Home Latest News ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾಗಿ ಷಡಕ್ಷರಿ ಪುನರಾಯ್ಕೆ
Latest News

ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾಗಿ ಷಡಕ್ಷರಿ ಪುನರಾಯ್ಕೆ

Share
Share

ರಾಜ್ಯ ಸರ್ಕಾರಿ ನೌಕರರ ಸಂಘ ದ ರಾಜ್ಯ ಅಧ್ಯಕ್ಷ ಸ್ಥಾನ ಮತ್ತು ಖಜಾಂಚಿ ಸ್ಥಾನಕ್ಕೆ ಇಂದು ಚುನಾವಣೆ ನಡೆಯಿತು.
964 ಮತದಾರರು ಇದ್ದು ಬಿರುಸಿನಿಂದ ಚುನಾವಣೆಯಲ್ಲಿ ಮತ ಚಲಾಯಿಸಲಾಯಿತು.
ರಾಜ್ಯ ಅಧ್ಯಕ್ಷ ಸ್ಥಾನಕ್ಕೆ ಹಾಲಿ ಅಧ್ಯಕ್ಷ ಷಡಕ್ಷರಿ ಸ್ಪರ್ಧೆ ಮಾಡಿದ್ದು ಇವರ ವಿರುದ್ಧ ಕೃಷ್ಣೇಗೌಡರು ಪ್ರಬಲವಾದ ಪೈಪೋಟಿ ನೀಡಿದರೂ ಷಡಕ್ಷರಿ 59 ಮತಗಳ ಅಂತರದಿಂದ ವಿಜಯ ಮಾಲೆ ತನ್ನದಾಗಿಸಿ ಕೊಂಡಿದ್ದಾರೆ.
ಖಜಾಂಚಿ ಸ್ಥಾನಕ್ಕೆ ಕೃಷ್ಣೇಗೌಡರ ಬಣದ ಶಿವರುದ್ರಯ್ಯ ಚುನಾಯಿತರಾದರೆ ಷಡಕ್ಷರಿ ಬಣದ ನಾಗರಾಜ್ ಆರ್ ಜುಮನ್ನನವರ್ ಪರಾಭವಗೊಂಡರು.
ಬೆಳಗ್ಗೆಯಿಂದ ನಡೆದ ಬಿರುಸಿನ ಮತದಾನ ನೋಡಿದರೆ ಯಾವ ಕಾರ್ಪೊರೇಟ್ ಎಲೆಕ್ಷನ್ ಮೀರಿಸುವಂತೆ ಇತ್ತು ಒಂದೊಂದು ಮತಕ್ಕೂ ರೇಟ್ ಫಿಕ್ಸ್ ಮಾಡಲಾಗಿತ್ತು ಎಂಬ ಮಾತುಗಳನ್ನು ನೌಕರರೇ ಮಾತನಾಡುತ್ತಿದ್ದರು.
ಕೃಷ್ಣೇಗೌಡರ ಪರ ಸರ್ಕಾರವೇ ಟೊಂಕಕಟ್ಟಿ ನಿಂತಿದ್ದು ಷಡಕ್ಷರಿಗೆ ಆತಂಕ ತದ್ದಿತ್ತು ಆದರೂ ಮಾಡಿದ ಕೆಲಸ ಕೈ ಹಿಡಿದಿದೆ ಎನ್ನನುತ್ತಾರೆ.

Share

Leave a comment

Leave a Reply

Your email address will not be published. Required fields are marked *

Don't Miss

30 ಲಕ್ಷ ರೂಪಾಯಿ ಹಣ ನೀಡುವಂತೆ ಬ್ಲಾಕ್‌ ಮೆಲ್

ಚಿಕ್ಕಮಗಳೂರು: ಎಡಿಟ್ ಮಾಡಿದ ಗೃಹಿಣಿಯೊಬ್ಬರ ಫೋಟೋಗಳನ್ನು ಅವರ ಮೊಬೈಲ್‌ಗೇ ಕಳುಹಿಸಿ, ಬರೋಬ್ಬರಿ 30 ಲಕ್ಷ ರೂಪಾಯಿ ಹಣ ನೀಡುವಂತೆ ಕಿಡಿಗೇಡಿಗಳು ಬೇಡಿಕೆಯಿಟ್ಟಿದ್ದ ಘಟನೆ ಬೆಳಕಿಗೆ ಬಂದಿದೆ. ಒಂದು ವೇಳೆ ಹಣ ನೀಡದಿದ್ದರೆ...

ವಿವಾಹಿತ ಮಹಿಳೆಗಾಗಿ ನಡೆದ ಜಗಳದಲ್ಲಿ ಕೈ ಕಟ್

ಎನ್.ಆ‌ರ್.ಪುರ: ವಿವಾಹಿತ ಮಹಿಳೆಯೊಬ್ಬರಿಗಾಗಿ ಇಬ್ಬರು ವ್ಯಕ್ತಿಗಳು ಲಾಂಗು ಮಚ್ಚಿನಿಂದ ಬಡಿದಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್.ಆ‌ರ್.ಪುರ ತಾಲೂಕಿನ ಬಾಳೆಹೊನ್ನೂರು ಸಮೀಪದ ಅಡಿಗೆಬೈಲು ಗ್ರಾಮದಲ್ಲಿ ನಡೆದಿದೆ. ಗಂಡನಿಂದ ದೂರವಿದ್ದ ಮಹಿಳೆಯೊಬ್ಬರ ವಿಚಾರವಾಗಿ ಶೇಷಗಿರಿ...

Related Articles

5 ದಶಕದ ಬಳಿಕ ನಿಡಘಟ್ಟ ಆಂಜನೇಯಸ್ವಾಮಿ ದೇವಾಲಯಕ್ಕೆ ದಲಿತರ ಪ್ರವೇಶ

ಚಿಕ್ಕಮಗಳೂರು: ಇತಿಹಾಸ ಪ್ರಸಿದ್ಧ ಗಟಾಗಟಿ ದೇವರು ಎಂದು ಕರೆಯಲ್ಪಡುವ ಕಡೂರು ತಾಲೂಕಿನ ನಿಡಘಟ್ಟದ ಶ್ರೀ ಆಂಜನೇಯಸ್ವಾಮಿ ದೇವಾಲಯಕ್ಕೆ...

ದೇಶ ವ್ಯಾಪ್ತಿ ಛಾತ್ರೋನ್ ಕಿ ಗೂಂಚ್ ವಿದ್ಯಾರ್ಥಿ ಆಂದೋಲನ

ಚಿಕ್ಕಮಗಳೂರು: ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕರ ನೇತೃತ್ವದಲ್ಲಿ ಛಾತ್ರೋನ್ ಕಿ ಗೂಂಚ್ ಎಂಬ ದೇಶ ವ್ಯಾಪಿ...

ಕುಡಿಯುವ ನೀರು-ಜಾನುವಾರು ಮೇವಿಗೆ ಕೊರತೆಯಾಗದಂತೆ ಕ್ರಮಕ್ಕೆ ಸೂಚನೆ

ಚಿಕ್ಕಮಗಳೂರು: ಕುಡಿಯುವ ನೀರು, ಜಾನುವಾರುಗಳ ಮೇವಿಗೆ ಕೊರತೆಯಾಗದಂತೆ ಕ್ರಮ ಕೈಗೊಳ್ಳುವಂತೆ ಇಂಧನ, ಪ್ರವಾಸೋದ್ಯಮ ಹಾಗೂ ಚಿಕ್ಕಮಗಳೂರು...

ಗೃಹಜ್ಯೋತಿ ಯೋಜನೆ ಅರ್ಹ ಗುರುತಿಸುವ ಉದ್ದೇಶದಿಂದ ಪರಿಷ್ಕರಣೆ

ಚಿಕ್ಕಮಗಳೂರು: ಸರ್ಕಾರ ಗೃಹಜ್ಯೋತಿ ಯೋಜನೆಯನ್ನು ಸಾರಾಸಗಟಾಗಿ ಪರಿಷ್ಕರಿಸುವ ಅಥವಾ ಕಡಿತಗೊಳಿಸುವ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು...