Home Crime News ಪುಣ್ಯಕೋಟಿ ಕೊಂದ ಹುಲಿರಾಯ : ಮೃತ ಹಸು ಕಂಡು ಕರುವಿನ ಆಕ್ರಂದನ
Crime News

ಪುಣ್ಯಕೋಟಿ ಕೊಂದ ಹುಲಿರಾಯ : ಮೃತ ಹಸು ಕಂಡು ಕರುವಿನ ಆಕ್ರಂದನ

Share
Share

ಚಿಕ್ಕಮಗಳೂರು : ಮೇಯಲು ಬಿಟ್ಟಿದ್ದ ಹಸುವನ್ನು ಹುಲಿಯೊಂದು ಕೊಂದು ಹಾಕಿರುವ ಘಟನೆ ಮೂಡಿಗೆರೆ ತಾಲೂಕಿನ ನಿಡುವಳೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಮರ್ಕಲ್ ಗ್ರಾಮದಲ್ಲಿ ನಡೆದಿದೆ.

ಮರ್ಕಲ್ ಗ್ರಾಮದ ನರೇಂದ್ರ ಗೌಡ ತಮ್ಮ ಹಸುವನ್ನು ಅವರದ್ದೇ ತೋಟದಲ್ಲಿ ಮೇಯಲು ಬಿಟ್ಟಿದ್ದಾಗ ಹುಲಿ ದಾಳಿ ನಡೆಸಿದ್ದು ಹಸುವನ್ನು ಸಾಯಿಸಿ ಅದರ ಅರ್ಧ ದೇಹವನ್ನು ತಿಂದು ಹಾಕಿದೆ ಹಸು ಇತ್ತೀಚಿಗಷ್ಟೇ ಕರುವಿಗೆ ಜನ್ಮ ನೀಡಿತ್ತು ಕರುವಿನ ಆಕ್ರಂದನ ನೋಡುಗರ ಮನಸ್ಸಿಗೆ ತುಂಬಾ ನೋವುಂಟು ಮಾಡಿದೆ ಸ್ಥಳಕ್ಕೆ ಪಶು ವೈದ್ಯಾಧಿಕಾರಿ ಉದಯ್ ಅರಣ್ಯ ಅಧಿಕಾರಿ ಗಿರೀಶ್ ಮೊದಲಾದವರು ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದ್ದಾರೆ.‌

ಮರ್ಕಲ್ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹುಲಿ ಚಿರತೆ ಆನೆಗಳ ಹಾವಳಿ ಹೆಚ್ಚಿದ್ದು ರಾತ್ರಿ ವೇಳೆಯಲ್ಲಿ ಜಾನುವಾರುಗಳ ಮೇಲೆ ಎರಗಿ ಭಕ್ಷಿಸುವ ಪ್ರಕರಣಗಳು ಹೆಚ್ಚುತ್ತಿದ್ದು ಜನತೆಯ ಭೀತಿ ಮತ್ತಷ್ಟು ಹೆಚ್ಚ ತೊಡಗಿದೆ.

Share

Leave a comment

Leave a Reply

Your email address will not be published. Required fields are marked *

Don't Miss

ದನದ ಮಾಂಸ ಮಾರಾಟದಲ್ಲಿ 40 ಕೆ.ಜಿ ಮಾಂಸ, ಕತ್ತಿ–ಚಾಕುಗಳು ಜಪ್ತಿ

ಚಿಕ್ಕಮಗಳೂರು: ನಗರದ ಅಯ್ಯಪ್ಪನಗರದ ಸಮೀಪದ ಶೆಡ್‌ನಲ್ಲಿ ಯಾವುದೇ ಪರವಾನಗಿ ಇಲ್ಲದೆ ದನದ ಮಾಂಸ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ನಗರ ಠಾಣೆ ಪೊಲೀಸರು ವ್ಯಕ್ತಿಯೊಬ್ಬನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆ.9ರಂದು ಮಧ್ಯಾಹ್ನ...

ವಕೀಲ ವಿ.ಕೆ.ರಘು ಸಾಧನೆ ಯೋಗ ಮಾಡುವವರಿಗೆ ಪ್ರೇರಣೆ

ಚಿಕ್ಕಮಗಳೂರು: ಯೊಗ ನಮ್ಮ ಪ್ರಾಚೀನ ಋಷಿಮುನಿಗಳು ಜಗತ್ತಿಗೆ ಕೊಟ್ಟಂತಹ ಕೊಡುಗೆ. ವಕೀಲ ವಿ.ಕೆ.ರಘು ಅವರ ಯೋಗದ ಸಾಧನೆ ಯೋಗ ಮಾಡುವವರಿಗೆ ಒಂದು ಪ್ರೇರಣೆ ಕೊಡುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ಡಾ.ಸಿ.ಟಿ.ರವಿ...

Related Articles

₹5 ಲಕ್ಷ ಮೌಲ್ಯದ ಶ್ರೀಗಂಧದ ಮರಗಳ ಕಳವು

ತರೀಕೆರೆ: ಕೃಷಿ ತೋಟಕ್ಕೆ ನುಗ್ಗಿದ ಕಳ್ಳರು ಸುಮಾರು 15 ಶ್ರೀಗಂಧದ ಮರಗಳನ್ನು ಕಡಿದು ಕಳವು ಮಾಡಿಕೊಂಡು...

ಸ್ಕೂಟರ್‌ ಅಪಘಾತ: ಚಿಕಿತ್ಸೆ ಫಲಿಸದೆ ಸಾವು

ಕಡೂರು: ರಸ್ತೆಯಲ್ಲಿ ಅಡ್ಡಬಂದ ನಾಯಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಸ್ಕೂಟರ್‌ ನಿಯಂತ್ರಣ ತಪ್ಪಿ ಬಿದ್ದು...

ಮುಳ್ಳಯ್ಯನಗಿರಿ ಕ್ರಾಸ್ ಬಳಿ ಟಿಟಿ ವಾಹನ ಮರಕ್ಕೆ ಡಿಕ್ಕಿ

ಚಿಕ್ಕಮಗಳೂರು: ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣ ಮುಳ್ಳಯ್ಯನಗಿರಿ ಕ್ರಾಸ್ ಬಳಿ ಶುಕ್ರವಾರ ಇನೋವಾ ಕಾರು ನಿಯಂತ್ರಣ...

ಹಾಸ್ಟೆಲ್‌ ವಿದ್ಯಾರ್ಥಿ ಆತ್ಮಹತ್ಯೆಗೆ ಯತ್ನ

ಚಿಕ್ಕಮಗಳೂರು: ಸಮಗ್ರ ಗಿರಿಜನ ಕಲ್ಯಾಣ ಇಲಾಖೆ (ಐಟಿಡಿಪಿ) ವ್ಯಾಪ್ತಿಯ ಡಾ. ಬಿ.ಆರ್. ಅಂಬೇಡ್ಕರ್ ವಸತಿ ಶಾಲೆಯ...