Home namma chikmagalur ದುಷ್ಕರ್ಮಿಗಳಿಂದ 700ಕ್ಕೂ ಅಧಿಕ ಕಾಫಿಗಿಡ ನಾಶ
namma chikmagalurchikamagalurHomeLatest News

ದುಷ್ಕರ್ಮಿಗಳಿಂದ 700ಕ್ಕೂ ಅಧಿಕ ಕಾಫಿಗಿಡ ನಾಶ

Share
Share

ಬಾಳೆಹೊನ್ನೂರು: ಸಮೀಪದ ಹಿರೇಗದ್ದೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಡಿಗೆಬೈಲು ತುಪ್ಪೂರು ಬಳಿ ಫಸಲು ತುಂಬಿದ್ದ 750ಕ್ಕೂ ಅಧಿಕ ಕಾಫಿ ಗಿಡಗಳನ್ನು ರಾತ್ರಿ ವೇಳೆ ದುಷ್ಕರ್ಮಿಗಳು ಕಡಿದು ಹಾಕಿದ್ದಾರೆ ಎಂದು ಆರೋಪಿಸಿ ತುಪ್ಪೂರಿನ ಶಂಕರೇಗೌಡ ಅವರು ಪೊಲೀಸರಿಗೆ ದೂರು ನೀಡಿದ್ದಾರೆ.

ಮನೆಯಿಂದ ಸುಮಾರು ಒಂದು ಕಿ.ಮೀ ದೂರದಲ್ಲಿದ್ದ ಎರಡು ಎಕರೆಯ ಕಾಫಿ ತೋಟದಲ್ಲಿ ಈ ಬಾರಿ ಉತ್ತಮ ಫಸಲು ಇತ್ತು. ಶನಿವಾರ ರಾತ್ರಿ ಕಾಫಿ ಗಿಡಗಳನ್ನು ಕಡಿದು ಹಾಕಲಾಗಿದೆ. ದುಷ್ಕೃತ್ಯದಲ್ಲಿ ಸ್ಥಳೀಯರ ಕೈವಾಡದ ಶಂಕೆ ಇದ್ದು, ಆರೋಪಿಗಳನ್ನು ಪತ್ತೆ ಹಚ್ಚು ವಂತೆ ದೂರಿನಲ್ಲಿ ಮನವಿ ಮಾಡಿದ್ದಾರೆ.

ಸ್ಥಳಕ್ಕೆ ಕೊಪ್ಪ ಡಿವೈಎಸ್ಪಿ ಬಾಲಾಜಿ ಸಿಂಗ್, ಸಿಪಿಐ ಗುರುದತ್ ಕಾಮತ್, ಅಪ ರಾಧ ವಿಭಾಗದ ಪಿಎಸ್‌ಐ ಯೋಗೀಶ್ ಭೇಟಿ ನೀಡಿ ಪರಿಶೀಲಿಸಿದ್ದಾರೆ.

More than 700 coffee plants destroyed by miscreants

Share

Leave a comment

Leave a Reply

Your email address will not be published. Required fields are marked *

Don't Miss

ನಗರದಲ್ಲಿ ಎರಡು ಗುಂಪುಗಳ ನಡುವಿನ ಗಲಾಟೆ

ಚಿಕ್ಕಮಗಳೂರು : ಮಧ್ಯರಾತ್ರಿ ರಸ್ತೆಯಲ್ಲಿ ಕೆಟ್ಟ ಶಬ್ದಗಳಿಂದ ಬೈದಾಡಿಕೊಳ್ಳುತ್ತಾ ಸಾರ್ವಜನಿಕರ ನೆಮ್ಮದಿಗೆ ಭಂಗ ತಂದ ಎರಡು ಗುಂಪುಗಳ ನಡುವಿನ ಗಲಾಟೆಯನ್ನು ತಡೆದ ಗಸ್ತು ಪೊಲೀಸರು ಮೂವರನ್ನು ವಶಕ್ಕೆ ಪಡೆದ ಘಟನೆ ಚಿಕ್ಕಮಗಳೂರು...

ಬಡ ಸಾಗುವಳಿದಾರರನ್ನು ಒಕ್ಕಲೆಬ್ಬಿಸಬಾರದು.

ಚಿಕ್ಕಮಗಳೂರು:   ಐದು ಎಕರೆಗಿಂತ ಕಡಿಮೆ ಭೂಮಿ ಹೊಂದಿರುವ ಬಡ ಸಾಗುವಳಿ ದಾರರನ್ನು ಯಾವುದೇ ಕಾರಣಕ್ಕೂ ಒಕ್ಕಲೆಬ್ಬಿಸಬಾರದು. ಈ ಬಗ್ಗೆ ಮುಖ್ಯಮಂತ್ರಿಗಳು ಹಾಗೂ ಅರಣ್ಯ ಸಚಿ ವರು ಸ್ಪಷ್ಟ ಸೂಚನೆ ನೀಡಿದ್ದಾರೆ ಎಂದು...

Related Articles

ಪುಸ್ತಕ ಸಂಸ್ಕೃತಿ-ಸಾಮಾಜಿಕ ಜವಾಬ್ದಾರಿ ಬೆಳೆಸುತ್ತದೆ

ಚಿಕ್ಕಮಗಳೂರು: ಪುಸ್ತಕ ಸಂಸ್ಕೃತಿ ಸಾಮಾಜಿಕ ಜವಾಬ್ದಾರಿ ಬೆಳೆಸುತ್ತದೆ ಎಂದು ನ್ಯೂಸ್ ಕಿಂಗ್ ಆನ್ಲೈನ್ ಪತ್ರಿಕೆಯ ಸಂಪಾದಕ...

ನಿಯಂತ್ರಣ ತಪ್ಪಿ ಸೋಮಾವತಿ ನದಿಗೆ ಉರುಳಿದ ಕಾರು

ಕಳಸ: ಸೇತುವೆಗೆ ತಡೆಗೋಡೆ ಇಲ್ಲದ ಪರಿಣಾಮ ಪ್ರವಾಸಿಗರ ಕಾರೊಂದು ನಿಯಂತ್ರಣ ತಪ್ಪಿ ಸೋಮಾವತಿ ನದಿಗೆ ಉರುಳಿದ...

ಸ್ವಾತಂತ್ರ್ಯೋತ್ಸವದಲ್ಲಿ ದಲಿತ ಸಂಘಟನೆಗಳ ಪ್ರತಿಭಟನೆ 

ಚಿಕ್ಕಮಗಳೂರು: ನಗರದ ನೇತಾಜಿ ಸುಭಾಷ್‌ಚಂದ್ರ ಬೋಸ್ ಜಿಲ್ಲಾ ಕ್ರೀಡಾಂಗಣದಲ್ಲಿ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮ ಮುಗಿದ ಬೆನ್ನಲ್ಲೇ ದಲಿತ...

‘ದೇಶ ಮೊದಲು’ ಎಂಬ ಭಾವನೆಯೊಂದಿಗೆ ಕರ್ತವ್ಯ ನಿರ್ವಹಿಸಿ

ಚಿಕ್ಕಮಗಳೂರು:  ಸ್ವಾತಂತ್ರ್ಯದ ೮೦ನೇ ವರ್ಷದ ಸಂಭ್ರಮ ಕೇವಲ ಹಬ್ಬದ ಆಚರಣೆಯಾಗದೆ, ಸ್ವಾತಂತ್ರ್ಯ ಹೋರಾಟಗಾರರಿಗೆ ಕೃತಜ್ಞತೆ ಸಲ್ಲಿಸುವ,...