Home Latest News ತರೀಕೆರೆ ಪಿಸಿಎಲ್.ಡಿ ಬ್ಯಾಂಕ್ ನಿರ್ದೇಶಕರ ಜಯ : ಡಿ.ಎಸ್ ಸುರೇಶ್ ಮೇಲುಗೈ
Latest News

ತರೀಕೆರೆ ಪಿಸಿಎಲ್.ಡಿ ಬ್ಯಾಂಕ್ ನಿರ್ದೇಶಕರ ಜಯ : ಡಿ.ಎಸ್ ಸುರೇಶ್ ಮೇಲುಗೈ

Share
Share

ಚಿಕ್ಕಮಗಳೂರು : ತರೀಕೆರೆ ಪಿ.ಎಲ್.ಡಿ ಬ್ಯಾಂಕ್ ಸಹಕಾರ ಭಾರತಿ ತೆಕ್ಕೆಗೆ ಬಂದಿದೆ, ತರೀಕೆರೆಯ ಭೂ ಅಭಿವೃದ್ಧಿ ಬ್ಯಾಂಕ್ ನ ಚುನಾವಣೆ ನಡೆದಿದ್ದು 2025 ರಿಂದ 2030 ವರೆಗಿನ ಅಡಳಿತ ಮಂಡಳಿಗೆ ಹನ್ನೊಂದು ಜನ ಅವಿರೋಧವಾಗಿ ಆಯ್ಕೆಯಾದರೆ ಇನ್ನುಳಿದ ಎರಡು ಸ್ಥಾನಕ್ಕೆ ಚುನಾವಣೆ ನಡೆಯಿತು.

ಲಿಂಗದಹಳ್ಳಿ ಕ್ಷೇತ್ರದಿಂದ ಪಿ.ಎಸ್. ನಂಜುಂಡಸ್ವಾಮಿ
ಉಡೇವದ ತಮ್ಮಯ್ಯ ಅಮೃತಾಪುರ ಕ್ಷೇತ್ರದಿಂದ
ಚಂದ್ರಶೇಖರಪ್ಪ ಮತ್ತು ಹೇಮಲತಾ ಲಕ್ಕವಳ್ಳಿ ಕ್ಷೇತ್ರದಿಂದ ಟಿ.ಟಿ. ಗೋವಿಂದಪ್ಪ ಮತ್ತು ಎಚ್.ಎಂ. ಕಿರಣ್ ಕುಮಾರ್, ಅಜ್ಜಂಪುರ ಕ್ಷೇತ್ರದಿಂದ ಎ.ಎಂ.ಯೋಗೀಶ್ ನಾಗರಾಜ್, ಶಿವನಿ ಕ್ಷೇತ್ರದಿಂದ ಪ್ರೀತಮ್ ಪರಿಶಿಷ್ಟ ಪಂಗಡ ಕ್ಷೇತ್ರದಿಂದ ಬೇಗೂರು ನಾಗರಾಜ್ ಅವಿರೋಧವಾಗಿ ಆಯ್ಕೆಯಾದರೆ, ಅಜ್ಜಂಪುರ ಬಿ ಕ್ಷೇತ್ರದಿಂದ ಹಾಲಸಿದ್ದಪ್ಪ ಶಿವನಿ ಬಿ ಕ್ಷೇತ್ರದಿಂದ ದಿವಾಕರ ಮೂರ್ತಿ ಚುನಾವಣೆಲಿ, ಜಯಗಳಿಸಿದ್ದಾರೆ. ತರೀಕೆರೆ ಮಾಜಿ ಶಾಸಕ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಡಿ.ಎಸ್.ಸರೇಶ್ ಮತ್ತು ಡಿಸಿಸಿ ಬ್ಯಾಂಕ್ ನಿರ್ದೇಶಕ ಟಿ.ಎಲ್. ರಮೇಶ್ ನೇತೃತ್ವದಲ್ಲಿ ಚುನಾವಣೆ ನಡೆದಿದ್ದು,, ಕಳೆದ ಇಪ್ಪತ್ತು ವರ್ಷಗಳಿಂದ ಪೀ ಕಾರ್ಡ್ ಬ್ಯಾಂಕ್ ನಲ್ಲಿ ಹಿಡಿತ ಸಾಧಿಸಿದ್ದಾರೆ. ಆಡಳಿತ ಮಂಡಳಿ ನಿರ್ದೇಶಕರುಗಳ ಚುನಾವಣೆಯಲ್ಲಿ ಸಹಕಾರ ಭಾರತಿ ತರೀಕೆರೆ ಘಟಕ ಮತ್ತು ಡಿಎಸ್ ಸುರೇಶ್ ಮಾಜಿ ಶಾಸಕರು ಮತ್ತು ಡಿಸಿಸಿ ಬ್ಯಾಂಕ್ ಅಧ್ಯಕ್ಷರು ಇವರ ನೇತೃತ್ವದಲ್ಲಿ ಜಯಿಸಿದ 13 ನಿರ್ದೇಶಕರುಗಳಿಗೆ ಸಹಕಾರ ಭಾರತಿ ಚಿಕ್ಕಮಗಳೂರು ಪ್ರಧಾನ ಕಾರ್ಯದರ್ಶಿಯಾದ ಟಿ.ಎಲ್. ರಮೇಶ್ DCC ಬ್ಯಾಂಕ್ ನಿರ್ದೇಶಕರು ಅಭಿನಂದಿಸಿದ್ದಾರೆ.

Share

Leave a comment

Leave a Reply

Your email address will not be published. Required fields are marked *

Don't Miss

ಬಾಲಕಾರ್ಮಿಕರನ್ನು ದುಡಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧ

ಚಿಕ್ಕಮಗಳೂರು:  ಬಾಲ ಕಾರ್ಮಿಕರನ್ನು ಯಾವುದೇ ಅಪಾಯಕಾರಿ ಕ್ಷೇತ್ರದಲ್ಲಿ ದುಡಿಸಿಕೊಳ್ಳುವುದು ಶಿಕ್ಷಾರ್ಹ ಅಪ ರಾಧವಾಗಿದ್ದು, ಬಾಲ ಕಾರ್ಮಿಕರನ್ನು ದುಡಿಸಿಕೊಳ್ಳುವ ಮಾಲೀಕರಿಗೆ ೬ ತಿಂಗಳಿಗಿಂತ ಕಡಿಮೆಯಿಲ್ಲದಂತೆ ೨ ವರ್ಷ ಜೈಲು ಶಿಕ್ಷೆ ಹಾ ಗೂ...

ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಂಸದರ ಅಸಮಾಧಾನ

ಚಿಕ್ಕಮಗಳೂರು: ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಮಹತ್ವದ ಸಭೆಯಲ್ಲಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ಅಧಿಕಾರಿಗಳ ನಿರ್ಲಕ್ಷ್ಯ ಹಾಗೂ ವಿವಿಧ ಏಜೆನ್ಸಿಗಳ ಆಮೆಗತಿಯ ಕಾರ್ಯವೈಖರಿಯ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿ, ಬಿಗಿ...

Related Articles

ಜು.5ರಂದು ಉಚಿತ ಆರೋಗ್ಯ ತಪಾಸಣಾ ಶಿಬಿರ

ಚಿಕ್ಕಮಗಳೂರು: ಮಲೆನಾಡಿನ ಜನತೆಗೆ ಗುಣಮಟ್ಟದ ಆರೋಗ್ಯ ಸೇವೆಯನ್ನು ತಲುಪಿಸುವ ಉದ್ದೇಶದಿಂದ ಆರ್‌ವಿಆರ್ ಹೆಲ್ತ್‌ಕೇರ್ ವತಿಯಿಂದ ಉಚಿತ...

ಡಿಟಿಡಿಸಿ ಎಕ್ಸ್‌ಪ್ರೆಸ್ ಲಿಮಿಟೆಡ್ ವಿರುದ್ಧ ಆಯೋಗದ ತೀರ್ಪು

ಚಿಕ್ಕಮಗಳೂರು: ಸಕಾಲದಲ್ಲಿ ಆಹಾರ ಪದಾರ್ಥವನ್ನು ತಲುಪಿಸದೆ ಆಹಾರ ಸಾಮಗ್ರಿಗಳು ಹಾಳಾಗಲು ಕಾರಣವಾದ ಡಿಟಿಡಿಸಿ ಎಕ್ಸ್‌ಪ್ರೆಸ್ ಲಿಮಿಟೆಡ್...

ಮುತ್ತೋಡಿ ಅರಣ್ಯದಲ್ಲಿ ಪ್ರವಾಸಿಗರನ್ನು ಆಕರ್ಷಿಸುತ್ತಿರುವ ಚಿರತೆ

ಚಿಕ್ಕಮಗಳೂರು: ಕಾಫಿನಾಡಿನ ಪ್ರಸಿದ್ದ ಮುತ್ತೋಡಿ ಅರಣ್ಯ ವಲಯದಲ್ಲಿ ಪ್ರವಾಸಿಗರಿಗೆ ಅತ್ಯಂತ ಅಪರೂಪದ ಹಾಗೂ ರೋಮಾಂಚನಕಾರಿ ದೃಶ್ಯವೊಂದು...

ಡಾ.ಮಂಜುನಾಥ್ ಚಿಕ್ಕ‌ಮಗಳೂರು ಡಿಎಚ್ಒ

ಚಿಕ್ಕಮಗಳೂರು: ಕಾಫಿನಾಡು ಚಿಕ್ಕ‌ಮಗಳೂರಿನ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯಾಗಿ ಡಾ.ಎಚ್.ಕೆ.ಮಂಜುನಾಥ್ ನೇಮಕಗೊಂಡಿದ್ದಾರೆ. ಈ ಹಿಂದೆ...