Home Latest News ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾಗಿ ಷಡಕ್ಷರಿ ಪುನರಾಯ್ಕೆ
Latest News

ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾಗಿ ಷಡಕ್ಷರಿ ಪುನರಾಯ್ಕೆ

Share
Share

ರಾಜ್ಯ ಸರ್ಕಾರಿ ನೌಕರರ ಸಂಘ ದ ರಾಜ್ಯ ಅಧ್ಯಕ್ಷ ಸ್ಥಾನ ಮತ್ತು ಖಜಾಂಚಿ ಸ್ಥಾನಕ್ಕೆ ಇಂದು ಚುನಾವಣೆ ನಡೆಯಿತು.
964 ಮತದಾರರು ಇದ್ದು ಬಿರುಸಿನಿಂದ ಚುನಾವಣೆಯಲ್ಲಿ ಮತ ಚಲಾಯಿಸಲಾಯಿತು.
ರಾಜ್ಯ ಅಧ್ಯಕ್ಷ ಸ್ಥಾನಕ್ಕೆ ಹಾಲಿ ಅಧ್ಯಕ್ಷ ಷಡಕ್ಷರಿ ಸ್ಪರ್ಧೆ ಮಾಡಿದ್ದು ಇವರ ವಿರುದ್ಧ ಕೃಷ್ಣೇಗೌಡರು ಪ್ರಬಲವಾದ ಪೈಪೋಟಿ ನೀಡಿದರೂ ಷಡಕ್ಷರಿ 59 ಮತಗಳ ಅಂತರದಿಂದ ವಿಜಯ ಮಾಲೆ ತನ್ನದಾಗಿಸಿ ಕೊಂಡಿದ್ದಾರೆ.
ಖಜಾಂಚಿ ಸ್ಥಾನಕ್ಕೆ ಕೃಷ್ಣೇಗೌಡರ ಬಣದ ಶಿವರುದ್ರಯ್ಯ ಚುನಾಯಿತರಾದರೆ ಷಡಕ್ಷರಿ ಬಣದ ನಾಗರಾಜ್ ಆರ್ ಜುಮನ್ನನವರ್ ಪರಾಭವಗೊಂಡರು.
ಬೆಳಗ್ಗೆಯಿಂದ ನಡೆದ ಬಿರುಸಿನ ಮತದಾನ ನೋಡಿದರೆ ಯಾವ ಕಾರ್ಪೊರೇಟ್ ಎಲೆಕ್ಷನ್ ಮೀರಿಸುವಂತೆ ಇತ್ತು ಒಂದೊಂದು ಮತಕ್ಕೂ ರೇಟ್ ಫಿಕ್ಸ್ ಮಾಡಲಾಗಿತ್ತು ಎಂಬ ಮಾತುಗಳನ್ನು ನೌಕರರೇ ಮಾತನಾಡುತ್ತಿದ್ದರು.
ಕೃಷ್ಣೇಗೌಡರ ಪರ ಸರ್ಕಾರವೇ ಟೊಂಕಕಟ್ಟಿ ನಿಂತಿದ್ದು ಷಡಕ್ಷರಿಗೆ ಆತಂಕ ತದ್ದಿತ್ತು ಆದರೂ ಮಾಡಿದ ಕೆಲಸ ಕೈ ಹಿಡಿದಿದೆ ಎನ್ನನುತ್ತಾರೆ.

Share

Leave a comment

Leave a Reply

Your email address will not be published. Required fields are marked *

Don't Miss

ಬಾಲಕಾರ್ಮಿಕರನ್ನು ದುಡಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧ

ಚಿಕ್ಕಮಗಳೂರು:  ಬಾಲ ಕಾರ್ಮಿಕರನ್ನು ಯಾವುದೇ ಅಪಾಯಕಾರಿ ಕ್ಷೇತ್ರದಲ್ಲಿ ದುಡಿಸಿಕೊಳ್ಳುವುದು ಶಿಕ್ಷಾರ್ಹ ಅಪ ರಾಧವಾಗಿದ್ದು, ಬಾಲ ಕಾರ್ಮಿಕರನ್ನು ದುಡಿಸಿಕೊಳ್ಳುವ ಮಾಲೀಕರಿಗೆ ೬ ತಿಂಗಳಿಗಿಂತ ಕಡಿಮೆಯಿಲ್ಲದಂತೆ ೨ ವರ್ಷ ಜೈಲು ಶಿಕ್ಷೆ ಹಾ ಗೂ...

ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಂಸದರ ಅಸಮಾಧಾನ

ಚಿಕ್ಕಮಗಳೂರು: ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಮಹತ್ವದ ಸಭೆಯಲ್ಲಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ಅಧಿಕಾರಿಗಳ ನಿರ್ಲಕ್ಷ್ಯ ಹಾಗೂ ವಿವಿಧ ಏಜೆನ್ಸಿಗಳ ಆಮೆಗತಿಯ ಕಾರ್ಯವೈಖರಿಯ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿ, ಬಿಗಿ...

Related Articles

ಜು.5ರಂದು ಉಚಿತ ಆರೋಗ್ಯ ತಪಾಸಣಾ ಶಿಬಿರ

ಚಿಕ್ಕಮಗಳೂರು: ಮಲೆನಾಡಿನ ಜನತೆಗೆ ಗುಣಮಟ್ಟದ ಆರೋಗ್ಯ ಸೇವೆಯನ್ನು ತಲುಪಿಸುವ ಉದ್ದೇಶದಿಂದ ಆರ್‌ವಿಆರ್ ಹೆಲ್ತ್‌ಕೇರ್ ವತಿಯಿಂದ ಉಚಿತ...

ಡಿಟಿಡಿಸಿ ಎಕ್ಸ್‌ಪ್ರೆಸ್ ಲಿಮಿಟೆಡ್ ವಿರುದ್ಧ ಆಯೋಗದ ತೀರ್ಪು

ಚಿಕ್ಕಮಗಳೂರು: ಸಕಾಲದಲ್ಲಿ ಆಹಾರ ಪದಾರ್ಥವನ್ನು ತಲುಪಿಸದೆ ಆಹಾರ ಸಾಮಗ್ರಿಗಳು ಹಾಳಾಗಲು ಕಾರಣವಾದ ಡಿಟಿಡಿಸಿ ಎಕ್ಸ್‌ಪ್ರೆಸ್ ಲಿಮಿಟೆಡ್...

ಮುತ್ತೋಡಿ ಅರಣ್ಯದಲ್ಲಿ ಪ್ರವಾಸಿಗರನ್ನು ಆಕರ್ಷಿಸುತ್ತಿರುವ ಚಿರತೆ

ಚಿಕ್ಕಮಗಳೂರು: ಕಾಫಿನಾಡಿನ ಪ್ರಸಿದ್ದ ಮುತ್ತೋಡಿ ಅರಣ್ಯ ವಲಯದಲ್ಲಿ ಪ್ರವಾಸಿಗರಿಗೆ ಅತ್ಯಂತ ಅಪರೂಪದ ಹಾಗೂ ರೋಮಾಂಚನಕಾರಿ ದೃಶ್ಯವೊಂದು...

ಡಾ.ಮಂಜುನಾಥ್ ಚಿಕ್ಕ‌ಮಗಳೂರು ಡಿಎಚ್ಒ

ಚಿಕ್ಕಮಗಳೂರು: ಕಾಫಿನಾಡು ಚಿಕ್ಕ‌ಮಗಳೂರಿನ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯಾಗಿ ಡಾ.ಎಚ್.ಕೆ.ಮಂಜುನಾಥ್ ನೇಮಕಗೊಂಡಿದ್ದಾರೆ. ಈ ಹಿಂದೆ...