Home namma chikmagalur chikamagalur ನಗರದಲ್ಲಿ ಹಾಡುಹಗಲೇ ಶಿಕ್ಷಕಿಯ ಮಾಂಗಲ್ಯ ಸರ ಅಪಹರಣ
chikamagalurCrime NewsHomeLatest Newsnamma chikmagalur

ನಗರದಲ್ಲಿ ಹಾಡುಹಗಲೇ ಶಿಕ್ಷಕಿಯ ಮಾಂಗಲ್ಯ ಸರ ಅಪಹರಣ

Share
Share

ಚಿಕ್ಕಮಗಳೂರು: ಹಾಡುಹಗಲೇ ಶಿಕ್ಷಕಿಯ ಕೊರಳಿಗೆ ಕೈ ಹಾಕಿ ಮಾಂಗಲ್ಯ ಸರವನ್ನು ಕಿತ್ತುಕೊಂಡು ಹೋದ ಘಟನೆ ಸೋಮವಾರ ಸಂಜೆ ಚಿಕ್ಕಮಗಳೂರು ನಗರದಲ್ಲಿ ನಡೆದಿದೆ.
ಈ ಕುರಿತು ಚಿಕ್ಕಮಗಳೂರು ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ನಗರದ ಕೋಟೆಯಲ್ಲಿರುವ ಸೆಂಟ್ ಮೇರಿಸ್‌ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಸಿ,ಎಂ.ಪೂರ್ಣಿಮಾ ಸೋಮವಾರ ಶಾಲೆ ಮುಗಿಸಿಕೊಂಡು ಎಸ್ ಬಿಐ ಬ್ಯಾಂಕ್ ಗೆ ಹೋಗಲು ಕೋಟೆಯ ನಾಯ್ಡು ಮೆಸ್ ನಿಂದ ಎದುರು ಕೋರ್ಟ್ ಗೆ ಹೋಗುವ ರಸ್ತೆಯಲ್ಲಿ ನೆಡೆದುಕೊಂಡು ಹೋಗುತ್ತಿರುವಾಗ ಈ ಘಟನೆ ನಡೆದಿದೆ.

ಕೋರ್ಟ್ ಕಡೆಯಿಂದ ಬೈಕ್ ನಲ್ಲಿ ಬಂದ ಇಬ್ಬರು, ಕುತ್ತಿಗೆಯಲ್ಲಿದ್ದ ಚಿನ್ನದ ಎರಡು ಎಳೆ ಮಾಂಗಲ್ಯ ಸರಕ್ಕೆ ಕೈ ಹಾಕಿ ಕಿತ್ತುಕೊಂಡಿದ್ದಾನೆ. ಈ ವೇಳೆ ಅರ್ಧ ಭಾಗ ಮಾತ್ರ ಕಳ್ಳನ ಕೈ ಸೇರಿದೆ. ಉಳಿದರ್ಧ ಅಲ್ಲಿಯೇ ಕೆಳಗೆ ಬಿದ್ದಿದೆ.

ಕಿತ್ತುಕೊಂಡು ಹೋದ ಅರ್ಧ ಭಾಗ ಸರ ಸುಮಾರು 15 ಗ್ರಾಂ ತೂಕ ಇದ್ದು, ಅಂದಾಜು 2,10 ಲಕ್ಷ ರು, ಆಗಿದೆ. ಕಳ್ಳರನ್ನು ಪತ್ತೆ ಮಾಡಿ ಸರ ವಾಪಾಸ್‌ ಕೊಡಿಸುವಂತೆ ಶಿಕ್ಷಕಿ ಪೂರ್ಣಿಮಾ ನಗರ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ..

Teacher Mangalya Sara kidnapped in broad daylight in the city

Share

Leave a comment

Leave a Reply

Your email address will not be published. Required fields are marked *

Don't Miss

ಜಿಲ್ಲೆಯಲ್ಲಿ ಮೂರು ತಿಂಗಳಿಂದ ಪಿಂಚಣಿ ಹಣ ಸ್ಥಗಿತ

ಚಿಕ್ಕಮಗಳೂರು: ಸಾಮಾಜಿಕ ಭದ್ರತಾ ಯೋಜನೆಗಳಡಿ ವೃದ್ಧಾಪ್ಯ, ವಿಧವಾ ಸೇರಿದಂತೆ ವಿವಿಧ ಮಾಸಿಕ ಪಿಂಚಣಿಗಳನ್ನು ಪಡೆಯುತ್ತಿರುವ ಫಲಾನುಭವಿಗಳಿಗೆ “ತಿಳುವಳಿಕೆ ಪತ್ರ” ನೀಡುವ ನೆಪದಲ್ಲಿ ಕಳೆದ ಸುಮಾರು ಮೂರು ತಿಂಗಳಿಂದ ಪಿಂಚಣಿ ಹಣ ತಡೆಹಿಡಿಯಲಾಗಿದೆ...

ಕಾಡುಕೋಣ ದಾಳಿಗೆ ಕಾರ್ಮಿಕ ಬಲಿ

ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಾಡುಕೋಣಗಳ ಹಾವಳಿ ಮತ್ತೆ ಜೀವ ಬಲಿ ಪಡೆದಿದೆ. ಕೊಪ್ಪ ತಾಲೂಕಿನ ಅಗಳಗಂಡಿ ಸಮೀಪದ ದೋಣಿಹಡ್ಲು ಗ್ರಾಮದಲ್ಲಿ ಕಾಡುಕೋಣ ದಾಳಿಗೆ 45 ವರ್ಷದ ಮಂಜುನಾಥ್ ಮೃತಪಟ್ಟಿದ್ದಾರೆ. ಮಂಜುನಾಥ್...

Related Articles

ಯಗಟಿ ಸಮೀಪದ ವಿದ್ಯುತ್ ತಂತಿ ತಗುಲಿ ವ್ಯಕ್ತಿ ಬಲಿ

ಚಿಕ್ಕಮಗಳೂರು: ಕಾಡುಹಂದಿ ಬೇಟೆಗಾಗಿ ಅಕ್ರಮವಾಗಿ ಅಳವಡಿಸಿದ್ದ ವಿದ್ಯುತ್ ತಂತಿ ತಗುಲಿ ವ್ಯಕ್ತಿಯೊಬ್ಬರು ಮೃತಪಟ್ಟಿದ್ದು, ಸಿಕ್ಕಿಬೀಳುವ ಭೀತಿಯಿಂದ ಬೇಟೆಗಾರರು...

ಸಿ.ಟಿ.ರವಿಯನ್ನು ಇನ್ನೆರಡು ದಿನದಲ್ಲಿ ಬಂಧಿಸದಿದ್ದರೆ ಜಿಲ್ಲಾ ಬಂದ್‌

ಮೂಡಿಗೆರೆ: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಸಮರ್ಥಿಸುವ ಭರದಲ್ಲಿ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರು...

ಸಿ.ಟಿ.ರವಿಯಿಂದ ಸಮಾಜದಲ್ಲಿ ಸಾಮರಸ್ಯ ಕದಡುವ ಕೆಲಸ

ಚಿಕ್ಕಮಗಳೂರು : ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರು ಮುಲ್ಲಾನ ಎದೆ ಸೀಳಿದರೆ ಮೂರಕ್ಷರ ಇಲ್ಲ...

ಎಲ್ಲಾ ಧರ್ಮದವರನ್ನು ಗೌರವಿಸುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯ

ಚಿಕ್ಕಮಗಳೂರು : ಜಿಲ್ಲೆಯಲ್ಲಿ ಎಲ್ಲಾ ಧರ್ಮದ ಜನರು ಪ್ರೀತಿ ಸ್ನೇಹದಿಂದ ಬದುಕುತ್ತಿರುವ ಇಂತಹ ಪರಂಪರೆಯನ್ನು ಗೌರವಿಸಬೇಕಾಗಿರುವುದು...