Home namma chikmagalur ಕಾಡಾನೆಯ ಹಾವಳಿ – ಅರಣ್ಯ ಇಲಾಖೆಯ ನಿರ್ಲಕ್ಷ
namma chikmagalurchikamagalurHomeLatest News

ಕಾಡಾನೆಯ ಹಾವಳಿ – ಅರಣ್ಯ ಇಲಾಖೆಯ ನಿರ್ಲಕ್ಷ

Share
Share

ಚಿಕ್ಕಮಗಳೂರು: ಕಳೆದ ಐದಾರು ತಿಂಗಳಿಂದ ಕಾಡಾನೆ ಮತ್ತು ಕಾಡು ಪ್ರಾಣಿಗಳ ಹಾವಳಿಯಿಂದ ರೈತರು ಮತ್ತು ಕಾಫಿ ಬೆಳೆಗಾರರು ಮತ್ತು ಜನ ಸಂಕಷ್ಟಕ್ಕೆ ಸಿಲುಕಿದ್ದು ಅರಣ್ಯ ಇಲಾಖೆಯ ನಿರ್ಲಕ್ಷ್ಯ ಧೋರಣೆಯನ್ನು ಜಿಲ್ಲಾ ರೈತ ಸಂಘದ ಅಧ್ಯಕ್ಷ ಡಿ.ಮಹೇಶ್ ದೂರಿದ್ದಾರೆ.

ಚಿಕ್ಕಮಗಳೂರು ಬಳಿ ಬರುವ ಕಾಡಾನೆಗಳನ್ನು ಹಿಮ್ಮೆಟ್ಟಿಸುವಲ್ಲಿ ಅರಣ್ಯ ಇಲಾಖೆ ಸಂಪೂರ್ಣ ವಿಫಲವಾಗಿದೆ ಇದರಿಂದ ಬೆಳೆಗಾರರಿಗೆ ಮತ್ತು ರೈತರಿಗೆ ನಷ್ಟ ಉಂಟಾಗಿದೆ ಆದರೂ ಅರಣ್ಯ ಇಲಾಖೆಯವರು ಎಚ್ಚೆತ್ತುಕೊಂಡಿಲ್ಲ ಎಂದಿರುವ ಅವರು ಇಂದು ಕೂಡ ವಸ್ತಾರೆ,ಅಲದಗುಡ್ಡೆ ಮತ್ತು ವಳಗೆರೆ ಹಳ್ಳಿ ಸುತ್ತ ಮುತ್ತ ಕಾಡಾನೆಗಳಿದ್ದು ವಿದ್ಯಾರ್ಥಿಗಳು ರೈತರು ಬೆಳೆಗಾರರು ಮತ್ತು ಸಾರ್ವಜನಿಕರು ಎಚ್ಚರಿಕೆಯಿಂದ ಓಡಾಡುವಂತೆ ತಿಳಿಸಿ ಅರಣ್ಯ ಇಲಾಖೆಯವರು ಕಾಡಾನೆಗಳನ್ನು ಅರಣ್ಯ ಅರಣ್ಯದ ಕಡೆ ಓಡಿಸುವಂತೆ ಒತ್ತಯಿಸಿದ್ದಾರೆ.

Neglect of the Forest Department is the scourge of the forest

Share

Leave a comment

Leave a Reply

Your email address will not be published. Required fields are marked *

Don't Miss

ಗುಡುಗು-ಸಿಡಿಲಿನ ಭಾರಿ ಮಳೆಗೆ ಇಡೀ ನಗರ ತಲ್ಲಣ

ಚಿಕ್ಕಮಗಳೂರು: ಶುಕ್ರವಾರ ಮಧ್ಯರಾತ್ರಿ ಗುಡುಗು-ಸಿಡಿಲಿನ ಅಬ್ಬರದೊಂದಿಗೆ ಸುರಿದ ಭಾರಿ ಮಳೆಗೆ ಇಡೀ ನಗರ ತಲ್ಲಣಗೊಂಡಿದೆ. ಮರಗಳು ವಿದ್ಯುತ್ ಕಂಬಗಳ ಸಹಿತ ರಸ್ತೆಗೆ ಉರಳಿದವು. ಹಲವು ಕಟ್ಟಡಗಳ ಚಾವಣಿ ಹಾರಿ ಹೋಗಿವೆ. ಮಧ್ಯರಾತ್ರಿ...

ರೈತ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ನೇಮಕ ನಿಯಮ ಬಾಹಿರ

ಚಿಕ್ಕಮಗಳೂರು: ಇತ್ತೀಚೆಗೆ ಡಿ. ರಾಮೇಗೌಡರವರನ್ನು ಕರ್ನಾಟಕ ರಾಜ್ಯ ರೈತ ಸಂಘದ ಚಿಕ್ಕಮಗಳೂರು ತಾಲ್ಲೂಕು ಘಟಕದ ಅಧ್ಯಕ್ಷನಾಗಿ ನೇಮಕ ಮಾಡಿರುವುದು ನಿಯಮ ಬಾಹಿರವಾಗಿದ್ದು, ಈ ಆಯ್ಕೆ ಅಮಾನ್ಯ ಎಂದು ಜಿಲ್ಲಾಧ್ಯಕ್ಷ ಮಹೇಶ್ ಹೇಳಿದರು....

Related Articles

‘ನಮ್ಮೂರಿಗೆ ರಸ್ತೆ ಅಭಿವೃದ್ಧಿ ಬೇಡ’ ಎಂದು ಗ್ರಾಮಸ್ಥರು….?

ಚಿಕ್ಕಮಗಳೂರು: ಸಾಮಾನ್ಯವಾಗಿ ಗ್ರಾಮಗಳಿಗೆ ರಸ್ತೆ ಬೇಕು, ಕುಡಿಯುವ ನೀರು ಬೇಕು, ವಿದ್ಯುತ್ ಬೇಕು ಎಂದು ಜನ...

ಜಿಲ್ಲೆಯಲ್ಲಿ ಅಧಿಕಗೊಂಡ ನಾಪತ್ತೆ ಪ್ರಕರಣಗಳು

ಚಿಕ್ಕಮಗಳೂರು: ಬೀರೂರು ಮತ್ತು ಲಿಂಗದಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮೂರು ಪ್ರತ್ಯೇಕ ನಾಪತ್ತೆ ಪ್ರಕರಣಗಳು ದಾಖಲಾಗಿದ್ದು,...

ಮಲೆನಾಡಿನಲ್ಲಿ ಮತ್ತೆ ಅಪಾಯಕಾರಿ ಕಾಲುಸಂಕಗಳನ್ನೇ ಆಶ್ರಯ ಪಡೆದ ಗ್ರಾಮಸ್ಥರು

ಚಿಕ್ಕಮಗಳೂರು: ಕಾಫಿನಾಡಿನ ಮಲೆನಾಡು ಭಾಗದಲ್ಲಿ ನಕ್ಸಲ್ ಚಟುವಟಿಕೆಗಳು ಸ್ತಬ್ಧವಾಗುತ್ತಿದ್ದಂತೆ ಸರ್ಕಾರ ಅಲ್ಲಿನ ಕುಗ್ರಾಮಗಳನ್ನು ಸಂಪೂರ್ಣವಾಗಿ ಕೈಬಿಟ್ಟಿದೆ...

ಜೆಜೆಎಂನಲ್ಲಿ ನಕಲಿ ಛಾಪಾ ಕಾಗದ ಬಳಸಿ ಸರ್ಕಾರಕ್ಕೆ ವಂಚನೆ

ಶೃಂಗೇರಿ:  ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಜೆಜೆಎಂ (ಜಲ ಜೀವನ್ ಮಿಷನ್) ಹಾಗೂ ಟಾಸ್ಕ್ ಫೋರ್ಸ್...