Home namma chikmagalur chikamagalur ರಾಜೇಗೌಡ ಕಿಲ-ಕಿಲ-ಜೀವರಾಜ್ ಬುಸು-ಬುಸು
chikamagalurHomeLatest Newsnamma chikmagalur

ರಾಜೇಗೌಡ ಕಿಲ-ಕಿಲ-ಜೀವರಾಜ್ ಬುಸು-ಬುಸು

Share
Share

ಚಿಕ್ಕಮಗಳೂರು: ಕಳೆದ ಮೂರು ವರ್ಷಗಳ ಹಿಂದೆ ನಡೆದ ವಿಧಾನ ಸಭಾ ಚುನಾವಣೆಯಲ್ಲಿ ಶೃಂಗೇರಿ ಕ್ಷೇತ್ರದ ವಿಧಾನ ಸಭೆಯ ಅಂಚೆ ಮತಗಳ ಎಣಿಕೆಯಲ್ಲಿ ಅಕ್ರಮ ನಡೆದಿದೆ ಎಂದು ಸೋತ ಬಿಜೆಪಿಯ ಅಭ್ಯರ್ಥಿ ಡಿ.ಎನ್.ಜೀವರಾಜ್ ಹೈಕೋರ್ಟ್ ನಲ್ಲಿ ಆಕ್ಷೇಪ ಸಲ್ಲಿಸಿದ್ದರು.

ನ್ಯಾಯಾಲಯ ವಿಚಾರಣೆ ನಡೆಸಿ ಅಂಚೆ ಮತಗಳ ಮರು ಎಣಿಕೆ ಮಾಡಲು ಆದೇಶ ನೀಡಿದ್ದರ ಹಿನ್ನೆಲೆಯಲ್ಲಿ ಇಂದು ಮರು ಎಣಿಕೆ ಕಾರ್ಯಾ ನಡೆಯಿತು.

ಬೆಳಗ್ಗೆ 8 ಗಂಟೆಗೆ ಸ್ಟ್ರಾಂಗ್ ರೂಮ್ ತರೆದಾಗ ಇಪ್ಪತ್ತು ಬಾಕ್ಸ್ ಗಳಲ್ಲಿ ಹದಿನೈದು ಬಾಕ್ಸ್ ಚೆಲ್ಲಾಪಿಲ್ಲಿಯಾಗಿರುವುದನ್ನು ಕಂಡು ಕಾಂಗ್ರೆಸ್ನಾ ಚುನಾವಣೆ ಏಜೆಂಟ್ ಆಕ್ರೋಶ ಮತ್ತು ಆಕ್ಷೇಪ ವ್ಯಕ್ತಪಡಿಸಿ ಮತಗಳ ಎಣಿಕೆ ಮಾಡದಂತೆ ಕೋರಿದರು ಹೈಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಮತಗಳ ಎಣಿಕೆ ಮಾಡುವುದು ಅನಿವಾರ್ಯ ಎಂದು ತಿಳಿಸಿದ್ದಾರೆ.

ಒಟ್ಟು ಚಲಾವಣೆಯಾದ ಅಂಚೆ ಮತಗಳು1,822 ತಿರಸ್ಕರಿಸಿದ ಅಂಚೆ ಮತಗಳು279 ಇವುಗಳ ಎಣಿಕೆ ಐ,ಡಿ,ಎಸ್,ಜಿ ಕಾಲೇಜ್ ನಲ್ಲಿ ನಡೆಯಿತು.ಬಹುತೇಕ ಮತಗಳ ಎಣಿಕೆ ಕಾರ್ಯ ಮುಗಿಯುತ್ತಿದ್ದು ,ಈಗಾಗಲೇ 200 ಮತಗಳ ಎಣಿಕೆ ಮುಗಿದಿದ್ದು ಮೂರು ಮತಗಳು ಮಾತ್ರ ಸಿಂಧು ಆಗಿದ್ದು ಕಾಂಗ್ರೆಸ್ ನ ಟಿ.ಡಿ.ರಾಜೇಗೌಡರು ನಗುವಿನ ಆಲೆಯಲ್ಲಿ ತೆಲುವುದು ಖಚಿತ ಎನ್ನಲಾಗಿದೆ.

ಜೀವರಾಜ್ ಹಾರಾಡಿ,ಚೀರಾಡಿದ್ದೇ ಬಾಕಿ. ಕೊತ,ಕೊತ ಕುದಿಯುತ್ತಿದ್ದ ಶೃಂಗೇರಿ ಮರು ಮತ ಎಣಿಕೆ ಎಳ್ಳು ನೀರು ಬಿಟ್ಟಂತೆ ಆಗಿದೆ. ಅನುಮಾನಕ್ಕೆ ಔಷದಿ

Rajegowda Kila-Kila-Jeevaraj Busu-Busu

Share

Leave a comment

Leave a Reply

Your email address will not be published. Required fields are marked *

Don't Miss

ಲವ್ ಜಿಹಾದ್ ಖಂಡಿಸಿ ನಗರದಲ್ಲಿ ಪ್ರತಿಭಟನೆ

ಚಿಕ್ಕಮಗಳೂರು: ರಾಜ್ಯ ಹಾಗೂ ದೇಶದ ಹಲವೆಡೆ ನಡೆಯುತ್ತಿರುವ ಲವ್ ಜಿಹಾದ್ ಹಾಗೂ ಕಾರ್ಪೊರೇಟ್ ಜಿಹಾದ್‌ನಂತಹ ಕೃತ್ಯಗಳನ್ನು ಖಂಡಿಸಿ ವಿಶ್ವಹಿಂದೂ ಪರಿಷತ್-ಬಜರಂಗದಳ ಹಾಗೂ ಮಾತೃಶಕ್ತಿ ದುರ್ಗಾ ವಾಹಿನಿ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿದರು....

ವಿಶಿಷ್ಠ ಮಾದರಿಯಲ್ಲಿ ಡಾ. ಬಿ.ಆರ್ ಅಂಬೇಡ್ಕರ್ ಜಯಂತಿ

ಚಿಕ್ಕಮಗಳೂರು : ಸರ್ವ ಜನರ ಉತ್ಸವವಾಗಿ ಜನೋತ್ಸವದ ರೀತಿ ವಿಶಿಷ್ಠ ಮಾದರಿಯಲ್ಲಿ ಡಾ. ಬಿ.ಆರ್ ಅಂಬೇಡ್ಕರ್ ರವರ ೧೩೫ನೇ ಜಯಂತಿಯನ್ನು ವೈಚಾರಿಕಾ ಕಾರ್ಯಕ್ರಮವಾಗಿ ಏ.೨೭ ರಂದು ಸೋಮವಾರ ಬೆಳಿಗ್ಗೆ ೧೦.೩೦ ಕ್ಕೆ...

Related Articles

ಇಳೆಹೊಳೆ ಗ್ರಾಮದಲ್ಲಿ ನಮ್ಮೂರ ಶಾಲೆ ಪ್ರತಿರೋಧ ಚಳವಳಿಗೆ ಚಾಲನೆ

ಚಿಕ್ಕಮಗಳೂರು: ಜಿಲ್ಲೆಯ ಇಳೆಹೊಳೆ ಗ್ರಾಮದಲ್ಲಿ “ನಮ್ಮೂರ ಶಾಲೆ ನಮ್ಮಯ ಕಣ್ಮಣಿ” ಎಂದು ಹೆಸರಿರುವಬ್ಯಾನರ್ ಅನ್ನು ಶಾಲಾಭಿವೃದ್ಧಿ...

ಆರೋಗ್ಯಪೂರ್ಣ ಶರೀರ ಸಂಪಾದಿಸಲು ನಡಿಗೆ ಅವಶ್ಯಕ

ಚಿಕ್ಕಮಗಳೂರು: ಆರೋಗ್ಯಪೂರ್ಣ ಶರೀರ ಸಂಪಾದಿಸಲು ನಡಿಗೆ ಅತ್ಯವಶ್ಯಕ. ಈ ಹಾ ದಿಯಲ್ಲಿ ಪ್ರತಿಯೊಬ್ಬರು ಹೆಚ್ಚು ತೊಡಗಿಸಿಕೊಂಡು...

ಮರು ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಡಿ. ಎನ್. ಜೀವರಾಜ್ ಜಯ

ಚಿಕ್ಕಮಗಳೂರು: ಅತ್ಯಂತ ಕುತೂಹಲ ಮೂಡಿಸಿದ್ದ ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ...

ಮತ ಎಣಿಕೆ ವಿಳಂಬ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆ

ಚಿಕ್ಕಮಗಳುರು: ರಾಜ್ಯ ಸರ್ಕಾರ ತಮ್ಮ ಶಾಸಕನ ಸೋಲಿನ ಭಯದಲ್ಲಿ ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರುಎಣಿಕೆ ಸ್ಥಗಿತ...