Home namma chikmagalur Tarikere PLD Bank: ತರೀಕೆರೆ ಪಿ.ಎಲ್.ಡಿ.ಬ್ಯಾಂಕ್ ಅಧ್ಯಕ್ಷ-ಯೋಗೀಶ್ ಉಪಾಧ್ಯಕ್ಷ ದಿವಾಕರ್ ಮೂರ್ತಿ ಅಯ್ಕೆ
Tarikere

PLD Bank: ತರೀಕೆರೆ ಪಿ.ಎಲ್.ಡಿ.ಬ್ಯಾಂಕ್ ಅಧ್ಯಕ್ಷ-ಯೋಗೀಶ್ ಉಪಾಧ್ಯಕ್ಷ ದಿವಾಕರ್ ಮೂರ್ತಿ ಅಯ್ಕೆ

Share
ತರೀಕೆರೆ ಪಿ.ಎಲ್.ಡಿ.ಬ್ಯಾಂಕ್ ಅಧ್ಯಕ್ಷರಾಗಿ ಯೋಗೀಶ್ ಉಪಾಧ್ಯಕ್ಷರಾಗಿ ದಿವಾಕರ್ ಮೂರ್ತಿ ಅಯ್ಕೆ
ತರೀಕೆರೆ ಪಿ.ಎಲ್.ಡಿ.ಬ್ಯಾಂಕ್ ಅಧ್ಯಕ್ಷರಾಗಿ ಯೋಗೀಶ್ ಉಪಾಧ್ಯಕ್ಷರಾಗಿ ದಿವಾಕರ್ ಮೂರ್ತಿ ಅಯ್ಕೆ
Share

ಚಿಕ್ಕಮಗಳೂರು: ತರೀಕೆರೆ ಭೂ ಅಭಿವೃದ್ಧಿ ಬ್ಯಾಂಕ್ ಅಧ್ಯಕ್ಷರಾಗಿ ಅಜ್ಜಂಪುರ ಯೋಗೀಶ್ ಉಪಾಧ್ಯಕ್ಷರಾಗಿ ಚಿಕ್ಕನವಂಗಲ ದ ದಿವಾಕರ ಮೂರ್ತಿ ಅವಿರೋಧವಾಗಿ ಅಯ್ಕೆ ಆಗಿದ್ದಾರೆ.

ನಿನ್ನೆ ನಡೆದ ಚುನಾವಣೆಯಲ್ಲಿ ಇವರಿಬ್ಬರನ್ನು ಹೊರತುಪಡಿಸಿ ಯಾರು ಚುನಾವಣೆಗೆ ಅರ್ಜಿ ಸಲ್ಲಿಸದಿದ್ದರಿಂದ ಇವರ ಆಯ್ಕೆಯನ್ನು ಘೋಷಣೆ ಮಾಡಲಾಯಿತು.

ಅವಿರೋಧವಾಗಿ ಅಯ್ಕೆ ಯಾದವರನ್ನು ಡಿ.ಸಿ.ಸಿ.ಬ್ಯಾಂಕ್ ನಿರ್ದೇಶಕ ಅಭಿನಂದಿಸಿ ಮಾತನಾಡಿ ಬ್ಯಾಂಕ್ ಇಪ್ಪತ್ತು ಲಕ್ಷ ಲಾಭಗಳಿಸಿದ್ದು ರೈತರು ಪ್ರಯೋಜನ ಪಡೆದುಕೊಳ್ಳಲು ಕರೆ ನೀಡಿದರು.

ಕೃಷಿ ಸಾಲದ ಜೊತೆಗೆ ಕೃಷಿಯೇತರ ಸಾಲ ವಿತರಿಸುತ್ತಿದ್ದು ಬಂಗಾರದ ಸಾಲ,ಠೇವಣಿ ಸಾಲ ಇನ್ನಿತರ ಸಾಲ ನೀಡುತ್ತದೆ ಇದರ ಉಪಯೋಗ ಪಡೆದುಕೊಂಡು ಬ್ಯಾಂಕ್ ನ ಉನ್ನತಿಗೆ ಸಹಕರಿಸಲು ಕೋರಿದರು.

ಬ್ಯಾಂಕ್ ನಲ್ಲಿ ಇ ಸ್ಟ್ಯಾಂಪ್ ಸೌಲಭ್ಯ ಬಳಸಿಕೊಳ್ಳಲು ಕರೆ ನೀಡಿದ ಅವರು ಬ್ಯಾಂಕ್ ತೀರ ಹಳೇಯದಾಗಿದ್ದು ಈಗ ಹೊಸ ಕಟ್ಟಡ ಕಟ್ಟಲು ಎಲ್ಲರೂ ಸಹಕರಿಸಲು ಕೋರಿದರು.

ನೂತನವಾಗಿ ಆಯ್ಕೆಯಾದ ಅಧ್ಯಕ್ಷ ಮತ್ತು ಉಪಾಧ್ಯಕ್ಷರು ಎಲ್ಲರ ಸಲಹೆ ಪಡೆದು ಬ್ಯಾಂಕ್ ಅಭಿವೃದ್ಧಿಗೆ ಶ್ರಮಿಸುವುದಾಗಿ ತಿಳಿಸಿದರು.

Tarikere PLD Bank President Yogish Vice President Diwakar Murthy Aike

Share

Leave a comment

Leave a Reply

Your email address will not be published. Required fields are marked *

Don't Miss

ಪದವಿ ಪೂರ್ವ ಕಾಲೇಜುಗಳ ತಾಲ್ಲೂಕು ಮಟ್ಟದ ಕ್ರೀಡಾಕೂಟ

ಚಿಕ್ಕಮಗಳೂರು:  ಪರಿಶ್ರಮ ವಹಿಸಿದಾಗ ನಿಮ್ಮ ಭವಿಷ್ಯ ಸ್ವತಹಾ ನೀವೇ ರೂಪಿಸಿಕೊಳ್ಳಲು ಸಹಕಾರಿಯಾಗುತ್ತದೆ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ತಿಳಿಸಿದರು. ಅವರು ಇಂದು ರಾಮನಹಳ್ಳಿಯ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಶಾಲಾ ಶಿಕ್ಷಣ...

ನಗರಸಭೆ ನೂತನ ಉಪಾಧ್ಯಕ್ಷರಾಗಿ ಲಲಿತಾ ರವಿನಾಯ್ಕ ಅವಿರೋಧ ಆಯ್ಕೆ

ಚಿಕ್ಕಮಗಳೂರು:  ನಗರಸಭೆ ೩೫ನೇ ವಾರ್ಡಿನ ಕೆಂಪನಹಳ್ಳಿ ಬಡಾವಣೆಯ ಬಿಜೆಪಿ ಸದಸ್ಯೆ ಲಲಿತಾ ರವಿನಾಯ್ಕ ನಗರಸಭೆ ನೂತನ ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆಯಾಗಿದ್ದಾರೆಂದು ಚುನಾವಣಾಧಿಕಾರಿಯಾಗಿದ್ದ ಉಪವಿಭಾಗಾಧಿಕಾರಿ ಸುದರ್ಶನ್ ಘೋಷಿಸಿದರು. ಅವರು ಇಂದು ನಗರಸಭೆಯಲ್ಲಿ ಪಕ್ಷದ...

Related Articles

ಕುರಕುಚ್ಚಿ ಗ್ರಾಮದಲ್ಲಿ ವ್ಯಕ್ತಿಯ ಕೊಲೆ-ಇಬ್ಬರ ಬಂಧನ

ಚಿಕ್ಕಮಗಳೂರು: ತಂಗಿಯನ್ನು ಕೊಲೆಗೈದಿದ್ದ ಭಾವನನ್ನು ಬಾಮೈದ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ತರೀಕೆರೆ ತಾಲೂಕಿನ ಕುರಕುಚ್ಚಿ...

ಮಕ್ಕಳಪ್ರತಿಭೆ ರಾಷ್ಟ್ರಮಟ್ಟದಲ್ಲಿ ಬೆಳಗಿಸಿದ ಕ್ರೀಡಾ ಶಿಕ್ಷಕ

ತರೀಕೆರೆ: ವಿಧ್ಯಾರ್ಥಿಗಳಿಗೆ ಶೈಕ್ಷಣಿಕ ವಿಷಯಗಳ ಜೊತೆಗೆ ದೈಹಿಕ ಶಿಕ್ಷಣವು ಬಹು ಮುಖ್ಯ. ಮಕ್ಕಳ ಆಸಕ್ತಿ ಗಮನಿಸಿ...

ದಶಮಾನೋತ್ಸವ ಪ್ರಶಸ್ತಿಗೆ ಜಿಲ್ಲೆಯ 10 ಕಲಾವಿದರ ಆಯ್ಕೆ

ತರೀಕೆರೆ: ಜಾನಪದದ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ಜಿಲ್ಲೆಯ 10 ಕಲಾವಿದರನ್ನು ಜಿಲ್ಲಾ ದಶಮಾನೋತ್ಸವ ಪ್ರಶಸ್ತಿಗೆ...

ತರೀಕೆರೆ ಕ್ಷೇತ್ರದಲ್ಲಿ ಇಲಿ-ಬೆಕ್ಕು ಕಣ್ಣಾ ಮುಚ್ಚಾಲೆ

ತರೀಕೆರೆ: ತರೀಕೆರೆ ಕ್ಷೇತ್ರದಲ್ಲಿ ಕಂತು,ಕಂತು ದಂಧೆಗಳು ನಡೆಯುತ್ತಿರುವುದು ಎಲ್ಲರಿಗೂ ತಿಳಿದಿದೆ .ಇದಕ್ಕೆ ಸಾಕ್ಷಿ ಎಂಬಂತೆ 2023...