Home Latest News ಅಧಿಕಾರಿಗಳು ಸಿಬ್ಬಂದಿ ಸಭೆಗೆ ಗೈರು : ಗ್ರಾ.ಪಂ ನ ಸರ್ವ ಸದಸ್ಯರು ರಾಜೀನಾಮೆ
Latest News

ಅಧಿಕಾರಿಗಳು ಸಿಬ್ಬಂದಿ ಸಭೆಗೆ ಗೈರು : ಗ್ರಾ.ಪಂ ನ ಸರ್ವ ಸದಸ್ಯರು ರಾಜೀನಾಮೆ

Share
Share

ಚಿಕ್ಕಮಗಳೂರು : ಅಧಿಕಾರಿಗಳು ನೌಕರರ ಅಸಹಕಾರ ಹಾಗೂ ಗೈರು ಹಾಜರಿಯಿಂದ ಬೇಸತ್ತು ಸರ್ವ ಸದಸ್ಯರು ಗ್ರಾಮ ಪಂಚಾಯಿತಿ ಸದಸ್ಯತ್ವಕ್ಕೆ ಸಾಮೂಹಿಕ ರಾಜೀನಾಮೆ ನೀಡಿದ ಘಟನೆ ಕಳಸ ತಾಲೂಕಿನ ಸಂಸೆಯಲ್ಲಿ ನಡೆದಿದೆ.

3 ಬಾರಿ ಗ್ರಾಮಸಭೆ ಕರೆದರೂ ಸಭೆಯ ದಿನ ಅಧಿಕಾರಿಗಳು ಬರಲ್ಲಿಲ್ಲ ಫೋನ್‌ ನಾಟ್ ರೀಚಬಲ್ ಆಗಿರುತ್ತದೆ ಪಿಡಿಓ, ಕಾರ್ಯದರ್ಶಿ, ಅಕೌಂಟೆಂಟ್, ಇಓ ಯಾರೂ ರೆಸ್ಪಾನ್ಸ್ ಮಾಡ್ತಿಲ್ಲ ಎಂದು ಆರೋಪಿಸಿರು ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಕಳಸ ತಾಲೂಕಿನ ಸಂಸೆ ಗ್ರಾಮ ಪಂಚಾಯಿತಿಯ ಅಧಿಕಾರಿಗಳಿಗಾಗಿ ಅವರು ಹೇಳಿದ ದಿನವೇ ಗ್ರಾಮ ಸಭೆ ಆಯೋಜಿಸಿದ್ದರು ಬರಿತ್ತಿಲ್ಲ, ಈ ನಡುವೆ, ಗ್ರಾಮ ಪಂಚಾಯಿತಿಯ ವ್ಯಾಪ್ತಿಯಲ್ಲಿ ಯಾವುದೇ ಕೆಲಸಗಳು ಆಗ್ತಿಲ್ಲ ಜೊತೆಗೆ ಈಗಾಗಲೇ ಪ್ರಗತಿಯಲ್ಲಿರುವ ಕೆಲಸಗಳಿಗೆ ಹಣ ಕೂಡಾ ಬಿಡುಗಡೆಯಾಗಿಲ್ಲ ಎಂದು ಸದಸ್ಯರು ಆರೋಪಿಸಿದ್ದಾರೆ. ಸಂಸೆ ಗ್ರಾಮ ಪಂಚಾಯಿತಿ ಕಳಸ ತಾಲೂಕಿನಲ್ಲೇ ದೊಡ್ಡ ಗ್ರಾಮ ಪಂಚಾಯಿತಿ ನಾವು ಕೆಲಸ ಮಾಡದ ಹಿನ್ನೆಲೆ ಜನರಿಂದ ನಿತ್ಯ ಬೈಸಿಕೊಳ್ತಿವಿ ಎಂದು ತಮ್ಮ ರಾಜೀನಾಮೆ ಗೆ ಕಾರಣ ನೀಡುತ್ತಿದ್ದಾರೆ. ಈ ರೀತಿಯ ಅಧಿಕಾರಿಗಳ ಬೇಜವಾಬ್ದಾರಿಗೆ ಬೇಸತ್ತು ಪಂಚಾಯಿತಿಗೆ ಸಮೂಹಿಕ ರಾಜೀನಾಮೆ ಕೊಟ್ಟಿದ್ದೇವೆ.

ಅಧಿಕಾರಿಗಳು 2 ಪಂಚಾಯಿತಿಗೆ ಕೆಲಸ ಮಾಡುವುದರಿಂದ ಇಂದು ಪಂಚಾಯಿತಿಗೆ ಎಲ್ಲರೂ ಗೈರಾಗಿದ್ದಾರೆ ಎಂಬುದು ಗೊತ್ತಾಗಿದ್ದು ಕೂಡಲೇ ಚಿಕ್ಕಮಗಳೂರು ಜಿಲ್ಲಾ ಕೇಂದ್ರದ ಅಧಿಕಾರಿಗಳು ಸಮಸ್ಯೆಯನ್ನು ಬಗೆಹರಿಸಬೇಕೆಂದು ಎಲ್ಲರೂ ಒತ್ತಾಯಿಸಿದ್ದಾರೆ.

Share

Leave a comment

Leave a Reply

Your email address will not be published. Required fields are marked *

Don't Miss

ದಬ್ಬಾಳಿಕೆಯಿಂದ ಬಿಡದಿ ಟೌನ್‌ಶಿಪ್ ಯೋಜನೆ ಜಾರಿಗೆ ಯತ್ನ

ಚಿಕ್ಕಮಗಳೂರು: ಬಿಡದಿ ಟೌನ್‌ಶಿಪ್ ಯೋಜನೆಯನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದಬ್ಬಾಳಿಕೆಯ ಮೂಲಕ ಜಾರಿಗೆ ತರಲು ಮುಂದಾಗಿದ್ದಾರೆ ಎಂದು ಜೆಡಿಎಸ್ ರಾಷ್ಟ್ರೀಯ ವಕ್ತಾರ ಸುಧಾಕರ ಶೆಟ್ಟಿ ಆರೋಪಿಸಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,...

ಮೆಡಿಕಲ್ ಕಾಲೇಜು ಆಸ್ಪತ್ರೆ ಪೂರ್ಣ ಪ್ರಮಾಣದಲ್ಲಿ ಕಾರ್ಯನಿರ್ವಹಿಸಲಿ

ಚಿಕ್ಕಮಗಳೂರು:  ಮೆಡಿಕಲ್ ಕಾಲೇಜು ಮತ್ತು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಸ್ಥಾಪಿಸಿರುವ ಮೂಲ ಉದ್ದೇಶ ಇನ್ನೂ ಸಂಪೂರ್ಣವಾಗಿ ಈಡೇರಿಲ್ಲ. ಬಡ ರೋಗಿಗಳಿಗೆ ಜಿಲ್ಲೆಯಲ್ಲೇ ಉತ್ತಮ ಚಿಕಿತ್ಸೆ ದೊರೆಯುವಂತೆ, ಆಸ್ಪತ್ರೆಯನ್ನು ತಕ್ಷಣ ಪೂರ್ಣ ಪ್ರಮಾಣದಲ್ಲಿ...

Related Articles

ಬಯಲ ಬಂಗಾರದ”ಈರುಳ್ಳಿ” ಬಲು ದೂರ,ದೂರ

ಅಜ್ಜಂಪುರ: ಚಿಕ್ಕಮಗಳೂರು ಜಿಲ್ಲೆಯಲ್ಲಿ “ಬಯಲ ಬಂಗಾರದ ಬೆಳೆ ಬೆಳೆಯುವ ಕಪ್ಪು ಮಣ್ಣು ಅಜ್ಜಂಪುರ ಮತ್ತು ಕಡೂರು...

ರೈತನ ಮನೆ ಮೇಲೆ ಬೃಹತ್ ಮರ ಬಿದ್ದು ಸಂಪೂರ್ಣ ಮನೆ ಜಖಂ

ಚಿಕ್ಕಮಗಳೂರು:  ಕಳೆದೆರಡು ದಿನಗಳಿಂದ ನಿರಂತರ ಮಳೆಯಾಗುತ್ತಿದ್ದು, ಗಾಳಿಯ ವೇಗ ಹೆಚ್ಚಿರುವುದರಿಂದ ಮರಗಳು ಧರೆಗುರುಳುತ್ತಿವೆ. ಮೂಡಿಗೇರೆಯ ಕೋಳೂರು...

ಆಸ್ತಿ- ಅಂತಸ್ತಿಗಿಂತ ಆರೋಗ್ಯವು ಮನುಷ್ಯನ ಅತಿದೊಡ್ಡ ಸಂಪತ್ತು

ಚಿಕ್ಕಮಗಳೂರು:  ಆಸ್ತಿ ಮತ್ತು ಅಂತಸ್ತಿಗಿಂತ ಆರೋಗ್ಯವು ಮನುಷ್ಯನ ಅತಿದೊಡ್ಡ ಸಂ ಪತ್ತು. ಈ ಆರೋಗ್ಯಯುತ ಬದುಕು...

ಭದ್ರಾ ಮೇಲ್ದಂಡೆ ಯೋಜನೆಗೆ ರಾಜ್ಯದಿಂದಲೇ 12 ಸಾವಿರ ಕೋಟಿ ರೂ. ವೆಚ್ಚ

ಚಿಕ್ಕಮಗಳೂರು:  ಭದ್ರಾ ಮೇಲ್ದಂಡೆ ಯೋಜನೆಗೆ ಬಜೆಟ್‌ನಲ್ಲಿ ೫,೩೦೦ ಕೋಟಿ ರೂ. ಘೋಷಿಸಿದ್ದ ಕೇಂದ್ರ ಸರ್ಕಾರ ಇದುವರೆಗೆ...