Home Latest News ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾಗಿ ಷಡಕ್ಷರಿ ಪುನರಾಯ್ಕೆ
Latest News

ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾಗಿ ಷಡಕ್ಷರಿ ಪುನರಾಯ್ಕೆ

Share
Share

ರಾಜ್ಯ ಸರ್ಕಾರಿ ನೌಕರರ ಸಂಘ ದ ರಾಜ್ಯ ಅಧ್ಯಕ್ಷ ಸ್ಥಾನ ಮತ್ತು ಖಜಾಂಚಿ ಸ್ಥಾನಕ್ಕೆ ಇಂದು ಚುನಾವಣೆ ನಡೆಯಿತು.
964 ಮತದಾರರು ಇದ್ದು ಬಿರುಸಿನಿಂದ ಚುನಾವಣೆಯಲ್ಲಿ ಮತ ಚಲಾಯಿಸಲಾಯಿತು.
ರಾಜ್ಯ ಅಧ್ಯಕ್ಷ ಸ್ಥಾನಕ್ಕೆ ಹಾಲಿ ಅಧ್ಯಕ್ಷ ಷಡಕ್ಷರಿ ಸ್ಪರ್ಧೆ ಮಾಡಿದ್ದು ಇವರ ವಿರುದ್ಧ ಕೃಷ್ಣೇಗೌಡರು ಪ್ರಬಲವಾದ ಪೈಪೋಟಿ ನೀಡಿದರೂ ಷಡಕ್ಷರಿ 59 ಮತಗಳ ಅಂತರದಿಂದ ವಿಜಯ ಮಾಲೆ ತನ್ನದಾಗಿಸಿ ಕೊಂಡಿದ್ದಾರೆ.
ಖಜಾಂಚಿ ಸ್ಥಾನಕ್ಕೆ ಕೃಷ್ಣೇಗೌಡರ ಬಣದ ಶಿವರುದ್ರಯ್ಯ ಚುನಾಯಿತರಾದರೆ ಷಡಕ್ಷರಿ ಬಣದ ನಾಗರಾಜ್ ಆರ್ ಜುಮನ್ನನವರ್ ಪರಾಭವಗೊಂಡರು.
ಬೆಳಗ್ಗೆಯಿಂದ ನಡೆದ ಬಿರುಸಿನ ಮತದಾನ ನೋಡಿದರೆ ಯಾವ ಕಾರ್ಪೊರೇಟ್ ಎಲೆಕ್ಷನ್ ಮೀರಿಸುವಂತೆ ಇತ್ತು ಒಂದೊಂದು ಮತಕ್ಕೂ ರೇಟ್ ಫಿಕ್ಸ್ ಮಾಡಲಾಗಿತ್ತು ಎಂಬ ಮಾತುಗಳನ್ನು ನೌಕರರೇ ಮಾತನಾಡುತ್ತಿದ್ದರು.
ಕೃಷ್ಣೇಗೌಡರ ಪರ ಸರ್ಕಾರವೇ ಟೊಂಕಕಟ್ಟಿ ನಿಂತಿದ್ದು ಷಡಕ್ಷರಿಗೆ ಆತಂಕ ತದ್ದಿತ್ತು ಆದರೂ ಮಾಡಿದ ಕೆಲಸ ಕೈ ಹಿಡಿದಿದೆ ಎನ್ನನುತ್ತಾರೆ.

Share

Leave a comment

Leave a Reply

Your email address will not be published. Required fields are marked *

Don't Miss

ನಗರದಲ್ಲಿ ಎರಡು ಗುಂಪುಗಳ ನಡುವಿನ ಗಲಾಟೆ

ಚಿಕ್ಕಮಗಳೂರು : ಮಧ್ಯರಾತ್ರಿ ರಸ್ತೆಯಲ್ಲಿ ಕೆಟ್ಟ ಶಬ್ದಗಳಿಂದ ಬೈದಾಡಿಕೊಳ್ಳುತ್ತಾ ಸಾರ್ವಜನಿಕರ ನೆಮ್ಮದಿಗೆ ಭಂಗ ತಂದ ಎರಡು ಗುಂಪುಗಳ ನಡುವಿನ ಗಲಾಟೆಯನ್ನು ತಡೆದ ಗಸ್ತು ಪೊಲೀಸರು ಮೂವರನ್ನು ವಶಕ್ಕೆ ಪಡೆದ ಘಟನೆ ಚಿಕ್ಕಮಗಳೂರು...

ಬಡ ಸಾಗುವಳಿದಾರರನ್ನು ಒಕ್ಕಲೆಬ್ಬಿಸಬಾರದು.

ಚಿಕ್ಕಮಗಳೂರು:   ಐದು ಎಕರೆಗಿಂತ ಕಡಿಮೆ ಭೂಮಿ ಹೊಂದಿರುವ ಬಡ ಸಾಗುವಳಿ ದಾರರನ್ನು ಯಾವುದೇ ಕಾರಣಕ್ಕೂ ಒಕ್ಕಲೆಬ್ಬಿಸಬಾರದು. ಈ ಬಗ್ಗೆ ಮುಖ್ಯಮಂತ್ರಿಗಳು ಹಾಗೂ ಅರಣ್ಯ ಸಚಿ ವರು ಸ್ಪಷ್ಟ ಸೂಚನೆ ನೀಡಿದ್ದಾರೆ ಎಂದು...

Related Articles

ಪುಸ್ತಕ ಸಂಸ್ಕೃತಿ-ಸಾಮಾಜಿಕ ಜವಾಬ್ದಾರಿ ಬೆಳೆಸುತ್ತದೆ

ಚಿಕ್ಕಮಗಳೂರು: ಪುಸ್ತಕ ಸಂಸ್ಕೃತಿ ಸಾಮಾಜಿಕ ಜವಾಬ್ದಾರಿ ಬೆಳೆಸುತ್ತದೆ ಎಂದು ನ್ಯೂಸ್ ಕಿಂಗ್ ಆನ್ಲೈನ್ ಪತ್ರಿಕೆಯ ಸಂಪಾದಕ...

ನಿಯಂತ್ರಣ ತಪ್ಪಿ ಸೋಮಾವತಿ ನದಿಗೆ ಉರುಳಿದ ಕಾರು

ಕಳಸ: ಸೇತುವೆಗೆ ತಡೆಗೋಡೆ ಇಲ್ಲದ ಪರಿಣಾಮ ಪ್ರವಾಸಿಗರ ಕಾರೊಂದು ನಿಯಂತ್ರಣ ತಪ್ಪಿ ಸೋಮಾವತಿ ನದಿಗೆ ಉರುಳಿದ...

ಸ್ವಾತಂತ್ರ್ಯೋತ್ಸವದಲ್ಲಿ ದಲಿತ ಸಂಘಟನೆಗಳ ಪ್ರತಿಭಟನೆ 

ಚಿಕ್ಕಮಗಳೂರು: ನಗರದ ನೇತಾಜಿ ಸುಭಾಷ್‌ಚಂದ್ರ ಬೋಸ್ ಜಿಲ್ಲಾ ಕ್ರೀಡಾಂಗಣದಲ್ಲಿ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮ ಮುಗಿದ ಬೆನ್ನಲ್ಲೇ ದಲಿತ...

‘ದೇಶ ಮೊದಲು’ ಎಂಬ ಭಾವನೆಯೊಂದಿಗೆ ಕರ್ತವ್ಯ ನಿರ್ವಹಿಸಿ

ಚಿಕ್ಕಮಗಳೂರು:  ಸ್ವಾತಂತ್ರ್ಯದ ೮೦ನೇ ವರ್ಷದ ಸಂಭ್ರಮ ಕೇವಲ ಹಬ್ಬದ ಆಚರಣೆಯಾಗದೆ, ಸ್ವಾತಂತ್ರ್ಯ ಹೋರಾಟಗಾರರಿಗೆ ಕೃತಜ್ಞತೆ ಸಲ್ಲಿಸುವ,...