Home ನ್ಯೂಸ್ ಕಿಂಗ್ ನೂತನ ವೆಬ್ ಸೈಟ್ ಕಚೇರಿ ಉದ್ಘಾಟನೆ
Homenamma chikmagalur

ನ್ಯೂಸ್ ಕಿಂಗ್ ನೂತನ ವೆಬ್ ಸೈಟ್ ಕಚೇರಿ ಉದ್ಘಾಟನೆ

Share
Share

ಚಿಕ್ಕಮಗಳೂರು :

ನೂತನವಾಗಿ ಆರಂಭವಾಗಿರುವ ನ್ಯೂಸ್ ಕಿಂಗ್ ವೆಬ್ ಸೈಟ್ ಕಚೇರಿಯಲ್ಲಿ ಆಯುಧ ಪೂಜೆಯ ಸಂಭ್ರಮ ಕಳೆಗಟ್ಟಿತ್ತು. ಚಿಕ್ಕಮಗಳೂರಿನ ಜಯನಗರ ಬಡಾವಣೆಯ ಹಿಂದಿನ ಜಿಲ್ಲಾ ಸಮಾಚಾರ ಪತ್ರಿಕಾ ಕಚೇರಿಯಲ್ಲಿ ನ್ಯೂಸ್ ಕಿಂಗ್ ನೂತನ ಕಛೇರಿ ಹೊಸತನದಲ್ಲಿ ಆರಂಭಗೊಂಡಿದ್ದು ಪ್ರಧಾನ ಸಂಪಾದಕರಾದ ಎನ್ ರಾಜು ರವರ ನೇತೃತ್ವದಲ್ಲಿ ಸರಳವಾಗಿ ಪೂಜೆ ನೆರವೇರಿಸಲಾಯಿತು.

ನೂತನವಾಗಿ ಆರಂಭವಾಗಿರುವ ನ್ಯೂಸ್ ಕಿಂಗ್ ವೆಬ್ ಸೈಟ್ ಕಛೇರಿ ಗೆ ಗಣ್ಯರು ಸಮಾಜದ ಮುಖಂಡರು ಭೇಟಿ ನೀಡಿ ಶುಭ ಕೋರಿದರು. ವಿವಿಧ ಕ್ಷೇತ್ರಗಳ ಪ್ರಮುಖರು ನೂತನ ವೆಬ್ ಸೈಟ್ ಆರಂಭಕ್ಕೆ ಶುಭ ಕೋರಿ ಮುಂದಿನ ದಿನಗಳಲ್ಲಿ ಹಳೆ ಬೇರು ಹೊಸ ಚಿಗುರು ಜೊತೆಗೆ ಜಿಲ್ಲೆಯ ಜ್ವಲಂತ ಸಮಸ್ಯೆಗಳ ಜೊತೆಗೆ ನೊಂದ ಜನರಿಗೆ ಬೆಳಕಾಗುವ ಭರವಸೆಯಂತೆ ಸಂಸ್ಥೆಯು ನಿಲ್ಲಲಿ ಎಂದು ಗಣ್ಯರು ಹಾರೈಸಿದರು. ಚಿಕ್ಕಮಗಳೂರು ಜಿಲ್ಲೆಯು ತನ್ನದೇ ಆದ ಸಮಸ್ಯೆಗಳನ್ನು ಮೂರು ಋತುಗಳಲ್ಲೂ ಒಂದೊಂದು ರೀತಿಯ ಸಮಸ್ಯೆ ಉದ್ಭವಿಸುತ್ತವೆ ಇವುಗಳ ದನಿಯಾಗುವುದರೊಂದಿಗೆ ನ್ಯೂಸ್ ಕಿಂಗ್ ಕನ್ನಡ ವೆಬ್ ಸೈಟ್ ಜಿಲ್ಲೆಯ ರೈತರು ಕಾಫಿ ಹಾಗೂ ಅಡಿಕೆ ಬೆಳೆಗಾರರ ಬಗ್ಗೆ ಬೆಳಕು ಚೆಲ್ಲಲು ವೇದಿಕೆ ಕಲ್ಪಿಸಲಿ ಎಂದು ಮುಖಂಡರು ಹೇಳಿದರು

Share

Leave a comment

Leave a Reply

Your email address will not be published. Required fields are marked *

Don't Miss

ಜಿಲ್ಲೆಯಲ್ಲಿ ಮಳೆಯ ಆರ್ಭಟ – ಕಾಫಿಬೆಳೆ ನಾಶ – ರಸ್ತೆ ಹುಡುಕಾಡುವ ಕಾಟ

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಕಳೆದ ಒಂದು ತಿಂಗಳಿಂದ ಎಡ ಬಿಡದೆ ಮಳೆ ಸುರಿಯುತ್ತಿದೆ ಅದರಲ್ಲೂ ಮಲೆನಾಡು ಭಾಗದಲ್ಲಿ ಮಳೆಯ ಆರ್ಭಟ ಹೆಚ್ಚಾಗಿದೆ. ಮಳೆಯ ಆರ್ಭಟದಿಂದ ಕಾಫಿ ಕೊಳೆಯಲು ಆರಂಭವಾಗಿದೆ ಎಂದು ಕಾಫಿ ಬೆಳೆಗಾರರ...

12ನೇ ಶತಮಾನದಲ್ಲೇ ಕನ್ನಡಕ್ಕೆ ವಚನಾಕಾರಿಂದ ಬಹಳ ದೊಡ್ಡ ಕೊಡುಗೆ

ಚಿಕ್ಕಮಗಳೂರು: ವಚನಾಕಾರರು ಕನ್ನಡಕ್ಕೆ ಬಹಳ ದೊಡ್ಡ ಕೊಡುಗೆಯನ್ನು ೧೨ನೇ ಶತಮಾನದಲ್ಲೇ ನೀಡಿದ್ದಾರೆ. ಜಗಜ್ಯೋತಿ ಬಸವಣ್ಣನವರು ಕೊಟ್ಟ ಸಾಂಸ್ಕೃತಿಕ ಚಳುವಳಿ ಬದುಕಿನ ಅನುಭವಗಳು ಅನುಭಾವವಾಗಿ ಜನರ ಆಡುಭಾಷೆಯಲ್ಲಿ ಸಾಹಿತ್ಯ ರಚಿಸಿ ಇಡೀ ಜಗತ್ತಿಗೆ ನೈತಿಕ...

Related Articles

ದೊಡ್ಡ ಮನೆ ಡಿಚ್ಚಿ ಯಾರಿಗೆ – ಕೈ ಕಸರತ್ತು ? ಬಿಜೆಪಿಯಲ್ಲಿ ತಳಮಳ !

ಅಜ್ಜಂಪುರ: ಪಟ್ಟಣ ಪಂಚಾಯತಿ ಚುನಾವಣೆ ನಡೆದು ಇಪ್ಪತ್ತು ದಿನಗಳಾಗಿದೆ ಆದರೆ ಅಧ್ಯಕ್ಷ/ ಉಪಾಧ್ಯಕ್ಷರ ಚುನಾವಣೆ ವಿಳಂಬ...

ಜನರಿಗೆ ವಾಸ್ತವ ಸಂಗತಿ ಕಾಂಗ್ರೆಸ್ ಪ್ರಚಾರ ಸಮಿತಿ ರಾಜ್ಯಾದ್ಯಂತ ಪ್ರವಾಸ

ಚಿಕ್ಕಮಗಳೂರು : ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ನೀಡುತ್ತಿರುವ ಜನಪರ ಯೋಜನೆಗಳ ಪ್ರಚಾರ ಕೈಗೊಳ್ಳುವುದರೊಂದಿಗೆ ವಿರೋಧ...

ನನ್ನ ವಿರುದ್ಧ ಸುಳ್ಳು ಆರೋಪ ಮಾಡಿದ ಆರೋಪಿಗಳನ್ನು ಗಡಿಪಾರು ಮಾಡಬೇಕು

ಚಿಕ್ಕಮಗಳೂರು: ‘ಅಲ್ಲಂಪುರ ನಿವಾಸಿ ಓಂಕಾರಮೂರ್ತಿ ಮೇಲಿನ ಹಲ್ಲೆ ಸಂಬಂಧ ಪೊಲೀಸರು ತನಿಖೆ ನಡೆಸಿ ನ್ಯಾಯಾಲಯಕ್ಕೆ ‘ಬಿ’...

ಅಂಬೇಡ್ಕರ್ ಸಂವಿಧಾನದ ತತ್ವ ಹೊಂದಿರುವ ಪಕ್ಷ ಕಾಂಗ್ರೆಸ್

ಚಿಕ್ಕಮಗಳೂರು:  ಅಂಬೇಡ್ಕರ್ ಸಂವಿಧಾನದ ತತ್ವವನ್ನು ಹೊಂದಿರುವ ಪಕ್ಷ ಕಾಂ ಗ್ರೆಸ್. ಚುನಾವಣೆಗೆ ಮಾತ್ರ ಪಕ್ಷ ಸೀಮಿತವಾಗದೇ...