Home ಎಸಿಬಿಯವರೆಗೆ ಕರೆಂಟ್ ಕಟ್ – ಇಂಜಿನಿಯರ್ ಕೈ ಕೊಟ್ಟು ಎಸ್ಕೇಪ್ ?
HomechikamagalurLatest Newsnamma chikmagalur

ಎಸಿಬಿಯವರೆಗೆ ಕರೆಂಟ್ ಕಟ್ – ಇಂಜಿನಿಯರ್ ಕೈ ಕೊಟ್ಟು ಎಸ್ಕೇಪ್ ?

Share
Share

ಕಡೂರು: ಮೆಸ್ಕ್ ಮ್ ಇಂಜಿನಿಯರ್ ಮಂಜುನಾಥ್ ಎಸಿಬಿಯವರೆಗೆ ಕರೆಂಟ್ ಕಟ್ ಮಾಡುವ ರೀತಿ ಕಟ್ ಮಾಡಿ ಪರಾರಿಯಾದ ಘಟನೆ ನಡೆದಿದೆ.ಎ.ಇ.ಇ.ಮಂಜುನಾಥ್ ಈ ಹಿಂದೆ ಚಿಕ್ಕಮಗಳೂರಿನಲ್ಲಿ ಡ್ಯೂಟಿ ಮಾಡಬೇಕಾದರೆ ಎಸಿಬಿ ಲೋಕಯುಕ್ತರ ಬಲೆಗೆ ಸಿಕ್ಕಿ ವಿಲ,ವಿಲ ಒದ್ದಾಡಿದವ ಮತ್ತೆ ಲಂಚ ಪಡೆಯುವ ಸಲವಾಗಿ ವಿದ್ಯುತ್ ಕಂಬ ವಿತರಣೆ ಮಾಡುವವರಿಂದ ಹಣ ಪಡೆಯುವ ಪಕ್ಕಾ ಮಾಹಿತಿ ಪಡೆದ ಲೋಕಯುಕ್ತರು ಬಲೆ ಬಿಸಿದಾಗ ಬಲೆಯಿಂದ ತಪ್ಪಿಸಿಕೊಂಡು ಪರಾರಿಯಾದ ಘಟನೆ ವರದಿಯಾಗಿದೆ.

ಕತರನಾಕ್ ಮಂಜುನಾಥ್ ಎಲ್ಲಿದ್ದರೂ ಹಣ,ಹಣ ಎಂದು ಕೈ ಒಡ್ಡುವುದು ನಾಲಿಗೆ ಹಾಕಿ ನೆಕ್ಕುವ ಅಭ್ಯಾಸ ಮಾಮೂಲಿ ಯಾಗಿದೆ. ಆದರೆ ಮಂಜುನಾಥ್ ಗೆ ವಿಷಯ ತಿಳಿದು ಪರಾರಿಯಾಗಿರುವುದು ಮಾತ್ರ ಹಲವು ಸಂಶಯಗಳಿಗೆ ಎಡೆಮಾಡಿಕೊಟ್ಟಿದೆ.

ಸಿದ್ದಪ್ಪ ಎಂಬ ಗುತ್ತಿಗೆದಾರ ವಿದ್ಯುತ್ ಕಂಬಗಳನ್ನು ಸರಬರಾಜು ಮಾಡಿದ್ದರು ಇದರ ಬಾಪ್ತು 32 ಲಕ್ಷ ರೂಗಳನ್ನು ಗುತ್ತಿಗೆದಾರರಿಗೆ ಕೊಡದೆ ನನಗೆ ಬರಬೇಕಾದ ಹಣ ತಲುಪಿಸು ಎಂಬ ಬೇಡಿಕದ ಇಟ್ಟ ಮಂಜುನಾಥ್ ನ ಬಗ್ಗೆ ಲೋಕಯುಕ್ತದಲ್ಲಿ ದೂರು ದಾಖಲು ಮಾಡಿ ಕಳೆದ ಹದಿನೈದು ದಿನಗಳಿಂದ ಮಂಜುನಾಥ್ ನನ್ನು ಹಿಡಿಯಲು ಶತ ಪ್ರಯತ್ನ ನಡೆಸಿದ ಲೋಕಯುಕ್ತದವರ ಕಣ್ಣ್ ತಪ್ಪಿಸಿ ಪರಾರಿಯಾಗಿದ್ದಾನೆ ಎನ್ನಲಾಗಿದೆ.

ಸದಾಕಾಲವೂ ಹಣ,ಹಣ,ಹಣ ಬಾಯಿ,ಬಾಯಿ ಬಿಡುವ ಈತ ಕಳೆದ ಐದಾರು ತಿಂಗಳ ಹಿಂದೆ ಚಿಕ್ಕಮಗಳೂರಿನಲ್ಲಿ ಗುತ್ತಿಗೆದಾರರಿಂದ ಲಂಚ ಪಡೆಯುವಾಗ ಲೋಕಯುಕ್ತದವರ ಬಲೆಗೆ ಬಿದ್ದು ಅಮಾನತುಗೊಂಡಿದ್ದನು.ಕೈ ತೊಳೆದುಕೊಂಡು ಇನ್ನೂ ಹಸಿಯಾಗಿರುವಾಗಲೇ ಮತ್ತೆ ಲಂಚ ಪಡೆಯುವ ಇಂತಹ ಖದೀಮನಿಗೆ ಅಯಾಕಟ್ಟಿನ ಹುದ್ದೆ ಕೊಟ್ಟು ಕುಳಿತಿರುವ ಮೆಸ್ಕಾಂಗೆ ಎನೆಂದು ಕರೆಯಬೇಕು.

ಮಂಜುನಾಥ್ ನಿಂದ ಹಲವು ಗುತ್ತಿಗೆದಾರರು ನಲುಗಿ ಹೋಗಿದ್ದಾರೆ ಇನ್ನಾದರೂ ಅಯಾಕಟ್ಟಿನ ಹುದ್ದೆಯನ್ನು ನೀಡದೆ ಇರುವುದು ಒಳ್ಳೆಯದು. ಕೈಲಾಗದ ಮಂತ್ರಿ ಜಾರ್ಜ್‌ ನಂತವರು ಇಲಾಖೆ ನಿರ್ವಹಣೆ ಮಾಡಲಾಗದೆ ಇರುವುದು ಕೂಡ ಇಂತಹ ಲಂಚಬಾಕರಿಗೆ ರಹದಾರಿ ದೊರೆತಂಗೆ ಆಗಿದೆ.

Power cut up to ACB – Engineer gives up and escapes?

Share

Leave a comment

Leave a Reply

Your email address will not be published. Required fields are marked *

Don't Miss

ಜಿಲ್ಲೆಯಲ್ಲಿ ಮಳೆಯ ಆರ್ಭಟ – ಕಾಫಿಬೆಳೆ ನಾಶ – ರಸ್ತೆ ಹುಡುಕಾಡುವ ಕಾಟ

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಕಳೆದ ಒಂದು ತಿಂಗಳಿಂದ ಎಡ ಬಿಡದೆ ಮಳೆ ಸುರಿಯುತ್ತಿದೆ ಅದರಲ್ಲೂ ಮಲೆನಾಡು ಭಾಗದಲ್ಲಿ ಮಳೆಯ ಆರ್ಭಟ ಹೆಚ್ಚಾಗಿದೆ. ಮಳೆಯ ಆರ್ಭಟದಿಂದ ಕಾಫಿ ಕೊಳೆಯಲು ಆರಂಭವಾಗಿದೆ ಎಂದು ಕಾಫಿ ಬೆಳೆಗಾರರ...

12ನೇ ಶತಮಾನದಲ್ಲೇ ಕನ್ನಡಕ್ಕೆ ವಚನಾಕಾರಿಂದ ಬಹಳ ದೊಡ್ಡ ಕೊಡುಗೆ

ಚಿಕ್ಕಮಗಳೂರು: ವಚನಾಕಾರರು ಕನ್ನಡಕ್ಕೆ ಬಹಳ ದೊಡ್ಡ ಕೊಡುಗೆಯನ್ನು ೧೨ನೇ ಶತಮಾನದಲ್ಲೇ ನೀಡಿದ್ದಾರೆ. ಜಗಜ್ಯೋತಿ ಬಸವಣ್ಣನವರು ಕೊಟ್ಟ ಸಾಂಸ್ಕೃತಿಕ ಚಳುವಳಿ ಬದುಕಿನ ಅನುಭವಗಳು ಅನುಭಾವವಾಗಿ ಜನರ ಆಡುಭಾಷೆಯಲ್ಲಿ ಸಾಹಿತ್ಯ ರಚಿಸಿ ಇಡೀ ಜಗತ್ತಿಗೆ ನೈತಿಕ...

Related Articles

ದೊಡ್ಡ ಮನೆ ಡಿಚ್ಚಿ ಯಾರಿಗೆ – ಕೈ ಕಸರತ್ತು ? ಬಿಜೆಪಿಯಲ್ಲಿ ತಳಮಳ !

ಅಜ್ಜಂಪುರ: ಪಟ್ಟಣ ಪಂಚಾಯತಿ ಚುನಾವಣೆ ನಡೆದು ಇಪ್ಪತ್ತು ದಿನಗಳಾಗಿದೆ ಆದರೆ ಅಧ್ಯಕ್ಷ/ ಉಪಾಧ್ಯಕ್ಷರ ಚುನಾವಣೆ ವಿಳಂಬ...

ಜನರಿಗೆ ವಾಸ್ತವ ಸಂಗತಿ ಕಾಂಗ್ರೆಸ್ ಪ್ರಚಾರ ಸಮಿತಿ ರಾಜ್ಯಾದ್ಯಂತ ಪ್ರವಾಸ

ಚಿಕ್ಕಮಗಳೂರು : ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ನೀಡುತ್ತಿರುವ ಜನಪರ ಯೋಜನೆಗಳ ಪ್ರಚಾರ ಕೈಗೊಳ್ಳುವುದರೊಂದಿಗೆ ವಿರೋಧ...

ನನ್ನ ವಿರುದ್ಧ ಸುಳ್ಳು ಆರೋಪ ಮಾಡಿದ ಆರೋಪಿಗಳನ್ನು ಗಡಿಪಾರು ಮಾಡಬೇಕು

ಚಿಕ್ಕಮಗಳೂರು: ‘ಅಲ್ಲಂಪುರ ನಿವಾಸಿ ಓಂಕಾರಮೂರ್ತಿ ಮೇಲಿನ ಹಲ್ಲೆ ಸಂಬಂಧ ಪೊಲೀಸರು ತನಿಖೆ ನಡೆಸಿ ನ್ಯಾಯಾಲಯಕ್ಕೆ ‘ಬಿ’...

ಅಂಬೇಡ್ಕರ್ ಸಂವಿಧಾನದ ತತ್ವ ಹೊಂದಿರುವ ಪಕ್ಷ ಕಾಂಗ್ರೆಸ್

ಚಿಕ್ಕಮಗಳೂರು:  ಅಂಬೇಡ್ಕರ್ ಸಂವಿಧಾನದ ತತ್ವವನ್ನು ಹೊಂದಿರುವ ಪಕ್ಷ ಕಾಂ ಗ್ರೆಸ್. ಚುನಾವಣೆಗೆ ಮಾತ್ರ ಪಕ್ಷ ಸೀಮಿತವಾಗದೇ...