Home Crime News ಟಾಟಾಏಸ್-ಬೈಕ್ ನಡುವೆ ಅಪಘಾತ:ಬೈಕ್ ಸವಾರ ಸ್ಥಳದಲ್ಲಿಯೇ ಸಾವು
Crime NewsHomeLatest Newsnamma chikmagalurTarikere

ಟಾಟಾಏಸ್-ಬೈಕ್ ನಡುವೆ ಅಪಘಾತ:ಬೈಕ್ ಸವಾರ ಸ್ಥಳದಲ್ಲಿಯೇ ಸಾವು

Share
Share

ತರೀಕೆರೆ: ಟಾಟಾಏಸ್ ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟಿದ್ದು ಹಿಂಬದಿ ಸವಾರನಿಗೆ ಗಂಭೀರ ಗಾಯಗಳಾದ ಘಟನೆ ಪಟ್ಟಣದ ಬೈಪಾಸ್ ರಸ್ತೆಯಲ್ಲಿ ಭಾನುವಾರ ನಡೆದಿದೆ.

ತಾಲ್ಲೂಕಿನ ರಂಗೇನಹಳ್ಳಿ ವಾಸಿ ಮಂಜುನಾಥ್ (23) ಮೃತ ಪಟ್ಟವರು. ಬೈಕ್‌ ಹಿಂಬದಿ ಸವಾರ ಶ್ರೀನಿವಾಸ್ (24) ಅವರಿಗೂ ಗಂಭಿರವಾಗಿ ಗಾಯಗೊಂಡಿದ್ದು, ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗಕ್ಕೆ ಕರೆದೊಯ್ಯಲಾಗಿದೆ ಎಂದು ತಿಳಿದು ಬಂದಿದೆ.

ರಂಗೇನಹಳ್ಳಿಯಿಂದ ತರೀಕೆರೆ ಬೈಪಾಸ್ ರಸ್ತೆ ಕಡೆಗೆ ಹೋಗುತ್ತಿದ್ದ ಬೈಕ್‌ಗೆ ಮತ್ತು ಎದುರುಗಡೆಯಿಂದ ಬಂದ ಟಾಟಾ ಏಸ್ ವಾಹನ ಡಿಕ್ಕಿ ಹೊಡೆದಿದೆ.

ತರೀಕೆರೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tata Ace-bike accident: Biker dies on the spot

Share

Leave a comment

Leave a Reply

Your email address will not be published. Required fields are marked *

Don't Miss

ಏ.9 ರಿಂದ ಆದಿಚುಂಚನಗಿರಿ ಮಹಾ ವಿದ್ಯಾಲಯದಲ್ಲಿ ಅಂತರಾಷ್ಟ್ರೀಯ ಸಮ್ಮೇಳನ

ಚಿಕ್ಕಮಗಳೂರು: ನಗರದ ಆದಿಚುಂಚನಗಿರಿ ಮಹಾ ವಿದ್ಯಾಲಯದಲ್ಲಿ ಇಂಟರ್ ನ್ಯಾಷನಲ್ ಕಾನ್ಫರೆನ್ಸ್ ಆನ್ ಎಮರ್ಜಿಂಗ್ ರಿಸರ್ಚ್ ಇನ್ ಸ್ಮಾರ್ಟ್ ಎಲೆಕ್ಟ್ರಾನಿಕ್ಸ್ ಅಂಡ್ ಮಷಿನ್ ಇನ್ಫಾರ್ಮ್ಯಾಟಿಕ್ಸ್ ಎಂಬ ಅಂತರಾಷ್ಟ್ರೀಯ ಸಮ್ಮೇಳನವನ್ನು ಏ.೯ ಮತ್ತು ೧೦...

ಬಿಜೆಪಿ ಕಚೇರಿಯಲ್ಲಿ ಬಿಜೆಪಿ ಸಂಸ್ಥಾಪನಾ ದಿನಾಚರಣೆ

ಚಿಕ್ಕಮಗಳೂರು: ಕಮಲದ ಚಿಹ್ನೆಯಡಿ ಉದಯಿಸಿದ ಭಾಜಪ, ಜಗತ್ತಿನ ಎದುರು ದೇ ಶದ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಅನೇಕ ಸವಾಲು ಹಾಗೂ ಏಳುಬೀಳಿನ ನಡುವೆಯೂ ಎದೆ ಗುಂದದೇ ರಾಷ್ಟದ ಏಕೀಕರಣಕ್ಕೆ ದುಡಿಯುತ್ತಿದೆ ಎಂದು...

Related Articles

ಸಿಎಂ ಪತ್ನಿ ಜಿಲ್ಲೆಯ ಆಧ್ಯಾತ್ಮಿಕ ಸ್ಥಳಗಳಿಗೆ ಭೇಟಿ

ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಗೆ ಆಗಮಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಿಲ್ಲೆಯ ಅಭಿವೃದ್ಧಿ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಂಡಿದ್ದರೆ,...

ದೇಗುಲ ಮನಸ್ಸು, ಮೈಯನ್ನು ಶುದ್ಧಗೊಳಿಸುವ ಕೇಂದ್ರ

ಚಿಕ್ಕಮಗಳೂರು:  ದೇಗುಲ ಮನಸ್ಸು ಮತ್ತು ಮೈಯನ್ನು ಶುದ್ಧಗೊಳಿಸುವ ಪವಿತ್ರ ಕೇಂ ದ್ರ. ಗರ್ಭಗುಡಿಯಲ್ಲಿ ಭಗವಂತನು ನೆಲೆಸಿರುವಂತೆ,...

ಭದ್ರಾ ಹಿನ್ನೀರಿನ ಸಿದ್ದರಾಮಯ್ಯ ಸೇತುವೆ ಲೋಕಾರ್ಪಣೆ

ಚಿಕ್ಕಮಗಳೂರು:  ಗ್ಯಾರಂಟಿ ಯೋಜನೆಗಳಿಂದ ರಾಜ್ಯ ದಿವಾಳಿಯಾಗುತ್ತದೆ ಎಂದು ಟೀಕಿಸಿದವರಿಗೆ ನಮ್ಮ ಸಾಧನೆಯೇ ಉತ್ತರವಾಗಿದ್ದು, ಕೇಂದ್ರ ಸರ್ಕಾರಕ್ಕಿಂತಲೂ...

ಕೇಂದ್ರಕ್ಕಿಂತ ರಾಜ್ಯದ ಆರ್ಥಿಕ ಸ್ಥಿತಿ ಉತ್ತಮವಾಗಿದೆ 

ಚಿಕ್ಕಮಗಳೂರು:  ಜನಕಲ್ಯಾಣಕ್ಕೆ ಒತ್ತಾಸೆಯಾಗಿರುವ ಸರ್ಕಾರದ ಗ್ಯಾರಂಟಿ ಯೋಜನೆಗಳೂ ಒಂದು ವಿಧದ ಅಭಿವೃದ್ಧಿಯಾಗಿದ್ದು, ಗ್ಯಾರಂಟಿಗಳ ನಡುವೆಯೂ ರಾಜ್ಯದ...