಂಡರು ಅಳಲು ಒಟ್ಟಾರೆ ಆರೋಪ.
ಫಾರಿನ್ ಟೂರ್ ಖ್ಯಾತಿ ಗಳಿಸುತ್ತಲೇ ಕ್ವಾರಿಗೂ ಕೈ ಹಾಕಿರುವ ರೂಮರ್ ಇದೆ.

ಕೈಮರದ ಸಮೀಪದಲ್ಲಿ ಎರಡು ಕೋಟಿಯ ಬಿಲ್ಡಿಂಗ್ ವ್ಯಾಪಾರ ಮಾಡಿಕೊಂಡು ಬಾರ್ ಅಂಡ್‌ ರೆಸ್ಟೋರೆಂಟ್ ತೆರೆಯಲು ಎಲ್ಲಾ ತಯಾರಿ ನಡೆಸಿದಾಗ ಭಾವಿ ವಿಧಾನ ಪರಿಷತ್ ಸದಸ್ಯರು ಎಂದು ಹಲವು ಸಲ ಪಟಾಕಿ ಸಿಡಿಸಿಕೊಂಡಿರುವವರ ಒತ್ತಡದಿಂದ ಬಾರ್ ಅಂಡ್ ರೆಸ್ಟೋರೆಂಟ್ ತೆರೆಯದೆ ವಿಲ,ವಿಲ ಒದ್ದಾಡುತ್ತಿದ್ದಾರೆ.

ಪಕ್ಷಕ್ಕೆ ದುಡಿದವರಿಗಿಂತ ಬಿಜೆಪಿ ಕಾರ್ಯಕರ್ತರಿಗೆ ಮಣಿ ಹಾಕುತ್ತಿರುವ ತಮ್ಮಯ್ಯ ಮಾತ್ರ ಯಾರ ಜಪ್ತಿಗೂ ಸಿಕ್ಕಿಲ್ಲ ಎಂಬ ಭ್ರಮೆಯಿಂದ ಹೊರಬಾರದಿದ್ದರೆ ಬಂದೆ ಪುಟ್ಟ ಹೋದೆ ಪುಟ್ಟನಂತೆ ಆಗುತ್ತಾರೆ ಎಂದು ಅವರಿಗೆ ದುಡಿದವರ ಅಳಲು ಮುಂದೆ ನಿಮಗೆ ಬಿಟ್ಟಿದ್ದು ಎಂದು ಕಾರ್ಯಕರ್ತರು ಗೋಳಾಡುತ್ತಿದ್ದಾರೆ.

MLA Tammaiah who cannot be confiscated by anyone!

Share

Leave a comment

Leave a Reply

Your email address will not be published. Required fields are marked *

Don't Miss

ಸರ್ವಜ್ಞರ ತ್ರಿಪದಿಗಳು ಸಮಾಜದ ಅಂಕುಡೊಂಕು ತಿದ್ದುವ ಚಿಕಿತ್ಸಕ ಶಕ್ತಿಗಳು

ಚಿಕ್ಕಮಗಳೂರು: ಕನ್ನಡದ ಮಹಾನ್ ಸಂತ, ಕವಿ ಮತ್ತು ದಾರ್ಶನಿಕ ಸರ್ವಜ್ಞರ ತ್ರಿಪದಿಗಳು ಕೇವಲ ಸಾಹಿತ್ಯವಲ್ಲ, ಅವು ಸಮಾಜದ ಅಂಕುಡೊಂಕುಗಳನ್ನು ತಿದ್ದುವ ಚಿಕಿತ್ಸಕ ಶಕ್ತಿಯಾಗಿವೆ ಎಂದು ಭಾರತ ಸರ್ಕಾರದ ರಾಜ್ಯ ಪರಿಸರ ಮೌಲ್ಯಮಾಪನ...

ರಸ್ತೆ ಅಪಘಾತದಲ್ಲಿ ಬೈಕ್ ಸಾವಾರನ ಸಾವು

ಎನ್. ಆರ್ ಪುರ: ಬಾಳೆಹೊನ್ನೂರು ಸಮೀಪದ ಮಸೀದಿಕೆರೆಯ ಬಳಿ ನಡೆದ ರಸ್ತೆ ಅಪಘಾತದಲ್ಲಿ ಬೈಕ್ ಸವಾರನೊಬ್ಬ ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಸಂಭವಿಸಿದೆ. ಮೃತರನ್ನು 21 ವರ್ಷದ ಗೋಕುಲ್ ಎಂದು...

Related Articles

ನಯನ ಔಟ್ -ಇಕ್ಕಟ್ಟಿನಲ್ಲಿ ತಮ್ಮಯ್ಯ ? ರಾಜೇಗೌಡ-ಆನಂದ್ ಸೇಫ್-ಶ್ರೀನಿವಾಸ್ ಗೆ ತ್ರೀ ಶಂಕು ಸ್ಥಿತಿ ?

ಚಿಕ್ಕಮಗಳೂರು; ರಾಜ್ಯದಲ್ಲಿ ಕಾಂಗ್ರೆಸ್ ಮೂರು ಬಣವಾಗಿರುವುದು ಸ್ಪಷ್ಟವಾಗಿ ಇದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಒಂದು ಬಣ ,ಇನ್ನೊಂದು...

ಚಿಕ್ಕಮಗಳೂರು ನಗರ ಸಮೀಪಕ್ಕೆ ಬಂದ ಕಾಡಾನೆಗಳು

ಚಿಕ್ಕಮಗಳೂರು: ಕಾಫಿನಾಡಲ್ಲಿ ಕಾಡಾನೆಗಳ ಹಾವಳಿ ಮಿತಿಮೀರಿದೆ. ಕಾಡಾನೆಗಳು ಚಿಕ್ಕಮಗಳೂರು ನಗರದಿಂದ ಕೇವಲ 5 ಕಿಮೀ ದೂರದ...

ಹೆಗ್ಗುಡ್ಲು ಸರ್ಕಾರಿ ಶಾಲೆಯಲ್ಲಿ ಭೀಕರ ಅಗ್ನಿ ಅವಘಡ

ಚಿಕ್ಕಮಗಳೂರು:  ಮೂಡಿಗೆರೆ ತಾಲೂಕಿನ ಹೆಗ್ಗುಡ್ಲು ಸರ್ಕಾರಿ ಶಾಲೆಯಲ್ಲಿ  ಭೀಕರ ಅಗ್ನಿ ಅವಘಡ ಸಂಭವಿಸಿದೆ. ಶಾಲೆಯ ಬಿಸಿಯೂಟದ...

ಸಂಸ್ಕೃತಿ, ಸಾಹಿತ್ಯ, ಕಲೆಯಿಂದ ಸುಸಂಸ್ಕೃತ ಸಮುದಾಯ ಕಟ್ಟಲು ಸಾಧ್ಯ

ಚಿಕ್ಕಮಗಳೂರು: ಸಂಸ್ಕೃತಿ, ಸಾಹಿತ್ಯ, ಕಲೆಯ ಮೂಲಕ ಮಾತ್ರ ಸುಸಂಸ್ಕೃತ ಸಮುದಾಯವನ್ನು ಕಟ್ಟಬಹುದು ಎಂದು ಬಸವತತ್ವ ಪೀಠಾಧ್ಯಕ್ಷರಾದ...