Home Latest News ದತ್ತ ಜಯಂತಿ ಹಿನ್ನೆಲೆ ನಗರದಲ್ಲಿ ರ್ಯಾಪಿಡ್ ಆಕ್ಷನ್ ಫೋರ್ಸ್ ಪಥಸಂಚಲನ
Latest News

ದತ್ತ ಜಯಂತಿ ಹಿನ್ನೆಲೆ ನಗರದಲ್ಲಿ ರ್ಯಾಪಿಡ್ ಆಕ್ಷನ್ ಫೋರ್ಸ್ ಪಥಸಂಚಲನ

Share
Share

ಚಿಕ್ಕಮಗಳೂರು : ಕಾಫಿನಾಡಿನಲ್ಲಿ ಇಂದಿನಿಂದ ದತ್ತ ಮಾಲಾ ದತ್ತಜಯಂತಿ ಆಚರಣೆ ಹಿನ್ನೆಲೆಯಲ್ಲಿ 9 ದಿನಗಳ ಕಾಲ ಕಾಫಿನಾಡು ಬೂದಿಮುಚ್ಚಿದ ಕೆಂಡ ಆಗಿರಲಿದೆ, ಚಿಕ್ಕಮಗಳೂರು ನಗರ ಖಾಕಿ-ಕೇಸರಿ ನಾಡಾಗಿ ಪರಿವರ್ತನೆ ಹೊಂದಲಿದೆ, ಇಂದಿನಿಂದ ಕಾಫಿನಾಡಲ್ಲಿ ಖಾಕಿ ಫುಲ್ ಅಲರ್ಟ್ ಆಗಿರಲಿದೆ, ನಗರದಲ್ಲಿ ಪೊಲೀಸರು ಹಾಗೂ ವಿಶೇಷ ತುಕಡಿಗಳ ಪಥ ಸಂಚಲನ ನಡೆಯಿತು ಆರ್.ಎ.ಎಫ್ ಪಡೆಯಿಂದ ಸೂಕ್ಷ್ಮ‌ಪ್ರದೇಶಗಳಲ್ಲಿ ರೂಟ್ ಮಾರ್ಚ್ ನಡೆಯಿತು,

ಆಧುನಿಕ ಶಸಾಸ್ತ್ರಗಳೊಂದಿಗೆ ಪೊಲೀಸರು ಪಥ ಸಂಚಲನ ನಡೆಯಿತು, ಇಂದಿನಿಂದ ಡಿಸೆಂಬರ್ 14 ರವರೆಗೆ ದತ್ತಜಯಂತಿ ನಡೆಯಲಿದೆ, ಜಿಲ್ಲಾಡಳಿತ ಕೂಡ ಸಕಲ ಸಿದ್ದತೆ ಮಾಡಿಕೊಂಡಿದೆ. ಪೊಲೀಸರು ವ್ಯಾಪಕ ಬಂದೋಬಸ್ತ್

ನಗರದ ಬಸವನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಆರ್ ಎಎಫ್ ರೂಟ್ ಮಾರ್ಚ್ ನಡೆಸಿದ್ದು ಶಸ್ತ್ರ ಸಜ್ಜಿತ ಪೊಲೀಸ್ ತುಕಡಿಗಳು ಕೂಡಾ ಪಥ ಸಂಚಲನದಲ್ಲಿ ಪಾಲ್ಗೊಂಡಿದ್ದರು . ಬಸವನಹಳ್ಳಿ ಪೊಲೀಸ್ ಠಾಣೆಯ ಪಿಎಸ್ಐ ಬಾಬುದ್ದೀನ್ ಎಎಸ್ಐ ನವೀನ್ ಕುಮಾರ್ ಸೇರಿದಂತೆ ಅಧಿಕಾರಿಗಳು ನೇತೃತ್ವ ವಹಿಸಿದ್ದರು. ಸಾರ್ವಜನಿಕರಲ್ಲಿ ನಿರ್ಭೀತಿ ಮೂಡಿಸಲು ಅಶಾಂತಿ ಸೃಷ್ಟಿಸುವ ಸಮಾಜ ಘಾತುಕರಿಗೆ ಎಚ್ಚರಿಕೆ ನೀಡಲು ಪಥ ಸಂಚಲನ ನಡೆಸಲಾಗಿದ್ದು ನಗರದ ವಿಜಯಪುರ ಬಡಾವಣೆಯ ಮುಖ್ಯ ರಸ್ತೆಗಳಲ್ಲಿ ರೂಟ್ ಮಾರ್ಚ್ ಸಾಗಿ ಬಂತು.

Share

Leave a comment

Leave a Reply

Your email address will not be published. Required fields are marked *

Don't Miss

30 ಲಕ್ಷ ರೂಪಾಯಿ ಹಣ ನೀಡುವಂತೆ ಬ್ಲಾಕ್‌ ಮೆಲ್

ಚಿಕ್ಕಮಗಳೂರು: ಎಡಿಟ್ ಮಾಡಿದ ಗೃಹಿಣಿಯೊಬ್ಬರ ಫೋಟೋಗಳನ್ನು ಅವರ ಮೊಬೈಲ್‌ಗೇ ಕಳುಹಿಸಿ, ಬರೋಬ್ಬರಿ 30 ಲಕ್ಷ ರೂಪಾಯಿ ಹಣ ನೀಡುವಂತೆ ಕಿಡಿಗೇಡಿಗಳು ಬೇಡಿಕೆಯಿಟ್ಟಿದ್ದ ಘಟನೆ ಬೆಳಕಿಗೆ ಬಂದಿದೆ. ಒಂದು ವೇಳೆ ಹಣ ನೀಡದಿದ್ದರೆ...

ವಿವಾಹಿತ ಮಹಿಳೆಗಾಗಿ ನಡೆದ ಜಗಳದಲ್ಲಿ ಕೈ ಕಟ್

ಎನ್.ಆ‌ರ್.ಪುರ: ವಿವಾಹಿತ ಮಹಿಳೆಯೊಬ್ಬರಿಗಾಗಿ ಇಬ್ಬರು ವ್ಯಕ್ತಿಗಳು ಲಾಂಗು ಮಚ್ಚಿನಿಂದ ಬಡಿದಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್.ಆ‌ರ್.ಪುರ ತಾಲೂಕಿನ ಬಾಳೆಹೊನ್ನೂರು ಸಮೀಪದ ಅಡಿಗೆಬೈಲು ಗ್ರಾಮದಲ್ಲಿ ನಡೆದಿದೆ. ಗಂಡನಿಂದ ದೂರವಿದ್ದ ಮಹಿಳೆಯೊಬ್ಬರ ವಿಚಾರವಾಗಿ ಶೇಷಗಿರಿ...

Related Articles

5 ದಶಕದ ಬಳಿಕ ನಿಡಘಟ್ಟ ಆಂಜನೇಯಸ್ವಾಮಿ ದೇವಾಲಯಕ್ಕೆ ದಲಿತರ ಪ್ರವೇಶ

ಚಿಕ್ಕಮಗಳೂರು: ಇತಿಹಾಸ ಪ್ರಸಿದ್ಧ ಗಟಾಗಟಿ ದೇವರು ಎಂದು ಕರೆಯಲ್ಪಡುವ ಕಡೂರು ತಾಲೂಕಿನ ನಿಡಘಟ್ಟದ ಶ್ರೀ ಆಂಜನೇಯಸ್ವಾಮಿ ದೇವಾಲಯಕ್ಕೆ...

ದೇಶ ವ್ಯಾಪ್ತಿ ಛಾತ್ರೋನ್ ಕಿ ಗೂಂಚ್ ವಿದ್ಯಾರ್ಥಿ ಆಂದೋಲನ

ಚಿಕ್ಕಮಗಳೂರು: ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕರ ನೇತೃತ್ವದಲ್ಲಿ ಛಾತ್ರೋನ್ ಕಿ ಗೂಂಚ್ ಎಂಬ ದೇಶ ವ್ಯಾಪಿ...

ಕುಡಿಯುವ ನೀರು-ಜಾನುವಾರು ಮೇವಿಗೆ ಕೊರತೆಯಾಗದಂತೆ ಕ್ರಮಕ್ಕೆ ಸೂಚನೆ

ಚಿಕ್ಕಮಗಳೂರು: ಕುಡಿಯುವ ನೀರು, ಜಾನುವಾರುಗಳ ಮೇವಿಗೆ ಕೊರತೆಯಾಗದಂತೆ ಕ್ರಮ ಕೈಗೊಳ್ಳುವಂತೆ ಇಂಧನ, ಪ್ರವಾಸೋದ್ಯಮ ಹಾಗೂ ಚಿಕ್ಕಮಗಳೂರು...

ಗೃಹಜ್ಯೋತಿ ಯೋಜನೆ ಅರ್ಹ ಗುರುತಿಸುವ ಉದ್ದೇಶದಿಂದ ಪರಿಷ್ಕರಣೆ

ಚಿಕ್ಕಮಗಳೂರು: ಸರ್ಕಾರ ಗೃಹಜ್ಯೋತಿ ಯೋಜನೆಯನ್ನು ಸಾರಾಸಗಟಾಗಿ ಪರಿಷ್ಕರಿಸುವ ಅಥವಾ ಕಡಿತಗೊಳಿಸುವ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು...