Home namma chikmagalur chikamagalur ರಾಜೇಗೌಡ ಕಿಲ-ಕಿಲ-ಜೀವರಾಜ್ ಬುಸು-ಬುಸು
chikamagalurHomeLatest Newsnamma chikmagalur

ರಾಜೇಗೌಡ ಕಿಲ-ಕಿಲ-ಜೀವರಾಜ್ ಬುಸು-ಬುಸು

Share
Share

ಚಿಕ್ಕಮಗಳೂರು: ಕಳೆದ ಮೂರು ವರ್ಷಗಳ ಹಿಂದೆ ನಡೆದ ವಿಧಾನ ಸಭಾ ಚುನಾವಣೆಯಲ್ಲಿ ಶೃಂಗೇರಿ ಕ್ಷೇತ್ರದ ವಿಧಾನ ಸಭೆಯ ಅಂಚೆ ಮತಗಳ ಎಣಿಕೆಯಲ್ಲಿ ಅಕ್ರಮ ನಡೆದಿದೆ ಎಂದು ಸೋತ ಬಿಜೆಪಿಯ ಅಭ್ಯರ್ಥಿ ಡಿ.ಎನ್.ಜೀವರಾಜ್ ಹೈಕೋರ್ಟ್ ನಲ್ಲಿ ಆಕ್ಷೇಪ ಸಲ್ಲಿಸಿದ್ದರು.

ನ್ಯಾಯಾಲಯ ವಿಚಾರಣೆ ನಡೆಸಿ ಅಂಚೆ ಮತಗಳ ಮರು ಎಣಿಕೆ ಮಾಡಲು ಆದೇಶ ನೀಡಿದ್ದರ ಹಿನ್ನೆಲೆಯಲ್ಲಿ ಇಂದು ಮರು ಎಣಿಕೆ ಕಾರ್ಯಾ ನಡೆಯಿತು.

ಬೆಳಗ್ಗೆ 8 ಗಂಟೆಗೆ ಸ್ಟ್ರಾಂಗ್ ರೂಮ್ ತರೆದಾಗ ಇಪ್ಪತ್ತು ಬಾಕ್ಸ್ ಗಳಲ್ಲಿ ಹದಿನೈದು ಬಾಕ್ಸ್ ಚೆಲ್ಲಾಪಿಲ್ಲಿಯಾಗಿರುವುದನ್ನು ಕಂಡು ಕಾಂಗ್ರೆಸ್ನಾ ಚುನಾವಣೆ ಏಜೆಂಟ್ ಆಕ್ರೋಶ ಮತ್ತು ಆಕ್ಷೇಪ ವ್ಯಕ್ತಪಡಿಸಿ ಮತಗಳ ಎಣಿಕೆ ಮಾಡದಂತೆ ಕೋರಿದರು ಹೈಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಮತಗಳ ಎಣಿಕೆ ಮಾಡುವುದು ಅನಿವಾರ್ಯ ಎಂದು ತಿಳಿಸಿದ್ದಾರೆ.

ಒಟ್ಟು ಚಲಾವಣೆಯಾದ ಅಂಚೆ ಮತಗಳು1,822 ತಿರಸ್ಕರಿಸಿದ ಅಂಚೆ ಮತಗಳು279 ಇವುಗಳ ಎಣಿಕೆ ಐ,ಡಿ,ಎಸ್,ಜಿ ಕಾಲೇಜ್ ನಲ್ಲಿ ನಡೆಯಿತು.ಬಹುತೇಕ ಮತಗಳ ಎಣಿಕೆ ಕಾರ್ಯ ಮುಗಿಯುತ್ತಿದ್ದು ,ಈಗಾಗಲೇ 200 ಮತಗಳ ಎಣಿಕೆ ಮುಗಿದಿದ್ದು ಮೂರು ಮತಗಳು ಮಾತ್ರ ಸಿಂಧು ಆಗಿದ್ದು ಕಾಂಗ್ರೆಸ್ ನ ಟಿ.ಡಿ.ರಾಜೇಗೌಡರು ನಗುವಿನ ಆಲೆಯಲ್ಲಿ ತೆಲುವುದು ಖಚಿತ ಎನ್ನಲಾಗಿದೆ.

ಜೀವರಾಜ್ ಹಾರಾಡಿ,ಚೀರಾಡಿದ್ದೇ ಬಾಕಿ. ಕೊತ,ಕೊತ ಕುದಿಯುತ್ತಿದ್ದ ಶೃಂಗೇರಿ ಮರು ಮತ ಎಣಿಕೆ ಎಳ್ಳು ನೀರು ಬಿಟ್ಟಂತೆ ಆಗಿದೆ. ಅನುಮಾನಕ್ಕೆ ಔಷದಿ

Rajegowda Kila-Kila-Jeevaraj Busu-Busu

Share

Leave a comment

Leave a Reply

Your email address will not be published. Required fields are marked *

Don't Miss

ನೋಟರಿ ವಿ.ಕೆ.ರಘುಯಿಂದ ನೀರಿನ ಮೇಲೆ ತೇಲುತ್ತಾ ಯೋಗ ಭಂಗಿ ಪ್ರದರ್ಶನ

ಚಿಕ್ಕಮಗಳೂರು: ಯೋಗ ಸಾಧಕ ನಗರದ ವಕೀಲ ಹಾಗೂ ನೋಟರಿ ವಿ.ಕೆ.ರಘು ಅವರು  ಅಂತರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ನೀರಿನ ಮೇಲೆ ತೇಲುತ್ತಾ ವಿವಿಧ ಯೋಗ ಭಂಗಿಗಳನ್ನು ಪ್ರದರ್ಶಿಸಿದರು. ಬೈಪಾಸ್ ರಸ್ತೆಯ ನರ್ಚರ್...

ಪೊಲೀಸರ ವಿಚಾರಣೆಗೆ ಒಳಗಾಗಿದ್ದ ಯುವಕ ಆತ್ಮಹತ್ಯೆಗೆ ಶರಣು

ಕಡೂರು: ಪೊಲೀಸರ ವಿಚಾರಣೆಗೆ ಒಳಗಾಗಿದ್ದ ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕಡೂರು ತಾಲೂಕಿನ ಬೀರೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕುಲ್ಲೂರು ಗ್ರಾಮದ 20 ವರ್ಷದ ಚಂದನ್ ಮೃತಪಟ್ಟ ದುರ್ದೈವಿ. ಇತ್ತೀಚೆಗೆ...

Related Articles

ಎಐಟಿ ವೃತ್ತದ ಬಳಿ ಭೀಕರ ರಸ್ತೆ ಅಪಘಾತ

ಚಿಕ್ಕಮಗಳೂರು: ನಗರದ ಎಐಟಿ ವೃತ್ತದ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಕಚೇರಿಯಿಂದ ಮೋಟಾರ್ ಸೈಕಲ್‌ನಲ್ಲಿ...

ಅಭಿವೃದ್ಧಿ ಕೆಲಸಗಳ ಬಗ್ಗೆ ಕೆಲವರು ಪೂರ್ವಗ್ರಪಿಡಿತರಾಗಿ ಮಾತನಾಡುತ್ತಿದ್ದಾರೆ

ಚಿಕ್ಕಮಗಳೂರು: ಅಭಿವೃದ್ಧಿ ಕೆಲಸಗಳ ಬಗ್ಗೆ ಕೆಲವರು ಪೂರ್ವಗ್ರಪಿಡಿತರಾಗಿ ಮಾತನಾಡುತ್ತಿದ್ದಾರೆ. ಈ ಹಿಂದೆ ಒಬ್ಬರಿಗೆ ಮಾತ್ರ ಗುತ್ತಿಗೆ...

ಇನಾಂ ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾದ ಬಳಿ ಹೊಸ ವಿವಾದ

ಚಿಕ್ಕಮಗಳೂರು: ಕಾಫಿನಾಡಿನ ಧಾರ್ಮಿಕ ಕ್ಷೇತ್ರ ‘ಇನಾಂ ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾ’ (ದತ್ತಪೀಠ) ಆವರಣದಲ್ಲಿ ಈಗ ಮತ್ತೊಂದು...

ರ್‍ಯಾಪಿಡ್ ಬೈಕ್-ಆಟೋ ಪರವಾನಗಿ ನಿಲ್ಲಿಸುವಂತೆ ಆಗ್ರಹಿಸಿ ಪ್ರತಿಭಟನೆ

ಚಿಕ್ಕಮಗಳೂರು: ರ್‍ಯಾಪಿಡ್ ಬೈಕ್ ಮತ್ತು ಆಟೋ ಪರವಾನಗಿಯನ್ನು ನಿಲ್ಲಿಸಬೇಕು ಎ ಂದು ಒತ್ತಾಯಿಸಿ ಸೋಮವಾರ ಚಿಕ್ಕಮಗಳೂರು...