Home Latest News ತರೀಕೆರೆಯಲ್ಲಿ ನಾಳೆ ರಾಜ್ಯಮಟ್ಟದ ನೃತ್ಯ ಸ್ಪರ್ದೆ
Latest News

ತರೀಕೆರೆಯಲ್ಲಿ ನಾಳೆ ರಾಜ್ಯಮಟ್ಟದ ನೃತ್ಯ ಸ್ಪರ್ದೆ

Share
Share

ಚಿಕ್ಕಮಗಳೂರು : ತರೀಕೆರೆಯಲ್ಲಿ ನಾಳೆ ರಾಜ್ಯಮಟ್ಟದ ನೃತ್ಯ ಸ್ಪರ್ಧೆ ಏರ್ಪಡಿಸಲಾಗಿದ್ದು, ಮಾಜಿ ಶಾಸಕ ದಿವಂಗತ ಟಿ.ಹೆಚ್ ಶಿವಶಂಕರಪ್ಪ ಸ್ಮರಣಾರ್ಥ ನೃತ್ಯ ಸ್ಪರ್ಧೆಗಳು ನಡೆಯಲಿದ್ದು ಆಕರ್ಷಕ ಪಾರಿತೋಷಕ ನೀಡಲಾಗುತ್ತದೆ. ಸಿಮ್ರಾನ್ ನೃತ್ಯ ಶಾಲೆಯವರು ಈ ಕಾರ್ಯಕ್ರಮ ಆಯೋಜಿಸಿದ್ದಾರೆ.

ಭಾರತೀಯ ಮತ್ತು ಪಾಶ್ಚಿಮಾತ್ಯ ಹಿರಿಯರ ಗುಂಪು ನೃತ್ಯದಲ್ಲಿ ಪ್ರಥಮ ಸ್ಥಾನ ಪಡೆದವರಿಗೆ 20,000 ನಗದು ಮತ್ತು ಪಾರಿತೋಷಕ ಹಾಗೂ ಪ್ರಶಸ್ತಿ ಪತ್ರ ನೀಡಿದರೆ ದ್ವಿತೀಯ ಸ್ಥಾನ ಪಡೆದವರಿಗೆ 12000 ನಗದು ಮತ್ತು ಪಾರಿತೋಷಕ ಹಾಗೂ ಪ್ರಶಸ್ತಿ ಪತ್ರ ಮತ್ತು ತೃತೀಯ ಬಹುಮಾನ ಪಡೆದವರಿಗೆ 7000 ನಗದು ಮತ್ತು ಪಾರಿತೋಷಕ ಹಾಗೂ ಪ್ರಶಸ್ತಿ ಪತ್ರ ನೀಡಲು ತೀರ್ಮಾನಿಸಲಾಗಿದೆ.

ಕಿರಿಯ ನೃತ್ಯ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ 6000 ನಗದು ಪಾರಿತೋಷಕ ಹಾಗೂ ಪ್ರಶಸ್ತಿ ಪತ್ರ ದ್ವಿತೀಯ ಬಹುಮಾನ 4000 ನಗದು ಪಾರಿತೋಷಕ ಹಾಗೂ ಪ್ರಶಸ್ತಿ ಪತ್ರ ತೃತೀಯ ಬಹುಮಾನ ಪಡೆದವರಿಗರ 3000 ನಗದು ಪಾರಿತೋಷಕ ಹಾಗೂ ಪ್ರಶಸ್ತಿ ಪತ್ರ ನೀಡಲಾಗುತ್ತದೆ ಎಂದು ಟಿ.ಜಿ ಸದಾನಂದ ತಿಳಿಸಿದ್ದಾರೆ.

Share

Leave a comment

Leave a Reply

Your email address will not be published. Required fields are marked *

Don't Miss

ನಗರದಲ್ಲಿ ಎರಡು ಗುಂಪುಗಳ ನಡುವಿನ ಗಲಾಟೆ

ಚಿಕ್ಕಮಗಳೂರು : ಮಧ್ಯರಾತ್ರಿ ರಸ್ತೆಯಲ್ಲಿ ಕೆಟ್ಟ ಶಬ್ದಗಳಿಂದ ಬೈದಾಡಿಕೊಳ್ಳುತ್ತಾ ಸಾರ್ವಜನಿಕರ ನೆಮ್ಮದಿಗೆ ಭಂಗ ತಂದ ಎರಡು ಗುಂಪುಗಳ ನಡುವಿನ ಗಲಾಟೆಯನ್ನು ತಡೆದ ಗಸ್ತು ಪೊಲೀಸರು ಮೂವರನ್ನು ವಶಕ್ಕೆ ಪಡೆದ ಘಟನೆ ಚಿಕ್ಕಮಗಳೂರು...

ಬಡ ಸಾಗುವಳಿದಾರರನ್ನು ಒಕ್ಕಲೆಬ್ಬಿಸಬಾರದು.

ಚಿಕ್ಕಮಗಳೂರು:   ಐದು ಎಕರೆಗಿಂತ ಕಡಿಮೆ ಭೂಮಿ ಹೊಂದಿರುವ ಬಡ ಸಾಗುವಳಿ ದಾರರನ್ನು ಯಾವುದೇ ಕಾರಣಕ್ಕೂ ಒಕ್ಕಲೆಬ್ಬಿಸಬಾರದು. ಈ ಬಗ್ಗೆ ಮುಖ್ಯಮಂತ್ರಿಗಳು ಹಾಗೂ ಅರಣ್ಯ ಸಚಿ ವರು ಸ್ಪಷ್ಟ ಸೂಚನೆ ನೀಡಿದ್ದಾರೆ ಎಂದು...

Related Articles

ಪುಸ್ತಕ ಸಂಸ್ಕೃತಿ-ಸಾಮಾಜಿಕ ಜವಾಬ್ದಾರಿ ಬೆಳೆಸುತ್ತದೆ

ಚಿಕ್ಕಮಗಳೂರು: ಪುಸ್ತಕ ಸಂಸ್ಕೃತಿ ಸಾಮಾಜಿಕ ಜವಾಬ್ದಾರಿ ಬೆಳೆಸುತ್ತದೆ ಎಂದು ನ್ಯೂಸ್ ಕಿಂಗ್ ಆನ್ಲೈನ್ ಪತ್ರಿಕೆಯ ಸಂಪಾದಕ...

ನಿಯಂತ್ರಣ ತಪ್ಪಿ ಸೋಮಾವತಿ ನದಿಗೆ ಉರುಳಿದ ಕಾರು

ಕಳಸ: ಸೇತುವೆಗೆ ತಡೆಗೋಡೆ ಇಲ್ಲದ ಪರಿಣಾಮ ಪ್ರವಾಸಿಗರ ಕಾರೊಂದು ನಿಯಂತ್ರಣ ತಪ್ಪಿ ಸೋಮಾವತಿ ನದಿಗೆ ಉರುಳಿದ...

ಸ್ವಾತಂತ್ರ್ಯೋತ್ಸವದಲ್ಲಿ ದಲಿತ ಸಂಘಟನೆಗಳ ಪ್ರತಿಭಟನೆ 

ಚಿಕ್ಕಮಗಳೂರು: ನಗರದ ನೇತಾಜಿ ಸುಭಾಷ್‌ಚಂದ್ರ ಬೋಸ್ ಜಿಲ್ಲಾ ಕ್ರೀಡಾಂಗಣದಲ್ಲಿ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮ ಮುಗಿದ ಬೆನ್ನಲ್ಲೇ ದಲಿತ...

‘ದೇಶ ಮೊದಲು’ ಎಂಬ ಭಾವನೆಯೊಂದಿಗೆ ಕರ್ತವ್ಯ ನಿರ್ವಹಿಸಿ

ಚಿಕ್ಕಮಗಳೂರು:  ಸ್ವಾತಂತ್ರ್ಯದ ೮೦ನೇ ವರ್ಷದ ಸಂಭ್ರಮ ಕೇವಲ ಹಬ್ಬದ ಆಚರಣೆಯಾಗದೆ, ಸ್ವಾತಂತ್ರ್ಯ ಹೋರಾಟಗಾರರಿಗೆ ಕೃತಜ್ಞತೆ ಸಲ್ಲಿಸುವ,...