Home Latest News ವಸತಿ ಶಾಲೆಯಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು
Latest NewschikamagalurCrime NewsHomenamma chikmagalur

ವಸತಿ ಶಾಲೆಯಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು

Share
Share

ಚಿಕ್ಕಮಗಳೂರು: ವಸತಿ ಶಾಲೆಯಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣಾಗಿರುವ ಘಟನೆ ಕೊಪ್ಪ ಪಟ್ಟಣದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ನಡೆದಿದೆ.

ಶಮಿತಾ (೧೫) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಶನಿವಾರ ರಾತ್ರಿ ನೇಣು ಬೀಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಭಾನುವಾರ ಬೆಳಗಿನ ಜಾವ ವಿದ್ಯಾರ್ಥಿಗಳು ಎದ್ದಾಗ ಪ್ರಕರಣ ಬೆಳ ಕಿಗೆ ಬಂದಿದೆ.

ಕೊಪ್ಪ ತಾಲೂಕು ಬೊಮ್ಲಾಪುರ ಗ್ರಾಮದ ವಿದ್ಯಾರ್ಥಿನಿ ಶಮಿತಾ ೬ನೇ ತರಗತಿಯಿಂದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಳು.

ವಿದ್ಯಾರ್ಥಿನಿ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ, ಈ ಸಂಬಂಧ ಕೊಪ್ಪ ಪೊ ಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Student hangs herself in residential school

Share

Leave a comment

Leave a Reply

Your email address will not be published. Required fields are marked *

Don't Miss

ಚಿಕ್ಕಮಗಳೂರು ಜಿಲ್ಲಾಸ್ಪತ್ರೆ ವೈದ್ಯನ ಡಬಲ್ ಡ್ಯೂಟಿ.!

ಚಿಕ್ಕಮಗಳೂರು : ಸರ್ಕಾರದ ಬೊಕ್ಕಸದಿಂದ ಕೈತುಂಬಾ ಸಂಬಳ ಪಡೆಯುತ್ತಾ, ಕರ್ತವ್ಯದ ಸ್ಥಳದಲ್ಲಿ ರೋಗಿಗಳನ್ನು ಸತಾಯಿಸಿ ನೆರೆಯ ಕೇರಳದ ಖಾಸಗಿ ಆಸ್ಪತ್ರೆಗೆ ಭೇಟಿ ನೀಡಿ ಅಲ್ಲಿನ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿರುವ ಗಂಭೀರ ಆರೋಪ...

ಶಾಸಕರುಗಳಿಗೆ ಅಧಿಕಾರದ ಹಠ-ರೈತರಿಗೆ ಬರಗಾಲದ ಭಯ

ಕಡೂರು ಬರಪೀಡಿತ ತಾಲೂಕು ಪಟ್ಟಿಯಿಂದ ಹೊರಕ್ಕೆ: ಜನಪ್ರತಿನಿಧಿಗಳು, ಅಧಿಕಾರಿಗಳ ವಿರುದ್ಧ ರೈತರ ಆಕ್ರೋಶ ಕಡೂರು: ಕಡೂರು ತಾಲ್ಲೂಕು ಪ್ರತಿ ವರ್ಷವೂ ಬರ ಪರಿಸ್ಥಿತಿಯನ್ನು ಎದುರಿಸುತ್ತಿದ್ದರೂ, ಪ್ರಸಕ್ತ ಸಾಲಿನ ಬರಪೀಡಿತ ತಾಲೂಕುಗಳ ಪಟ್ಟಿಯಿಂದ...

Related Articles

ಕಾಡಾನೆ-ಕಾಡುಕೋಣ ದಾಳಿಯಿಂದ ಭೀತಿಯಲ್ಲಿ ಕಾರ್ಮಿಕರು

ಮೂಡಿಗೆರೆ: ಮಲೆನಾಡಿನಲ್ಲಿ ಕಾಡಾನೆಗಳ ಹಾವಳಿ ಮಿತಿ ಮೀರಿದ್ದು, ಬೆಳೆಗಾರರು ಹಾಗೂ ಕಾರ್ಮಿಕರು ಆತಂಕದಲ್ಲಿ ದಿನದೂಡುತ್ತಿದ್ದಾರೆ. ಒಂದೆಡೆ...

ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸಹಪ್ರಾಧ್ಯಾಪಕರ ಹಾಜರಾತಿ ತಿದ್ದುಪಡಿ ಆರೋಪ

ಚಿಕ್ಕಮಗಳೂರು: ಚಿಕ್ಕಮಗಳೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (CIMS)ಯಲ್ಲಿ ಸಹಪ್ರಾಧ್ಯಾಪಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಡಾ. ಗಣೇಶ್ ಪಿ....

ನೂತನ ಜಿಲ್ಲಾಡಳಿತ ಸಂಕೀರ್ಣ ಮಾರ್ಚ್-ಏಪ್ರಿಲ್ ವೇಳೆಗೆ ಲೋಕಾರ್ಪಣೆ

ಚಿಕ್ಕಮಗಳೂರು: ಕಾಫಿನಾಡಿನ ಸಮಗ್ರ ಅಭಿವೃದ್ಧಿ ನೀಲನಕ್ಷೆಯ ಭಾಗವಾಗಿ ನಿರ್ಮಾಣವಾಗುತ್ತಿರುವ ಬಹುನಿರೀಕ್ಷಿತ ನೂತನ ಜಿಲ್ಲಾಡಳಿತ ಸಂಕೀರ್ಣದ (ಡಿಸಿ...

ತರೀಕೆರೆಯಲ್ಲಿ ಖಾಸಗಿ ಬಸ್ ಏಜೆಂಟ್‌ರ ನಡುರಸ್ತೆಯಲ್ಲೇ ಪುಂಡಾಟ

ತರೀಕೆರೆ: ಸರ್ಕಾರಿ ಬಸ್ ಚಾಲಕನ ಮೇಲೆ ಖಾಸಗಿ ಬಸ್ ಏಜೆಂಟ್‌ಗಳು ನಡುರಸ್ತೆಯಲ್ಲೇ ಪುಂಡಾಟ ನಡೆಸಿ, ರಕ್ತ...