ಚಿಕ್ಕಮಗಳೂರು:ಯಾವುದೇ ರೋಗ ಬಂದ ಮೇಲೆ ಪರದಾಡುವುದಕ್ಕಿಂತ, ಅದು ಬರುವ ಮುನ್ನವೇ ತಡೆಯುವುದು ಬುದ್ಧಿವಂತಿಕೆ. ಈ ನಿಟ್ಟಿನಲ್ಲಿ ಪೋಷಕರು ತಮ್ಮ ಮಕ್ಕಳಿಗೆ ಮುಂಜಾಗ್ರತಾ ಕ್ರಮವಾಗಿ ತಪ್ಪದೇ ಪೋಲಿಯೊ ಲಸಿಕೆ ಹಾಕಿಸಬೇಕು ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ಕರೆ ನೀಡಿದರು. ನಗರದ ಜಿಲ್ಲಾ ಆಸ್ಪತ್ರೆಯಲ್ಲಿ ಭಾನುವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ರಾಷ್ಟ್ರೀಯ ಆರೋಗ್ಯ ಅಭಿಯಾನ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಹಮ್ಮಿಕೊಂಡಿದ್ದ ರಾಷ್ಟ್ರೀಯ ಪಲ್ಸ್ ಪೋಲಿಯೊ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ನಮ್ಮ ದೇಶದಲ್ಲಿ ಹಲವು ವರ್ಷಗಳ ಹಿಂದೆಯೇ ಪಲ್ಸ್ ಪೋಲಿಯೊ ಲಸಿಕಾ ಅಭಿಯಾನ ಯಶಸ್ವಿಯಾಗಿ ಪ್ರಾರಂಭಿಸಲಾಯಿತು. ಅಂದಿನ ಪ್ರಧಾನಿ ಪಿ.ವಿ. ನರಸಿಂಹರಾವ್ ಹಾಗೂ ಅಂದಿನ ಮುಖ್ಯಮಂತ್ರಿ ಹೆಚ್.ಡಿ. ದೇವೇಗೌಡ ಅವರ...
ByN Raju Chief EditorJune 28, 2026ಕಡೂರು: ಕೋರ್ಟ್ ವಿಚಾರಣೆಗಾಗಿ ಚಿಕ್ಕಮಗಳೂರಿಗೆ ಹೋಗಿ ಬರುವುದಾಗಿ ಹೇಳಿ ಹೋದ ಮಹಿಳೆಯೊಬ್ಬರು ಮನೆಯಲ್ಲಿದ್ದ ನೂರಾರು ಗ್ರಾಂ ಚಿನ್ನಾಭರಣ ಹಾಗೂ ಕೋಟ್ಯಂತರ ರೂಪಾಯಿ ಮೌಲ್ಯದ ಬ್ಯಾಂಕ್ ಆಸ್ತಿ ಪತ್ರಗಳೊಂದಿಗೆ ನಿಗೂಢವಾಗಿ ನಾಪತ್ತೆಯಾಗಿರುವ ಆಘಾತಕಾರಿ...
ByN Raju Chief EditorJune 21, 2026ತರೀಕೆರೆ: ತಾಲ್ಲೂಕಿನ ಮುದುಗುಂಡಿ ಗ್ರಾಮದಲ್ಲಿ ಸುಮಾರು 3 ವರ್ಷ ವಯಸ್ಸಿನ ಹೆಣ್ಣು ಚಿರತೆಯನ್ನು ಅರಣ್ಯ ಇಲಾಖೆ ಶನಿವಾರ ಸೆರೆಹಿಡಿದಿದೆ. ಮುದುಗುಂಡಿ ಗ್ರಾಮದಲ್ಲಿ ಬಳಕೆ ಮಾಡದ ಶೌಚಾಲಯದಲ್ಲಿದ್ದ ನಾಯಿಗಳನ್ನು ಹಿಡಿಯಲು ಶನಿವಾರ ಬೆಳಿಗ್ಗೆ...
ByN Raju Chief EditorJune 21, 2026Excepteur sint occaecat cupidatat non proident