Home namma chikmagalur chikamagalur ಎಂ.ಸಿ. ಹಳ್ಳಿಯಲ್ಲಿ ಕಡವೆ ಬೇಟೆ-ಆರೋಪಿಗಳ ಬಂಧನ
chikamagalurHomeLatest Newsnamma chikmagalur

ಎಂ.ಸಿ. ಹಳ್ಳಿಯಲ್ಲಿ ಕಡವೆ ಬೇಟೆ-ಆರೋಪಿಗಳ ಬಂಧನ

Share
Share

ತರೀಕೆರೆ: ಲಕ್ಕವಳ್ಳಿ ವಲಯದ ಎಂ.ಸಿ. ಹಳ್ಳಿ ಶಾಖೆಯ ವ್ಯಾಪ್ತಿಯಲ್ಲಿ ಅಕ್ರಮವಾಗಿ ಕಡವೆಯನ್ನು ಬೇಟೆ ಮಾಡಿ ಮಾಂಸ ಕತ್ತರಿಸುತ್ತಿರುವ ಸಂದರ್ಭದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ದಾಳಿ ನಡೆಸಿ, ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಧಿತರಿಂದ ಸುಮಾರು 70 ಕೆ.ಜಿ. ಕಡವೆ ಮಾಂಸ, (ತಲೆ, ಕಾಲು ಸಮೇತ), ಒಂದು ನಾಡ ಬಂದೂಕು, ದ್ವಿಚಕ್ರ ವಾಹನ, ಬೇಟೆಯಾಡಲು ಬಳಸಿದ ಕತ್ತಿ, ಚಾಕು, ಹಣೆ ಬ್ಯಾಟರಿ ಮೊದಲಾದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಇಲಾಖೆ ಮೂಲಗಳು ತಿಳಿಸಿವೆ.

ಎಂ.ಸಿ. ಹಳ್ಳಿ ಕ್ವಾಟ್ರಸ್ ನಿವಾಸಿಗಳಾದ ಕಿರಣ್ ಕುಮಾರ್ ಜಿ.ಬಿನ್., ಗೋವಿಂದರಾಜು, ಭದ್ರಾವತಿಯ ಮಣಿಕಂಠ ಡಿ. ಬಂಧಿತರು. ಉಳಿದ ಆರೋಪಿಗಳಾದ ಪ್ರವೀಣ ಪಿ., ಪ್ರಭು, ಚೇತು ವಿಜಯ ತಲೆಮರೆಸಿಕೊಂಡಿದ್ದಾರೆ.

ಕಾರ್ಯಾಚರಣೆಯಲ್ಲಿ ಲಕ್ಕವಳ್ಳಿ ಆರ್‌ಎಫ್‌ಒ ಇಂದು ಜಿ.ಎಸ್., ಸಿಬ್ಬಂದಿ ಚನ್ನೇಗೌಡ ಜಿ.ಟಿ., ಮನೋಜ್ ಕೆ., ಸಂತೋಷ್ ಎಂ.ಬಿ., ಬಾಲರಾಜ್, ಪುನೀತ್, ವಿಶ್ವನಾಥ್, ಕು. ಶೋಭಾ ಭಾಗವಹಿಸಿದ್ದರು.

Sambar deer poaching in M.C. Halli – Accused arrested

Share

Leave a comment

Leave a Reply

Your email address will not be published. Required fields are marked *

Don't Miss

ಏಡ್ಸ್ ಭಾದಿತ ವ್ಯಕ್ತಿ ಎಲ್ಲರಂತೆ ಜೀವಿಸಬಹುದು

ಚಿಕ್ಕಮಗಳೂರು:  ಹೆಚ್‌ಐವಿ ಸೋಂಕಿತ ವ್ಯಕ್ತಿಗೆ ಸಾವು ಬಿಟ್ಟರೆ ಬೇರೆ ಯಾವುದೇ ಮಾರ್ಗವಿರ ಲಿಲ್ಲ. ಆದರೆ ಇದೀಗ ವೈದ್ಯಕೀಯ ಸಂಶೋಧನೆಗಳ ಫಲವಾಗಿ ಸೋಂಕಿನ ವ್ಯಕ್ತಿ, ಸಂಪೂರ್ಣ ಕಾಯಿಲೆ ಯಿಂದ ಮುಕ್ತರಾಗದಿದ್ದರೂ ಎಲ್ಲರಂತೆ ದೀರ್ಘಕಾಲ...

ಐದು ದಿನಗಳ ಬ್ಯಾಂಕಿಂಗ್ ಪದ್ಧತಿ ಜಾರಿಗೆ ಆಗ್ರಹಿಸಿ ನೌಕರರ ಪ್ರತಿಭಟನೆ

ಚಿಕ್ಕಮಗಳೂರು:  ಐದು ದಿನಗಳ ಬ್ಯಾಂಕಿಂಗ್ ಪದ್ಧತಿ ಜಾರಿಗೊಳಿಸಬೇಕು ಎಂದು ಆಗ್ರಹಿಸಿ ನಗರದ ಕೆನರಾ ಬ್ಯಾಂಕ್ ಮುಖ್ಯ ಕಚೇರಿ ಆವರಣದಲ್ಲಿ ಶುಕ್ರವಾರ ಬ್ಯಾಂಕ್ ಕಾರ್ಮಿಕ ಸಂಘಗಳ ಸಂಯು ಕ್ತ ವೇದಿಕೆ ಜಿಲ್ಲಾ ಸಮಿತಿಯಿಂದ...

Related Articles

ಕಾಫಿ ಉದ್ಯಮ ಉಳಿಸಲು ಸಂಘಟಿತ ಹೋರಾಟ ಅಗತ್ಯ

ಚಿಕ್ಕಮಗಳೂರು: ಕಾಫಿ ಬೆಳೆಗಾರರು ಎದುರಿಸುತ್ತಿರುವ ಕಾರ್ಮಿಕರ ಕೊರತೆ, ಹವಾಮಾನ ವೈಪರೀತ್ಯ, ಉತ್ಪಾದನಾ ವೆಚ್ಚದ ಹೆಚ್ಚಳ, ಮಾರುಕಟ್ಟೆ...

ಮಲೆನಾಡಿನ ಕರಾಳ ಅರಣ್ಯ ಕಾಯ್ದೆ ರದ್ದುಪಡಿಸಿ

ಚಿಕ್ಕಮಗಳೂರು: ಮಲೆನಾಡಿನ ಜನರ ಬದುಕಿಗೆ ತೊಂದರೆ ಉಂಟುಮಾಡುತ್ತಿರುವ ಕರಾಳ ಅರಣ್ಯ ಕಾಯ್ದೆಗಳನ್ನು ರದ್ದುಪಡಿಸುವುದರ ಜೊತೆಗೆ, ಹಲವು...

ಚಿಕ್ಕಮಗಳೂರು ಡಿಸಿಸಿ ಬ್ಯಾಂಕ್‌ಗೆ 6.87 ಕೋಟಿ ರೂ. ನಿವ್ವಳ ಲಾಭ

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ (ಡಿಸಿಸಿ ಬ್ಯಾಂಕ್) 2025-26ನೇ ಸಾಲಿನ ಮಾರ್ಚ್ ಅಂತ್ಯಕ್ಕೆ...

ಜನಾಭಿಪ್ರಾಯ ಆಲಿಸಲು ಸಿಎಂ ಆಗಮನ ಜನಪರ ಕಾಳಜಿಯ ಸಾಕ್ಷಿ

ಚಿಕ್ಕಮಗಳೂರು: ಕಸ್ತೂರಿ ರಂಗನ್ ವರದಿ ಕುರಿತು ಜನಸಾಮಾನ್ಯರೊಂದಿಗೆ ಚರ್ಚಿಸಿ, ಅವರ ಅಭಿಪ್ರಾಯ ಹಾಗೂ ಆಕ್ಷೇಪಣೆಗಳನ್ನು ಆಲಿಸಲು...