Home Crime News ಮನೆಯಲ್ಲಿ ಒಂದೇ ಗಾಂಜಾ ಗಿಡ ಬೆಳೆದು ಬಂಧನಕ್ಕೊಳಗಾದ ಆರೋಪಿ
Crime News

ಮನೆಯಲ್ಲಿ ಒಂದೇ ಗಾಂಜಾ ಗಿಡ ಬೆಳೆದು ಬಂಧನಕ್ಕೊಳಗಾದ ಆರೋಪಿ

Share
Share

ಚಿಕ್ಕಮಗಳೂರು : ಮೂಡಿಗೆರೆ ಅಬಕಾರಿ ಇಲಾಖೆ ಅಧಿಕಾರಿಗಳು ಸಿಬ್ಬಂದಿ ಪಟ್ಟಣದ ಬೇಲೂರು ರಸ್ತೆಯ ಪೃಥ್ವಿ ಎಂ ಗೌಡ ಬಿನ್ ಮಹಿಪಾಲ್ ಮನೆಯಲ್ಲಿ ಅಕ್ರಮವಾಗಿ ಗಾಂಜಾ ಗಿಡವನ್ನು ಬೆಳೆದಿರುವುದನ್ನು ಪತ್ತೆ ಮಾಡಿ ಸುಮಾರು 707 ಗ್ರಾಂ ಅನ್ನು ವಶ ಪಡಿಸಿಕೊಂಡು ಸದರಿ ಆರೋಪಿಯನ್ನು ಎನ್ ಡಿ ಪಿ ಎಸ್ ಕಾಯ್ದೆ ಅಡಿ ಬಂಧಿಸಿ ಪ್ರಕರಣವನ್ನು ದಾಖಲಿಸಿ ಚಿಕ್ಕಮಗಳೂರು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಲಯಕ್ಕೆ ಹಾಜರುಪಡಿಸಿ ನ್ಯಾಯಾಂಗಕ್ಕೆ ಬಂಧನಕ್ಕೆ ಒಪ್ಪಿಸಲಾಗಿದೆ.

ಅಬಕಾರಿ ಉಪ ಅಧೀಕ್ಷಕರಾದ ಕೀರ್ತಿ ಕುಮಾರ್ , ಅಬಕಾರಿ ನಿರೀಕ್ಷಕರಾದ ಲೋಕೇಶ ಸಿ ಸಿಬ್ಬಂದಿಗಳಾದ ರಮೇಶ್
ತುಳಜಣ್ಣನವರ್, ಶಂಕರ ಗುರುವ ,ಮತ್ತು ವಾಹನ ಚಾಲಕರಾದ ಪ್ರವೀಣ್ ಇವರು ಭಾಗಿಯಾಗಿರುತ್ತಾರೆ ಪ್ರಕರಣವನ್ನು ಅಬಕಾರಿ ನಿರೀಕ್ಷಕರು ಮೂಡಿಗೆರೆ ಉಪ ವಿಭಾಗ ಇವರು ದಾಖಲಿಸಿರುತ್ತಾರೆ.

Share

Leave a comment

Leave a Reply

Your email address will not be published. Required fields are marked *

Don't Miss

ಹಿರಿಯ ನಾಗರಿಕರಿಗೆ 3.12 ಲಕ್ಷ ರೂ ವಂಚನೆ

ಚಿಕ್ಕಮಗಳೂರು: ಸೈಬರ್ ಕ್ರಿಮಿನಲ್‌ಗಳ ಜಾಲಕ್ಕೆ ಸಿಲುಕಿ ಹಿರಿಯ ನಾಗರಿಕರೊಬ್ಬರು ಬರೋಬ್ಬರಿ 3.12 ಲಕ್ಷ ಕಳೆದುಕೊಂಡಿದ್ದಾರೆ. ನಗರದಲ್ಲಿ ವಾಸವಾಗಿರುವ 62 ವರ್ಷದ ವೆಂಕಟೇಶ್ ಇತ್ತೀಚೆಗೆ ಅವರ ಮೊಬೈಲ್‌ಗೆ ಬಂದಿದ್ದ ಒಂದು ಅಪರಿಚಿತ ಎಪಿಕೆ...

ಜಿಲ್ಲೆಯ ಒಟ್ಟು 15 ಮಂದಿಯ ಗಡಿಪಾರಿಗೆ ಶಿಫಾರಸ್ ಪತ್ರ

ಚಿಕ್ಕಮಗಳೂರು: ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಸಂತೋಷ್ ಕೋಟ್ಯಾನ್, ಭಜರಂಗದಳದ ಮುಖಂಡ ಶ್ಯಾಮ್ ವಿ ಗೌಡ, ಮುಸ್ಲಿಂ ಸಮುದಾಯದ 10 ಮಂದಿ ಸೇರಿ ಜಿಲ್ಲೆಯ ಒಟ್ಟು 15 ಮಂದಿಯ ಗಡಿಪಾರಿಗೆ ಜಿಲ್ಲಾ...

Related Articles

ನಾಗಾಲ್ಯಾಂಡ್ ಮೂಲದ ಯುವತಿ ಆತ್ಮಹತ್ಯೆ

ಚಿಕ್ಕಮಗಳೂರು: ನಾಗಾಲ್ಯಾಂಡ್ ಮೂಲದ ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಅರವಿಂದ ನಗರ ಬಡಾವಣೆಯಲ್ಲಿ ನಡೆದಿದೆ....

ಅಪ್ರಾಪ್ತ ಪ್ರೇಮಿಗಳ ಪ್ರಕರಣ-ಲವ್ ಜಿಹಾದ್’ ಆರೋಪ

ಚಿಕ್ಕಮಗಳೂರು:  ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆಯಲ್ಲಿ ಈಗ ಅನ್ಯಕೋಮಿನ ಅಪ್ರಾಪ್ತ ಪ್ರೇಮಿಗಳ ಪ್ರಕರಣವೊಂದು ಭಾರೀ ಸದ್ದು...

ಖಾಸಗಿ ಕಂಪನಿಗೆ ಜೋನಲ್ ಮ್ಯಾನೇಜರ್ ವಂಚನೆ

ಚಿಕ್ಕಮಗಳೂರು: ಜಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಂಪನಿಯ ನಂಬಿಕೆ ದ್ರೋಹ ಹಾಗೂ ಲಕ್ಷಾಂತರ ರೂಪಾಯಿ ಮೌಲ್ಯದ...

ಭದ್ರಾ ನದಿಯ ಹಿನ್ನೀರಿಗೆ ಅಡ್ಡಲಾಗಿ ನಿರ್ಮಿಸಲಾದ ಹೊಸ ಸೇತುವೆ

ಕಾಫಿನಾಡು ಚಿಕ್ಕಮಗಳೂರಿನ ಎನ್.ಆರ್.ಪುರ ಮತ್ತು ಹೊನ್ನೆಕೊಡಿಗೆಯನ್ನು ಸಂಪರ್ಕಿಸುವ ಸಲುವಾಗಿ ಭದ್ರಾ ನದಿಯ ಹಿನ್ನೀರಿಗೆ ಅಡ್ಡಲಾಗಿ ನಿರ್ಮಿಸಲಾದ...