Home Latest News ನೌಕರರ ಸಂಘದ ಅಧ್ಯಕ್ಷ ದೇವೇಂದ್ರಗೆ ಪಿ.ಯು ಬೋರ್ಡ್ ನೋಟಿಸ್ : ಭೋಜೇಗೌಡ ನಿಂದನೆ ಪ್ರಕರಣ
Latest News

ನೌಕರರ ಸಂಘದ ಅಧ್ಯಕ್ಷ ದೇವೇಂದ್ರಗೆ ಪಿ.ಯು ಬೋರ್ಡ್ ನೋಟಿಸ್ : ಭೋಜೇಗೌಡ ನಿಂದನೆ ಪ್ರಕರಣ

Share
Share

ಚಿಕ್ಕಮಗಳೂರು : ನೌಕರರ ಸಂಘದ ಜಿಲ್ಲಾಧ್ಯಕ್ಷರಾಗಿ ಗೆದ್ದು ಬೀಗಿದ ದೇವೇಂದ್ರ ಅವರಿಗೆ ಎಂಎಲ್.ಸಿ ಭೋಜೇಗೌಡರ ಗುಮ್ಮ ಕಾಡುತ್ತಿದೆ. ಪೈಪೋಟಿ ಭರಾಟೆಯಲ್ಲಿ ಅಧ್ಯಕ್ಷ ಸ್ಥಾನದ ಅಭ್ಯರ್ಥಿಯಾಗಿದ್ದ ದೇವೇಂದ್ರ ಭೋಜೇಗೌಡರ ಮೇಲೆ ಮಾಡಿದ ಆರೋಪಗಳು ಇದೀಗ ಅವರಿಗೆ ಮುಳುವಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಮಾಹಿತಿಯೊಂದರ ಪ್ರಕಾರ ಸರ್ಕಾರಿ ಉಪನ್ಯಾಸಕರಾಗಿ ರುವ ದೇವೇಂದ್ರರಿಗೆ ನೋಟೀಸ್ ಕೊಟ್ಟಿದೆ ಎನ್ನಲಾಗಿದೆ.

ಮಳೆ ಬಿಟ್ಟರು ಮರದ ಹನಿ ನಿಂತಿಲ್ಲ ಎಂಬ ಮಾತಿನಂತೆ ನೌಕರರ ಚುನಾವಣೆ ಮುಗಿದರೂ ನೂತನ ಅಧ್ಯಕ್ಷರಿಗೆ ಕಾಟ ತಪ್ಪಲಾರದು ಎಂಬಂತಾಗಿದೆ, ಎರಡನೇ ಬಾರಿ ಅಯ್ಕೆ ಆಗಿರುವ ದೇವೇಂದ್ರರವರಿಗೆ ಪಿ.ಯು.ಬೋರ್ಡ್ ನಿಂದ ನೋಟಿಸ್ ನೀಡಿದೆ ಎಂಬ ಮಾಹಿತಿ ತಿಳಿದು ಬಂದಿದ್ದು ದೇವೇಂದ್ರ ದಿಢೀರ್ ಬೆಂಗಳೂರಿಗೆ ದೌಡಾಯಿಸಿದ್ದಾರಡೆ

ನೌಕರರ ಚುನಾವಣೆ ವೇಳೆ ಪತ್ರಿಕಾ ಗೋಷ್ಠಿಯಲ್ಲಿ ವಿಧಾನ ಪರಿಷತ್ ಸದಸ್ಯ ಎಸ್.ಎಲ್. ಭೋಜೇಗೌಡ ರನ್ನು ನಿಂದಿಸಿದ್ದು, ಸರ್ಕಾರಿ ನೌಕರರಾಗಿ ಜನಪ್ರತಿನಿಧಿಗಳಿಗೆ ಅವಮಾನ ಮಾಡಿರುವ ನಿಮ್ಮ ಮೇಲೆ ಏಕೆ ಶಿಸ್ತು ಕ್ರಮ ಕೈಗೊಳ್ಳಬಾರದು ಎಂದು ಕಾರಣ ಕೇಳಿ ಶೊಕಾಸ್ ನೋಟಿಸ್ ನೀಡಲಾಗಿದೆ ಎಂದು ನೌಕರರು ಮಾತನಾಡುತ್ತಿದ್ದಾರೆ. ಈ ನಡುವೆ ಭೋಜೇಗೌಡ ಹಠಕ್ಕೆ ಬೀದಿದ್ದು ದೇವೇಂದ್ರ ವಿರುದ್ಧ ಕಾನೂನು ಹೋರಾಟ ಮಾಡಲು ಮುಂದಾಗಿದ್ದಾರೆ

Share

Leave a comment

Leave a Reply

Your email address will not be published. Required fields are marked *

Don't Miss

ವೈದ್ಯರ ಬೇಜವಾಬ್ದಾರಿತನಕ್ಕೆ ಮೂರು ತಿಂಗಳ ಹಸುಗೂಸು ಸಾವು

ಚಿಕ್ಕಮಗಳೂರು: ವೈದ್ಯರ ಬೇಜವಾಬ್ದಾರಿತನ ಹಾಗೂ ನಿರ್ಲಕ್ಷ್ಯದ ಆರೋಪಕ್ಕೆ ಮೂರು ತಿಂಗಳ ಹಸುಗೂಸೊಂದು ಬಲಿಯಾಗಿರುವ ಘಟನೆ ಚಿಕ್ಕಮಗಳೂರು ನಗರದ ಸರ್ಕಾರಿ ಜಿಲ್ಲಾ ಹೆರಿಗೆ ಆಸ್ಪತ್ರೆಯಲ್ಲಿ ನಡೆದಿದೆ. ಸರಿಯಾದ ಸಮಯಕ್ಕೆ ಸೂಕ್ತ ಚಿಕಿತ್ಸೆ ನೀಡದೆ...

ಜಿಲ್ಲೆಯಾದ್ಯಂತ ಮೊಹರಂ ಹಬ್ಬ ಆಚರಣೆ

ಚಿಕ್ಕಮಗಳೂರು: ತ್ಯಾಗ ಮತ್ತು ಬಲಿದಾನದ ಸಂಕೇತವಾಗಿರುವ ಮೊಹರಂ ಹಬ್ಬವನ್ನು ಮುಸ್ಲಿಮರು ಜಿಲ್ಲೆಯಾದ್ಯಂತ ಶುಕ್ರವಾರ ಶ್ರದ್ದಾಭಕ್ತಿಯಿಂದ ಆಚರಿಸಿದರು. ಕಳೆದ ಎರಡು ದಿನಗಳಿಂದ ಉಪವಾಸವಿದ್ದ ಭಕ್ತರು ನಗರದ ಬಡಾವಣೆಗಳ ವಿವಿಧ ಮಸೀದಿಗಳಿಗೆ ಬೆಳಿಗ್ಗೆಯೇ ತೆರಳಿ...

Related Articles

ನೀವು ಬೆಳಿಗ್ಗೆ ಕಸ ಗುಡಿಸದಿದ್ದರೆ ದೇಶವೇ ನಡೆಯಲ್ಲ ಧೈರ್ಯವಾಗಿ ಹಕ್ಕು ಕೇಳಿ

ಚಿಕ್ಕಮಗಳೂರು:  “ನೀವು ಬೆಳಿಗ್ಗೆ ಎದ್ದು ಕಸ ಗುಡಿಸದಿದ್ದರೆ ಈ ದೇಶದ ಯಾವುದೇ ನಗರ, ಪಟ್ಟಣ, ಊರುಗಳು...

ಸರ್ಕಾರಿ ಕಚೇರಿಗಳಲ್ಲಿ ಇ-ಆಫೀಸ್ ಮೂಲಕವೇ ವ್ಯವಹರಿಸಿ

ಚಿಕ್ಕಮಗಳೂರು: ಪ್ರತೀ ಕಚೇರಿಗಳಲ್ಲೂ ಇ-ಆಫೀಸ್ ಮೂಲಕವೇ ಪತ್ರ ಹಾಗೂ ಕಡತಗಳನ್ನು ನಿರ್ವಹಿಸುವಂತೆ ಸರ್ಕಾರದ ಅಪರ ಮುಖ್ಯ...

ಕುಂದೂರು ಫಾರೆಸ್ಟ್‌ನ ಹೆಬ್ಬಾಳ ಗದ್ದೆಯಲ್ಲಿ ಗಂಡು ಕಾಡಾನೆ ಸಾವು

​ಚಿಕ್ಕಮಗಳೂರು: ಜಿಲ್ಲೆಯ ಆಲ್ದೂರು ಅರಣ್ಯ ವಲಯದ ವ್ಯಾಪ್ತಿಯಲ್ಲಿ ಒಂಟಿ ಗಂಡು ಕಾಡಾನೆಯೊಂದು ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ...

ಶೃಂಗೇರಿ ಜೆಎಂಎಫ್ಸಿ ನ್ಯಾಯಾಲಯಕ್ಕೆ ನಕ್ಸಲ್ ನಾಯಕ ಬಿ.ಜಿ. ಕೃಷ್ಣಮೂರ್ತಿ

ಶೃಂಗೇರಿ: ನಕ್ಸಲ್ ನಾಯಕ ಬಿ.ಜಿ. ಕೃಷ್ಣಮೂರ್ತಿಯನ್ನು ಕೇರಳ ಪೊಲೀಸರು ಶೃಂಗೇರಿ ಜೆಎಂಎಫ್ಸಿ ನ್ಯಾಯಾಲಯಕ್ಕೆ ಶುಕ್ರವಾರ  ಹಾಜರುಪಡಿಸಿದರು....