Home Crime News ಹಾರ್ಟ್ ಅಟ್ಯಾಕ್ ನಿಂದ ಅಜ್ಜಂಪುರ ಪಟ್ಟಣದ ನಿವಾಸಿ ಸಾವು
Crime NewsajjampuraHomenamma chikmagalur

ಹಾರ್ಟ್ ಅಟ್ಯಾಕ್ ನಿಂದ ಅಜ್ಜಂಪುರ ಪಟ್ಟಣದ ನಿವಾಸಿ ಸಾವು

Share
Share

ಚಿಕ್ಕಮಗಳೂರು : ಹಾರ್ಟ್ ಅಟ್ಯಾಕ್ ಸಾವು ಪ್ರಕರಣಗಳು ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದ್ದು. ಕಾಫಿ ನಾಡು ಚಿಕ್ಕಮಗಳೂರು ಕೂಡ ಅದರಿಂದ ಹೊರತಾಗಿಲ್ಲ.

ಚಿಕ್ಕಮಗಳೂರು ಜಿಲ್ಲೆಯಲ್ಲೂ ಕೂಡಾ ಹಾರ್ಟ್ ಅಟ್ಯಾಕ್ ಸಾವಿನ ಪ್ರಕರಣಗಳು ಹೆಚ್ಚಾಗುತ್ತಿವೆ. ಜಿಲ್ಲೆಯ ಅಜ್ಜಂಪುರ ಪಟ್ಟಣದ ನಿವಾಸಿ 45 ವರ್ಷದ ಸಗೀರ್ ಅಹ್ಮದ್ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

ಲಾರಿ ಚಾಲಕನಾಗಿದ್ದ ಸಗೀರ್ ಅಹ್ಮದ್ ಲಾರಿಯಿಂದ ಬಂದು ಊಟಕ್ಕೆ ಕುಳಿತಿದ್ದ ವೇಳೆ ದಿಡೀ‌ರ್ ಎದೆನೋವು ಕಾಣಿಸಿಕೊಂಡಿದೆ. ತೀವ್ರ ಎದೆ ನೋವಿನಿಂದ ಕುಸಿದುಬಿದ್ದ ಸಗೀ‌ರ್ ಅಹ್ಮದ್ ಮೃತಪಟ್ಟಿದ್ದಾರೆ.

Resident of Ajjampur town died of heart attack

Share

Leave a comment

Leave a Reply

Your email address will not be published. Required fields are marked *

Don't Miss

ಮುಗುಳುವಳ್ಳಿಯಲ್ಲಿ ಬಸ್ ನಿಲುಗಡೆ ಮಾಡುವಂತೆ ಆಗ್ರಹಿಸಿ ಗ್ರಾಮಸ್ಥರ ಪ್ರತಿಭಟನೆ

ಚಿಕ್ಕಮಗಳೂರು:  ತಾಲೂಕಿನ ಮುಗುಳುವಳ್ಳಿ ಗ್ರಾಮದಲ್ಲಿ ಕೆಎಸ್‌ಆರ್‌ಟಿಸಿ ಬಸ್‌ಗಳನ್ನು ನಿಲುಗಡೆ ಮಾಡುವಂತೆ ಆಗ್ರಹಿಸಿ ಗ್ರಾಮಸ್ಥರು ಇಂದು ರಸ್ತೆತಡೆ ನಡೆಸಿದ್ದಾರೆ. ಗ್ರಾಮದ ಮೂಲಕ ಚಿಕ್ಕಮಗಳೂರಿಗೆ ಹಾಸನ, ಬೆಂಗಳೂರು, ಮೈಸೂರಿನಿಂದ ಪ್ರತಿನಿತ್ಯ ನೂರಾರು ಬಸ್‌ಗಳು ಸಂಚಾರ...

ಎಲ್ಲರಿಗೂ ಸಮಾನ ಅವಕಾಶ ನೀಡುವುದೇ ಕಾಂಗ್ರೆಸ್ ಸರ್ಕಾರದ ಗುರಿ

ಚಿಕ್ಕಮಗಳೂರು: ಶಿಕ್ಷಣ, ಆರೋಗ್ಯ, ಜನರ ಬದುಕಿನ ಬಗ್ಗೆ ಎಲ್ಲರಿಗೂ ಸಮಾನ ಅವಕಾಶ ನೀಡುವುದೇ ಕಾಂಗ್ರೆಸ್ ಸರ್ಕಾರದ ಗುರಿ ಮತ್ತು ಉದ್ದೇಶ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ತಿಳಿಸಿದರು. ಅವರು ಇಂದು ಕ್ಷೇತ್ರದ...

Related Articles

ನಗರಸಭೆಯ ಅಧ್ಯಕ್ಷರ ಚುನಾವಣೆ- “ತ್ರೀ ಪಾರ್ಟಿ”ಗೆ ಮೂರು ನಾಮ ಸಿಂಬಲ್ ?

ಚಿಕ್ಕಮಗಳೂರು: ಚಿಕ್ಕಮಗಳೂರು ನಗರಸಭೆ ಅಧ್ಯಕ್ಷರ ಚುನಾವಣೆಯಲ್ಲಿ ಶೀಲಾ ದಿನೇಶ್ ಅವಿರೋಧವಾಗಿ ಆಯ್ಕೆಯಾದರು. ಇದರಲ್ಲಿ ದೊಡ್ಡ ಹೈಡ್ರಾಮಾವೇ...

ಕಾಡುಕೋಣ ದಾಳಿಗೆ ವ್ಯಕ್ತಿ ಬಲಿ

ಚಿಕ್ಕಮಗಳೂರು: ಮೂಡಿಗೆರೆ ತಾಲೂಕು ದುರ್ಗದಹಳ್ಳಿಯಲ್ಲಿ ಕಾಡುಕೋಣ ದಾಳಿಗೆ ವ್ಯಕ್ತಿಯೊಬ್ಬರು ಬಲಿಯಾಗಿರುವ ಘಟನೆ ಭಾನುವಾರ ನಡೆದಿದ್ದು, ರಮೇಶ್...

ಶರತ್ ಪಂಪ್‌ವೆಲ್‌ಗೆ ಜಿಲ್ಲಾ ಪ್ರವೇಶ ನಿರ್ಬಂಧ

ಚಿಕ್ಕಮಗಳೂರು: ಹಿಂದೂ ಮುಖಂಡ ಶರತ್ ಪಂಪ್‌ವೆಲ್‌ಗೆ ಒಂದು ತಿಂಗಳ ಕಾಲ ಜಿಲ್ಲಾಡಳಿತ ನಿರ್ಬಂಧ ವಿಧಿಸಿ ಜಿಲ್ಲಾಡಳಿತ...

ಮೂಡಿಗೆರೆಯಲ್ಲಿ ಹೃದಯಾಘಾತದಿಂದ ಇಬ್ಬರ ಸಾವು

ಚಿಕ್ಕಮಗಳೂರು: ರಾಜ್ಯದಲ್ಲಿ ಹೃದಯಾಘಾತ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಕಾಫಿನಾಡಿನಲ್ಲಿ ಹೃದಯಾಘಾತ ಪ್ರಕರಣಗಳು ಜಾಸ್ತಿಯಾಗುತ್ತಿವೆ. ಒಂದೇ...