Home namma chikmagalur ಸರ್ಕಾರಿ ಬಸ್ಸಿಗೆ ಡಿಕ್ಕಿಯಾಗಿ ನವಿಲು ಸಾವು
namma chikmagalurchikamagalurHomeLatest News

ಸರ್ಕಾರಿ ಬಸ್ಸಿಗೆ ಡಿಕ್ಕಿಯಾಗಿ ನವಿಲು ಸಾವು

Share
Share

ಚಿಕ್ಕಮಗಳೂರು : ನವಿಲೊಂದು ಹಾರುವಾಗ ಸರ್ಕಾರಿ ಬಸ್ಸಿಗೆ ಡಿಕ್ಕಿಯಾಗಿ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಮಚ್ಚೇರಿ ಬಳಿ ನಡೆದಿದೆ.

ಕಡೂರಿನಿಂದ ಬೆಂಗಳೂರಿಗೆ ಹೊರಟಿದ್ದ ಬಸ್‌’ಗೆ ನವಿಲು ಹಾರುವಾಗ ಡಿಕ್ಕಿಯಾಗಿದೆ.

ನವಿಲನ್ನು ಕಂಡು ಚಾಲಕ ತಕ್ಷಣ ಬಸ್‌ ನಿಲ್ಲಿಸಿದ್ರು ಕೂಡ ಬಸ್ಸಿನ ಗಾಜಿಗೆ ಡಿಕ್ಕಿ ಹೊಡೆದು ಸಾವನ್ನಪ್ಪಿದ್ದು, ಬಸ್ಸಿನ ಗಾಜು ಕೂಡ ಪೀಸ್…ಪೀಸ್.. ಆಗಿದೆ.

ಇನ್ನೂ ಘಟನಾ ಸ್ಥಳಕ್ಕೆ ಅರಣ್ಯ ಅಧಿಕಾರಿಗಳ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Peacock dies after being hit by government bus

Share

Leave a comment

Leave a Reply

Your email address will not be published. Required fields are marked *

Don't Miss

ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ಅಕ್ರಮವಾಗಿ ರಸ್ತೆ ನಿರ್ಮಾಣ

ಚಿಕ್ಕಮಗಳೂರು: ರಾಜ್ಯದ ಅತ್ಯುನ್ನತ ಶಿಖರವಾದ ಚಿಕ್ಕಮಗಳೂರು ತಾಲೂಕಿನ ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ಅಕ್ರಮವಾಗಿ ರಸ್ತೆ ನಿರ್ಮಾಣ ಹಾಗೂ ಮಣ್ಣು, ಅದಿರು ಸಾಗಾಣೆ ನಡೆಯುತ್ತಿರುವ ಆರೋಪ ಕೇಳಿಬಂದಿದ್ದು, ಪರಿಸರವಾದಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅರಣ್ಯೇತರ...

ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಓಮಿನಿ ಪಲ್ಟಿ

ಚಿಕ್ಕಮಗಳೂರು : ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಓಮಿನಿ ಕಾರೊಂದು ಚಾಲಕನ ನಿರ್ಲಕ್ಷ್ಯದಿಂದ ಪಲ್ಟಿಯಾದ ಘಟನೆ ಚಿಕ್ಕಮಗಳೂರು ತಾಲೂಕಿನ ದಿಣ್ಣೆಕೆರೆ ಗ್ರಾಮದ ಬಳಿ ಸಂಭವಿಸಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ. ಕೂದುವಳ್ಳಿಯ ಲಿಟಲ್...

Related Articles

A.C.F ಕೆ.ಎಸ್.ಮೋಹನ್ ನಿವಾಸದ ಮೇಲೆ ಲೋಕಾಯುಕ್ತಾ ದಾಳಿ

  ಚಿಕ್ಕಮಗಳೂರು: ಚಿಕ್ಕಮಗಳೂರಿನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಹಾಯಕ ಅರಣ್ಯ ಅಧಿಕಾರಿ ಕೆ.ಎಸ್.ನಿವಾಸ ಮತ್ತು ಸಂಭಂದಿಸಿದ ಹಲವು...

ಸಿ.ಟಿ.ರವಿಗೆ ಶೋಷಿತ ವರ್ಗದ ಅಪ್ಪಂದಿರಿಂದ ತಕ್ಕ ಪಾಠ

ಚಿಕ್ಕಮಗಳೂರು : ಆರ್‌ಎಸ್‌ಎಸ್ ನೊಂದಣಿ ಮಾಡಿಸಲು ಅವನಪ್ಪನಿಂದಲೂ ಆಗಲಿಲ್ಲ ಎಂದು ಪ್ರಿಯಾಂಕ ಖರ್ಗೆ ಬಗ್ಗೆ ಹೇಳಿರುವ...

ವಿಳಾಸ ಕೇಳುವ ನೆಪದಲ್ಲಿ ಎಂಟು ಲಕ್ಷ ರೂಪಾಯಿ ಹಣವಿದ್ದ ಬ್ಯಾಗ್‌ ಕಳವು

ಚಿಕ್ಕಮಗಳೂರು: ವಿಳಾಸ ಕೇಳುವ ನೆಪದಲ್ಲಿ ಗಮನ ಬೇರೆಡೆಗೆ ಸೆಳೆದು ಬರೋಬ್ಬರಿ ಎಂಟು ಲಕ್ಷ ರೂಪಾಯಿ ಹಣವಿದ್ದ...

ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳವು

ಚಿಕ್ಕಮಗಳೂರು: ತರಾತುರಿಯಲ್ಲಿ ಮನೆಗೆ ಬೀಗ ಹಾಕದೆ ಹೊರಟ ದಂಪತಿಯ ನಿರ್ಲಕ್ಷ್ಯವನ್ನು ಬಂಡವಾಳ ಮಾಡಿಕೊಂಡ ಕಳ್ಳರು, ಮನೆಯಲ್ಲಿದ್ದ...