Home Latest News ನಕ್ಸಲ್ ನಾಯಕಿ ಮುಂಡಗಾರು ಲತಾ ಶರಣಾಗತಿ ಬಗ್ಗೆ ಹೇಳಿದ್ದೇನು ಇಲ್ಲಿದೆ ಡಿಟೇಲ್ಸ್
Latest News

ನಕ್ಸಲ್ ನಾಯಕಿ ಮುಂಡಗಾರು ಲತಾ ಶರಣಾಗತಿ ಬಗ್ಗೆ ಹೇಳಿದ್ದೇನು ಇಲ್ಲಿದೆ ಡಿಟೇಲ್ಸ್

Share
Share

ಚಿಕ್ಕಮಗಳೂರು : ನಾಳೆ ಜಿಲ್ಲಾಡಳಿತದ ಮುಂದೆ ಶರಣಾಗತಿ ಆಗಲಿರುವ ಪ್ರಮುಖ ನಕ್ಸಲ್ ನಾಯಕಿ ಮುಂಡಗಾರು ಲತಾ ಮಾತನಾಡಿರುವ ವಿಡಿಯೋ ಇದೀಗ ರಿವೀಲ್ ಆಗಿದೆ.

ಶರಣಾಗತಿಗೆ ಮುನ್ನಾ ನಕ್ಸಲ್ ನಾಯಕಿ ಮುಂಡುಗಾರು ಲತಾ ಎಕ್ಸ್ ಕ್ಲೂಸಿವ್ ಮಾತನಾಡಿದ್ದಾರೆ. ಚಿಕ್ಕಮಗಳೂರಿಗೆ ಆಗಮಿಸುವ ಮುನ್ನಾ ಕಾಡಿನಲ್ಲಿ ಎಲ್ಲಾ ಆರು ಜನ ನಕ್ಸಲರು ಸಭೆ ನಡೆಸಿ ನಂತರ ಮಾತನಾಡಿರುವ ಲತಾ ತಮ್ಮ ಅಭಿಪ್ರಾಯ ಹೇಳಿದ್ದಾರೆ, ಯಾರೆಲ್ಲ ಪ್ರಜಾ ತಾಂತ್ರಿಕ ಸಂವಿಧಾನ ಪರ ಹೋರಾಟ ಬಯಸುತ್ತಿದ್ದಾರೋ

ಅದೇ ರೀತಿ ಜನ್ರ ಪರ ಹೋರಾಟ ನಾವು ಮಾಡ್ತೇವೆ ಎಂದಿರುವ ಲತಾ ಜನರ ಪರ ಕೊನೆಯ ಉಸಿರಿರುವ ತನಕ ನಿಲ್ತೇವೆ ಜನ್ರಿಗಾಗಿ ಹೋರಾಟ ಮಾಡ್ತೇವೆ ಎಂದಿದ್ದಾರೆ. ಕರ್ನಾಟಕ, ಕೇರಳ, ತಮಿಳು ನಾಡಿನವ್ರು ಅರು ಜನ ನಕ್ಸಲರು ಡಿಸೈಡ್ ಮಾಡಿ ಚರ್ಚೆ ಮಾಡಿದ್ದೇವೆ ಎಂದಿರುವ ಮುಂಡಗಾರು ಲತಾ ಅಲ್ಲಿನ ಸ್ಥಿತಿಗಳ ಬಗ್ಗೆ ಸಂಘಟಕರು ಮನವರಿಕೆ ಮಾಡಿಸಿದ್ದಾರೆ ಎನ್ನುವ ಮೂಲಕ ಸರ್ಕಾರದ ಜೊತೆ ಸಂಧಾನಕ್ಕೆ ಯತ್ನಿಸಿದವರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ, ಎಲ್ಲಾ ಕಾಂಮ್ರೆಡ್ ಗಳನ್ನು ನಾವು ಮುಂದೆ ನಡೆಯುವ ಹೋರಾಟಕ್ಕೆ ಸ್ವಾಗತಿಸುತ್ತೇವೆ

ರಾಜ್ಯ ಸರ್ಕಾರ ನಮ್ಮ ಬೇಡಿಕೆ ಈಡೇರಿಸುತ್ತೇ ಅನ್ನೋ ಭರವಸೆಯೊಂದಿಗೆ ಬರ್ತಿದ್ದೇವೆ ಎಂದಿರುವ ಲತಾ ನಮ್ಮ ಶರಣಾಗತಿ ಪ್ರಕ್ರಿಯೆಗೆ ಎಲ್ಲಾ ಪ್ರಮುಖ
ಸಂಘಟಕರೆಲ್ಲರ ಶ್ರಮ ಹಾಕಿದ್ದಾರೆ ಎಂದು ಹೇಳಿದ್ದಾರೆ.

Share

Leave a comment

Leave a Reply

Your email address will not be published. Required fields are marked *

Don't Miss

ಎತ್ತಿನ ಗಾಡಿ ತೆರಿಗೆ ಬಡಿದು ಒಬ್ಬರಿಗೆ ಗಂಭೀರ ಗಾಯ

ಚಿಕ್ಕಮಗಳೂರು : ಇತಿಹಾಸ ಪ್ರಸಿದ್ಧ ಅಂತರಘಟ್ಟೆ ಜಾತ್ರಾ ಮಹೋತ್ಸವದಲ್ಲಿ ಎತ್ತಿನ ಗಾಡಿ ತೆರಿಗೆ ಬಡಿದು ಒಬ್ಬರಿಗೆ ಗಂಭೀರ ಗಾಯವಾಗಿದೆ. ರೇಸಿಗೆ ಬಿದ್ದ ಎತ್ತಿನಗಾಡಿಗಳ ಪೈಪೋಟಿ ಮಧ್ಯೆ ಎತ್ತಿನ ಗಾಡಿ ತೇರಿಗೆ ಡಿಕ್ಕಿಯೊಡೆದಿದೆ....

ಕಡೂರು ಪುರಸಭೆಯ ಇಬ್ಬರು ದ್ವಿತೀಯ ದರ್ಜೆ ಸಹಾಯಕರ ಅಮಾನತು

ಚಿಕ್ಕಮಗಳೂರು: ಆಸ್ತಿ ಗುರುತಿನ ಸ್ವತ್ತಿನ ಚಕ್ಕುಬಂಧಿಯನ್ನು ಅಕ್ರಮವಾಗಿ ತಿದ್ದುಪಡಿ ಮಾಡಿರುವ ಹಿನ್ನೆಲೆಯಲ್ಲಿ ಕಡೂರು ಪುರಸಭೆಯ ಇಬ್ಬರು ದ್ವಿತೀಯ ದರ್ಜೆ ಸಹಾಯಕರನ್ನು ಜಿಲ್ಲಾಧಿಕಾರಿ ಎನ್.ಎಂ. ನಾಗರಾಜ್ ಸೇವೆಯಿಂದ ಅಮಾನತ್ತುಗೊಳಿಸಿ ಬುಧವಾರ ಆದೇಶಿಸಿದ್ದಾರೆ. ಪಟ್ಟಣದ...

Related Articles

ಮೂಡಿಗೆರೆ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಅಭಿವೃದ್ಧಿ ಶೂನ್ಯ

ಚಿಕ್ಕಮಗಳೂರು: ಮೂಡಿಗೆರೆ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಅಭಿವೃದ್ಧಿ ಶೂನ್ಯ ಸಾಧನೆ ಮಾಡಿರುವ ಶಾಸಕರು ಉಳಿದಿರುವ...

ಅಕ್ರಮವಾಗಿ ಜಾನುವಾರು ಸಾಗಿಸುತ್ತಿದ್ದ ವಾಹನ ವಶ

ಚಿಕ್ಕಮಗಳೂರು : ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ವಾಹನವೊಂದನ್ನು ಪೊಲೀಸರು ದಾಳಿ ನಡೆಸಿ ವಶಪಡಿಸಿಕೊಂಡಿದ್ದಾರೆ. ಕೆಎಂ ರಸ್ತೆಯ...

ಮನೆಯಿಂದ ಲಕ್ಷಾಂತರ ರೂಪಾಯಿ ಮೌಲ್ಯದ ನಗ-ನದದು ಕಳವು

ಚಿಕ್ಕಮಗಳೂರು : ತಾಲೂಕಿನ ಕಂಚೇನಹಳ್ಳಿಯಲ್ಲಿ ಹಾಡಹಗಲೇ ಕಳ್ಳತನ ನಡೆದಿದ್ದು ರೈತ ಉಮೇಶ್ ಎಂಬುವವರ ಮನೆಯಿಂದ ಲಕ್ಷಾಂತರ...

ಲಾಭಾಂಶ ಆಮಿಷ ಯುವಕನಿಗೆ ಲಕ್ಷಾಂತರ ರೂಪಾಯಿ ವಂಚನೆ

ಚಿಕ್ಕಮಗಳೂರು: ಟ್ರೇಡಿಂಗ್ ಹೆಸರಿನಲ್ಲಿ ಹೆಚ್ಚಿನ ಲಾಭಾಂಶ ನೀಡುವ ಆಮಿಷವೊಡ್ಡಿ ಯುವಕನೊಬ್ಬನಿಗೆ ಲಕ್ಷಾಂತರ ರೂಪಾಯಿ ವಂಚಿಸಿರುವ ಘಟನೆ...