Home Crime News ಮನೆಯಲ್ಲಿ ಒಂದೇ ಗಾಂಜಾ ಗಿಡ ಬೆಳೆದು ಬಂಧನಕ್ಕೊಳಗಾದ ಆರೋಪಿ
Crime News

ಮನೆಯಲ್ಲಿ ಒಂದೇ ಗಾಂಜಾ ಗಿಡ ಬೆಳೆದು ಬಂಧನಕ್ಕೊಳಗಾದ ಆರೋಪಿ

Share
Share

ಚಿಕ್ಕಮಗಳೂರು : ಮೂಡಿಗೆರೆ ಅಬಕಾರಿ ಇಲಾಖೆ ಅಧಿಕಾರಿಗಳು ಸಿಬ್ಬಂದಿ ಪಟ್ಟಣದ ಬೇಲೂರು ರಸ್ತೆಯ ಪೃಥ್ವಿ ಎಂ ಗೌಡ ಬಿನ್ ಮಹಿಪಾಲ್ ಮನೆಯಲ್ಲಿ ಅಕ್ರಮವಾಗಿ ಗಾಂಜಾ ಗಿಡವನ್ನು ಬೆಳೆದಿರುವುದನ್ನು ಪತ್ತೆ ಮಾಡಿ ಸುಮಾರು 707 ಗ್ರಾಂ ಅನ್ನು ವಶ ಪಡಿಸಿಕೊಂಡು ಸದರಿ ಆರೋಪಿಯನ್ನು ಎನ್ ಡಿ ಪಿ ಎಸ್ ಕಾಯ್ದೆ ಅಡಿ ಬಂಧಿಸಿ ಪ್ರಕರಣವನ್ನು ದಾಖಲಿಸಿ ಚಿಕ್ಕಮಗಳೂರು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಲಯಕ್ಕೆ ಹಾಜರುಪಡಿಸಿ ನ್ಯಾಯಾಂಗಕ್ಕೆ ಬಂಧನಕ್ಕೆ ಒಪ್ಪಿಸಲಾಗಿದೆ.

ಅಬಕಾರಿ ಉಪ ಅಧೀಕ್ಷಕರಾದ ಕೀರ್ತಿ ಕುಮಾರ್ , ಅಬಕಾರಿ ನಿರೀಕ್ಷಕರಾದ ಲೋಕೇಶ ಸಿ ಸಿಬ್ಬಂದಿಗಳಾದ ರಮೇಶ್
ತುಳಜಣ್ಣನವರ್, ಶಂಕರ ಗುರುವ ,ಮತ್ತು ವಾಹನ ಚಾಲಕರಾದ ಪ್ರವೀಣ್ ಇವರು ಭಾಗಿಯಾಗಿರುತ್ತಾರೆ ಪ್ರಕರಣವನ್ನು ಅಬಕಾರಿ ನಿರೀಕ್ಷಕರು ಮೂಡಿಗೆರೆ ಉಪ ವಿಭಾಗ ಇವರು ದಾಖಲಿಸಿರುತ್ತಾರೆ.

Share

Leave a comment

Leave a Reply

Your email address will not be published. Required fields are marked *

Don't Miss

ಬಾಲಕಾರ್ಮಿಕರನ್ನು ದುಡಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧ

ಚಿಕ್ಕಮಗಳೂರು:  ಬಾಲ ಕಾರ್ಮಿಕರನ್ನು ಯಾವುದೇ ಅಪಾಯಕಾರಿ ಕ್ಷೇತ್ರದಲ್ಲಿ ದುಡಿಸಿಕೊಳ್ಳುವುದು ಶಿಕ್ಷಾರ್ಹ ಅಪ ರಾಧವಾಗಿದ್ದು, ಬಾಲ ಕಾರ್ಮಿಕರನ್ನು ದುಡಿಸಿಕೊಳ್ಳುವ ಮಾಲೀಕರಿಗೆ ೬ ತಿಂಗಳಿಗಿಂತ ಕಡಿಮೆಯಿಲ್ಲದಂತೆ ೨ ವರ್ಷ ಜೈಲು ಶಿಕ್ಷೆ ಹಾ ಗೂ...

ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಂಸದರ ಅಸಮಾಧಾನ

ಚಿಕ್ಕಮಗಳೂರು: ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಮಹತ್ವದ ಸಭೆಯಲ್ಲಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ಅಧಿಕಾರಿಗಳ ನಿರ್ಲಕ್ಷ್ಯ ಹಾಗೂ ವಿವಿಧ ಏಜೆನ್ಸಿಗಳ ಆಮೆಗತಿಯ ಕಾರ್ಯವೈಖರಿಯ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿ, ಬಿಗಿ...

Related Articles

ಗಾಂಜಾ ಸೇವಿಸಿ ರಂಪಾಟ – ಏಳು ಮಂದಿ ಬಂಧನ

ಚಿಕ್ಕಮಗಳೂರು: ಜಿಲ್ಲೆಯಾದ್ಯಂತ ಮಾದಕ ದ್ರವ್ಯ ಸೇವನೆ ವಿರುದ್ಧ ಪೊಲೀಸರು ವಿಶೇಷ ಕಾರ್ಯಾಚರಣೆ ಚುರುಕುಗೊಳಿಸಿದ್ದು ಸಾರ್ವಜನಿಕ ಸ್ಥಳಗಳಲ್ಲಿ...

ಎಐಟಿ ವೃತ್ತದ ಬಳಿ ಭೀಕರ ರಸ್ತೆ ಅಪಘಾತ

ಚಿಕ್ಕಮಗಳೂರು: ನಗರದ ಎಐಟಿ ವೃತ್ತದ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಕಚೇರಿಯಿಂದ ಮೋಟಾರ್ ಸೈಕಲ್‌ನಲ್ಲಿ...

ಜಿಲ್ಲಾ ಆಟದ ಮೈದಾನದ ಬಳಿ ಎ.ಎಸ್.ಐ ಮೇಲೆ ಹಲ್ಲೆ

ಚಿಕ್ಕಮಗಳೂರು: ಜಿಲ್ಲಾ ಆಟದ ಮೈದಾನದ ಗೇಟ್ ಮುಂಭಾಗದ ರಸ್ತೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗುವಂತೆ ಮಹೀಂದ್ರ ಥಾರ್ ಜೀಪನ್ನು...

ಎರಡು ಪ್ರತ್ಯೇಕ ಪೋಕೋ ಪ್ರಕರಣದಲ್ಲಿ ಇಬ್ಬರ ಬಂಧನ

ಬಾಳೆಹೊನ್ನೂರು: ಅಪ್ರಾಪ್ತರ ಮೇಲಿನ ದೌರ್ಜನ್ಯ ಕುರಿತಂತೆ 2 ಪ್ರತ್ಯೇಕ ಪೋಕೋ ಪ್ರಕರಣ ದಾಖಲಾಗಿದ್ದು, ಇಬ್ಬರನ್ನು ಬಾಳೆಹೊನ್ನೂರು...