Home Setback for M.K.Pranesh:ಎಂ.ಕೆ.ಪ್ರಾಣೇಶ್ ಗೆ ಹಿನ್ನಡೆ – ಮರು ಮತ ಏಣಿಕೆಗೆ ಹೈಕೋರ್ಟ್ ಆದೇಶ
Home

Setback for M.K.Pranesh:ಎಂ.ಕೆ.ಪ್ರಾಣೇಶ್ ಗೆ ಹಿನ್ನಡೆ – ಮರು ಮತ ಏಣಿಕೆಗೆ ಹೈಕೋರ್ಟ್ ಆದೇಶ

Share
ಗಾಯತ್ರಿ ಶಾಂತೇಗೌಡ
ಗಾಯತ್ರಿ ಶಾಂತೇಗೌಡ
Share

ಚಿಕ್ಕಮಗಳೂರು: ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ ಚುನಾವಣೆ ಕಳೆದ ಮೂರು ವರ್ಷಗಳ ಹಿಂದೆ ನಡೆದಿತ್ತು ಅದರಲ್ಲಿ ಕೇವಲ ಆರು ಮತಗಳ ಅಂತರದಿಂದ ಬಿಜೆಪಿಯ ಎಂ.ಕೆ. ಪ್ರಾಣೇಶ್ ಜಯಗಳಿಸಿ ಕಾಂಗ್ರೆಸ್ ನ ಗಾಯತ್ರಿ ಶಾಂತೇಗೌಡ ಸೋಲು ಅನುಭವಿಸಿದ್ದರು.

ಈ ಸಂಬಂಧ ರಾಜ್ಯ ಉಚ್ಚ ನ್ಯಾಯಾಲಯದಲ್ಲಿ ಗಾಯಿತ್ರಿಯವರು ಚುನಾವಣಾ ತಕರಾರು ಸಲ್ಲಿಸಿದ್ದು ಇದು ಸುಪ್ರೀಂ ಕೋರ್ಟ್ ಅಂಗಳ ತಲುಪಿತ್ತು .ಆದರೆ ಸುಪ್ರೀಂ ಕೋರ್ಟ್ ಅರ್ಜಿಯನ್ನು ತಿರಸ್ಕರಿಸಿ ಯಾವ ನ್ಯಾಯಾಲಯದಲ್ಲಿ ತಕರಾರು ಅರ್ಜಿ ಸಲ್ಲಿಸಿದ್ದೀರಿ ಅಲ್ಲೆ ಬಗೆಹರಿಸಿ ಕೊಳ್ಳಿ ಎಂದು ನಿರ್ದೇಶನದ ಮೇರೆಗೆ ಹೈಕೋರ್ಟ್ ನಲ್ಲಿ ಸುದೀರ್ಘ ವಾದಗಳು ನಡೆದು ಇಂದು ಹೈಕೋರ್ಟ್ ಮರು ಮತ ಏಣಿಕೆಗೆ ಆದೇಶ ನೀಡಿ ಮೂವತ್ತು ದಿನಗಳ ಒಳಗೆ ಮತ ಏಣಿಕೆಗೆ ಆದೇಶ ಮಾಡಿದೆ.

ಸರ್ಕಾರದ ನಾಮನಿರ್ದೇಶನ ಸದಸ್ಯರು ಮತ ಚಲಾಯಿಸಿದ್ದರ ಬಗ್ಗೆ ತಕರಾರು ನಡೆದಿದ್ದು ಯಾರ ಪರ ಫಲಿತಾಂಶ ಬಂದರು ಸುಪ್ರೀಂ ಕೋರ್ಟ್ ನಲ್ಲಿ ಮತ್ತೊಮ್ಮೆ ತಕರಾರು ಸಲ್ಲಿಸಿದರು ಅಚ್ಚರಿ ಪಡುವಂತಿಲ್ಲ.

Setback for M.K. Pranesh – High Court orders recount of votes

Share

Leave a comment

Leave a Reply

Your email address will not be published. Required fields are marked *

Don't Miss

ಪದವಿ ಪೂರ್ವ ಕಾಲೇಜುಗಳ ತಾಲ್ಲೂಕು ಮಟ್ಟದ ಕ್ರೀಡಾಕೂಟ

ಚಿಕ್ಕಮಗಳೂರು:  ಪರಿಶ್ರಮ ವಹಿಸಿದಾಗ ನಿಮ್ಮ ಭವಿಷ್ಯ ಸ್ವತಹಾ ನೀವೇ ರೂಪಿಸಿಕೊಳ್ಳಲು ಸಹಕಾರಿಯಾಗುತ್ತದೆ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ತಿಳಿಸಿದರು. ಅವರು ಇಂದು ರಾಮನಹಳ್ಳಿಯ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಶಾಲಾ ಶಿಕ್ಷಣ...

ನಗರಸಭೆ ನೂತನ ಉಪಾಧ್ಯಕ್ಷರಾಗಿ ಲಲಿತಾ ರವಿನಾಯ್ಕ ಅವಿರೋಧ ಆಯ್ಕೆ

ಚಿಕ್ಕಮಗಳೂರು:  ನಗರಸಭೆ ೩೫ನೇ ವಾರ್ಡಿನ ಕೆಂಪನಹಳ್ಳಿ ಬಡಾವಣೆಯ ಬಿಜೆಪಿ ಸದಸ್ಯೆ ಲಲಿತಾ ರವಿನಾಯ್ಕ ನಗರಸಭೆ ನೂತನ ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆಯಾಗಿದ್ದಾರೆಂದು ಚುನಾವಣಾಧಿಕಾರಿಯಾಗಿದ್ದ ಉಪವಿಭಾಗಾಧಿಕಾರಿ ಸುದರ್ಶನ್ ಘೋಷಿಸಿದರು. ಅವರು ಇಂದು ನಗರಸಭೆಯಲ್ಲಿ ಪಕ್ಷದ...

Related Articles

ಗಾಯಾಳಿಗೆ ಚಿಕಿತ್ಸೆ ನಿರಾಕರಿಸಿದರೆ 1 ಲಕ್ಷದವರೆಗೆ ದಂಡ

ಬೆಂಗಳೂರು: ರಸ್ತೆ ಅಪಘಾತದಿಂದ ಗಾಯಗೊಂಡು ಆಸ್ಪತ್ರೆಗೆ ದಾಖಲಾದವರಿಗೆ, ಯಾವುದೇ ಮುಂಗಡ ಹಣ ಕೇಳದೆ ಚಿಕಿತ್ಸೆ ನೀಡಬೇಕು...

ಜಿಂಕೆ ಮಾಂಸ ವಶ – ಮೂವರು ಆರೋಪಿಗಳ ಬಂಧನ

ನರಸಿಂಹರಾಜಪುರ: ಮುತ್ತಿನಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಸುಬೂರು ಗ್ರಾಮದ ಆರಂಬಳ್ಳಿ ಅರಣ್ಯ ಪ್ರದೇಶದಲ್ಲಿ ಜಿಂಕೆ ಕೊಂದು...

ಕಾರ್ಪೋರೇಟ್ ಕಂಪನಿಗಳ ಆಸೆಗೆ ರೈತರು ಬಲಿಪಶು

ಚಿಕ್ಕಮಗಳೂರು:  ದೇಶದಲ್ಲಿ ರೈತ ವಿರೋಧಿ ಕಾಯ್ದೆಗಳು ಜಾರಿಗೊಂಡಲ್ಲಿ ಸಣ್ಣಪು ಟ್ಟ ಕೃಷಿಕರು ಬಹುರಾಷ್ಟ್ರೀಯ ಕಂಪನಿಗಳ ಅಡಿಯಾಳಾಗುತ್ತೇವೆ....

ಈದ್‌–ಮಿಲಾದ್ ಅಂಗವಾಗಿ ನಗರದಲ್ಲಿ ಬೃಹತ್‌ ಮೆರವಣಿಗೆ

ಚಿಕ್ಕಮಗಳೂರು: ಪ್ರವಾದಿ ಮಹಮ್ಮದ್ ಜನ್ಮದಿನದ ಅಂಗವಾಗಿ ನಗರದಲ್ಲಿ ಮುಸ್ಲಿಂ ಬಾಂಧವರು ಈದ್‌–ಮಿಲಾದ್ ಹಬ್ಬವನ್ನು ಶುಕ್ರವಾರ ಸಂಭ್ರಮದಿಂದ ಆಚರಣೆ...