Home Latest News ನಕ್ಸಲ್ ನಾಯಕಿ ಮುಂಡಗಾರು ಲತಾ ಶರಣಾಗತಿ ಬಗ್ಗೆ ಹೇಳಿದ್ದೇನು ಇಲ್ಲಿದೆ ಡಿಟೇಲ್ಸ್
Latest News

ನಕ್ಸಲ್ ನಾಯಕಿ ಮುಂಡಗಾರು ಲತಾ ಶರಣಾಗತಿ ಬಗ್ಗೆ ಹೇಳಿದ್ದೇನು ಇಲ್ಲಿದೆ ಡಿಟೇಲ್ಸ್

Share
Share

ಚಿಕ್ಕಮಗಳೂರು : ನಾಳೆ ಜಿಲ್ಲಾಡಳಿತದ ಮುಂದೆ ಶರಣಾಗತಿ ಆಗಲಿರುವ ಪ್ರಮುಖ ನಕ್ಸಲ್ ನಾಯಕಿ ಮುಂಡಗಾರು ಲತಾ ಮಾತನಾಡಿರುವ ವಿಡಿಯೋ ಇದೀಗ ರಿವೀಲ್ ಆಗಿದೆ.

ಶರಣಾಗತಿಗೆ ಮುನ್ನಾ ನಕ್ಸಲ್ ನಾಯಕಿ ಮುಂಡುಗಾರು ಲತಾ ಎಕ್ಸ್ ಕ್ಲೂಸಿವ್ ಮಾತನಾಡಿದ್ದಾರೆ. ಚಿಕ್ಕಮಗಳೂರಿಗೆ ಆಗಮಿಸುವ ಮುನ್ನಾ ಕಾಡಿನಲ್ಲಿ ಎಲ್ಲಾ ಆರು ಜನ ನಕ್ಸಲರು ಸಭೆ ನಡೆಸಿ ನಂತರ ಮಾತನಾಡಿರುವ ಲತಾ ತಮ್ಮ ಅಭಿಪ್ರಾಯ ಹೇಳಿದ್ದಾರೆ, ಯಾರೆಲ್ಲ ಪ್ರಜಾ ತಾಂತ್ರಿಕ ಸಂವಿಧಾನ ಪರ ಹೋರಾಟ ಬಯಸುತ್ತಿದ್ದಾರೋ

ಅದೇ ರೀತಿ ಜನ್ರ ಪರ ಹೋರಾಟ ನಾವು ಮಾಡ್ತೇವೆ ಎಂದಿರುವ ಲತಾ ಜನರ ಪರ ಕೊನೆಯ ಉಸಿರಿರುವ ತನಕ ನಿಲ್ತೇವೆ ಜನ್ರಿಗಾಗಿ ಹೋರಾಟ ಮಾಡ್ತೇವೆ ಎಂದಿದ್ದಾರೆ. ಕರ್ನಾಟಕ, ಕೇರಳ, ತಮಿಳು ನಾಡಿನವ್ರು ಅರು ಜನ ನಕ್ಸಲರು ಡಿಸೈಡ್ ಮಾಡಿ ಚರ್ಚೆ ಮಾಡಿದ್ದೇವೆ ಎಂದಿರುವ ಮುಂಡಗಾರು ಲತಾ ಅಲ್ಲಿನ ಸ್ಥಿತಿಗಳ ಬಗ್ಗೆ ಸಂಘಟಕರು ಮನವರಿಕೆ ಮಾಡಿಸಿದ್ದಾರೆ ಎನ್ನುವ ಮೂಲಕ ಸರ್ಕಾರದ ಜೊತೆ ಸಂಧಾನಕ್ಕೆ ಯತ್ನಿಸಿದವರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ, ಎಲ್ಲಾ ಕಾಂಮ್ರೆಡ್ ಗಳನ್ನು ನಾವು ಮುಂದೆ ನಡೆಯುವ ಹೋರಾಟಕ್ಕೆ ಸ್ವಾಗತಿಸುತ್ತೇವೆ

ರಾಜ್ಯ ಸರ್ಕಾರ ನಮ್ಮ ಬೇಡಿಕೆ ಈಡೇರಿಸುತ್ತೇ ಅನ್ನೋ ಭರವಸೆಯೊಂದಿಗೆ ಬರ್ತಿದ್ದೇವೆ ಎಂದಿರುವ ಲತಾ ನಮ್ಮ ಶರಣಾಗತಿ ಪ್ರಕ್ರಿಯೆಗೆ ಎಲ್ಲಾ ಪ್ರಮುಖ
ಸಂಘಟಕರೆಲ್ಲರ ಶ್ರಮ ಹಾಕಿದ್ದಾರೆ ಎಂದು ಹೇಳಿದ್ದಾರೆ.

Share

Leave a comment

Leave a Reply

Your email address will not be published. Required fields are marked *

Don't Miss

ದಾಸರಹಳ್ಳಿ ಕೆರೆ ಸೆ.೧೦ ರಂದು ಲೋಕಾರ್ಪಣೆ

ಚಿಕ್ಕಮಗಳೂರು: ಸುಮಾರು ೨ ಕೋಟಿ ರುಪಾಯಿ ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲಾಗುತ್ತಿರುವ ದಾಸರಹಳ್ಳಿ ಕೆರೆಯನ್ನು ಸೆಪ್ಟಂಬರ್ ೧೦ ರಂದು ಲೋಕಾರ್ಪಣೆ ಮಾಡಲಾಗುವುದು ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ಅವರು ಹೇಳಿದರು. ಸೋಮವಾರ ಕೆರೆಯ...

ಸಾಮಾಜಿಕ ಹೋರಾಟಗಾರನ ಹತ್ಯೆಯ ಆರೋಪಿಗಳ ಕಠಿಣ ಶಿಕ್ಷೆಗೆ ಮನವಿ

ಚಿಕ್ಕಮಗಳೂರು:  ಸಾಮಾಜಿಕ ಹೋರಾಟಗಾರ ಹಾಗೂ ದಲಿತ ಮುಖಂಡ ಭೂಮಾನ ಂದ ಹತ್ಯೆಗೈದ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಿ, ನೊಂದ ಕುಟುಂಬಕ್ಕೆ ಸರ್ಕಾರಿ ಹುದ್ದೆ ಕಲ್ಪಿಸಿಕೊಡಬೇ ಕು ಎಂದು ಆಗ್ರಹಿಸಿ ದಸಂಸ ಮುಖಂಡರುಗಳು...

Related Articles

ನಗರದಲ್ಲಿ ಅವಿಧಿ ಮುಗಿದ ಚಾಕೊಲೇಟ್ ಸಾಸ್ ಬಳಸಿ ಕೇಕ್ ….?

ಚಿಕ್ಕಮಗಳೂರು: ರಾಜ್ಯಾದ್ಯಂತ ಆಹಾರ ಸುರಕ್ಷತಾ ಇಲಾಖೆ ಅಧಿಕಾರಿಗಳು ಹೋಟೆಲ್‌ ಹಾಗೂ ಬೇಕರಿಗಳ ಮೇಲೆ ಕ್ಷಿಪ್ರ ಕಾರ್ಯಾಚರಣೆ...

ಬಿಜೆಪಿ-ಸಂಘಪರಿವಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

ಚಿಕ್ಕಮಗಳೂರು: ಉತ್ತರಾಖಾಂಡ ರಾಜ್ಯದ ಹಾಲದ್ವಾನಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ಮೈದಾನವನ್ನು...

ಸಚಿವ ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಪ್ರತಿಭಟನೆ

ಚಿಕ್ಕಮಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಸಚಿವ ನಾಗೇಂದ್ರ ಅವರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿಯಿಂದ...

ರಾಷ್ಟ್ರಧ್ವಜ ಅವಮಾನ ಆರೋಪ: ಕಾನೂನು ಕ್ರಮಕ್ಕೆ ರೈತ ಸಂಘ ಆಗ್ರಹ

ಚಿಕ್ಕಮಗಳೂರು: ಸ್ವಾತಂತ್ರ್ಯ ದಿನಾಚರಣೆಯಂದು ಬೆಳಿಗ್ಗೆ ರಾಷ್ಟ್ರಧ್ವಜಾರೋಹಣ ಮಾಡಿ, ಮಧ್ಯಾಹ್ನದ ವೇಳೆಗೆ ಧ್ವಜವನ್ನು ಅವರೋಹಣ ಮಾಡಿರುವ ಘಟನೆಗೆ...