Home Crime News ಟ್ರ್ಯಾಕ್ಟರ್-ಓಮ್ಮಿ ನಡುವೆ ರ‌ಸ್ತೆ ಅಪಘಾತ – ಇಬ್ಬರ ಸಾವು
Crime NewschikamagalurHomeLatest Newsnamma chikmagalur

ಟ್ರ್ಯಾಕ್ಟರ್-ಓಮ್ಮಿ ನಡುವೆ ರ‌ಸ್ತೆ ಅಪಘಾತ – ಇಬ್ಬರ ಸಾವು

Share
Share

ಚಿಕ್ಕಮಗಳೂರು: ಟ್ರ್ಯಾಕ್ಟರ್ ಹಾಗೂ ಓಮ್ಮಿ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಒಮ್ಮಿಯಲ್ಲಿದ್ದ ಇಬ್ಬರು ಸಾವನ್ನಪ್ಪಿ ಮತ್ತಿಬ್ಬರಿಗೆ ಗಾಯಗಳಾಗಿರುವ ಘಟನೆ ಚಿಕ್ಕಮಗಳೂರು-ಕಡೂರು ನಡುವಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ಕಡೂರು ತಾಲೂಕಿನ ಒಕ್ಕಲಿಗರೆ ಗ್ರಾಮದ ದಾಕ್ಷಾಯಿಣಿ, ಮೋಹನ್, ಲಕುಮಿ, ರಕ್ಷಾ ಧರ್ಮಸ್ಥಳಕ್ಕೆ ಹೊರಟಿದ್ದರು ಆದರೆ ಚಿಕ್ಕಮಗಳೂರು ಸಮೀಪಕ್ಕೆ ಬಂದು ಧರ್ಮಸ್ಥಳಕ್ಕೆ ಹೋಗುವುದು ಬೇಡವೆಂದು ನಿರ್ಧರಿಸಿ ವಾಪಾಸ್ ಸ್ವಗ್ರಾಮಕ್ಕೆ ತೆರಳುವಾಗ ಸಖರಾಯಪಟ್ಟಣದ ಆಂಜನೇಯ ದೇವಸ್ಥಾನದ ಬಳಿ ಕಡೂರು ಕಡೆಯಿಂದ ಬರುತ್ತಿದ್ದ ಟ್ರ್ಯಾಕ್ಟರ್ ಒಮ್ಮಿಗೆ ಡಿಕ್ಕಿ ಹೊಡೆದಿದೆ.

ಪರಿಣಾಮ ಒಮ್ಮಿಯಲ್ಲಿದ್ದ ದಾಕ್ಷಾಯಿಣಿ (೫೦) ಹಾಗೂ ಒಂದೂವರೆ ವರ್ಷದ ಲಕುಮಿ ಸ್ಥಳದಲ್ಲಿ ಸಾವನಪ್ಪಿದ್ದಾರೆ. ಅಪಘಾತವಾಗುತ್ತಿದ್ದಂತೆಯೇ ಟ್ರ್ಯಾಕ್ಟರ್ ಚಾಲಕ ಎಸ್ಕೆಪ್ ಆಗಿದ್ದಾನೆ ನಂತರ ಸ್ಥಳೀಯರು ಗಾಯಗೊಂಡಿದ್ದ ಮೋಹನ್ ಹಾಗೂ ರಕ್ಷಾ ಅವರನ್ನು ಕಡೂರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ಸಂಬಂಧ ಸಖರಾಯಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tractor-Ommi road accident – two killed

 

Share

Leave a comment

Leave a Reply

Your email address will not be published. Required fields are marked *

Don't Miss

ನಗರದಲ್ಲಿ ವಿದ್ಯುತ್ ದೀಪಗಳಿಗೆ ಚಾಲನೆ

ಚಿಕ್ಕಮಗಳೂರು: ಮಳೆಗಾಲ ಮುಗಿದ ಬಳಿಕ ನಗರದ ಎಲ್ಲಾ ರಸ್ತೆಗಳನ್ನು ಸುಮಾರು ೧೨.೫ ಕೋಟಿ ರೂ ವೆಚ್ಚದಲ್ಲಿ ಡಾಂಬರೀಕರಣಗೊಳಿಸಲು ಕ್ರಮ ವಹಿಸುವುದಾಗಿ ಶಾಸಕ ಹೆಚ್.ಡಿ. ತಮ್ಮಯ್ಯ ಭರವಸೆ ನೀಡಿದರು. ಅವರು ೧೫ನೇ ಹಣಕಾಸು...

ಅಕ್ರಮ ಮನೆ ಮಂಜೂರು: ಬಿಲ್ ಕಲೆಕ್ಟರ್-ಪಿಡಿಒಗೆ ಒಂದು ವರ್ಷ ಸಜೆ

ಚಿಕ್ಕಮಗಳೂರು: ಅಕ್ರಮವಾಗಿ ತನ್ನ ತಾಯಿಯ ಹೆಸರಿಗೆ ಬಸವ ವಸತಿ ಯೋಜನೆಯಡಿ ಮನೆ ಮಂಜೂರು ಮಾಡಿಸಿಕೊಂಡಿದ್ದ ಬಿಲ್ ಕಲೆಕ್ಟರ್ ಹಾಗೂ ಪಿಡಿಒಗೆ ತಲಾ ಒಂದು ವರ್ಷ ಸಜೆ ಹಾಗೂ ೧೫ ಸಾವಿರ ರೂ....

Related Articles

ಡಿ.ಡಿ.ಪಿ.ಐ.ಕಡ್ಡಾಯ ರಜೆ ಏಕೆ ಇಲ್ಲ ? ಒತ್ತಡಕ್ಕೆ ಮಣಿದರಾ ವ್ಯವಹಾರವೋ ?

ಸರ್ಕಾರಿ ಆದೇಶಕ್ಕೆ ಬೆಲೆ ಇಲ್ಲವೇ….? ಚಿಕ್ಕಮಗಳೂರು: ಜಿಲ್ಲಾ ಶಿಕ್ಷಣ ಅಧಿಕಾರಿ ಜಿ.ಕೆ.ಪುಟ್ಟರಾಜು ಕಡ್ಡಾಯ ರಜೆ ಮೇಲೆ...

ಕರ್ತಿಕೆರೆ ಪಂಚಾಯತಿ ಅಕ್ರಮ ವಿರುದ್ಧ ಲೋಕಾಯುಕ್ತಕ್ಕೆ ದೂರು

ಚಿಕ್ಕಮಗಳೂರು:  ಇಲ್ಲಿನ ಕರ್ತಿಕೆರೆ ಗ್ರಾಮ ಪಂಚಾಯಿತಿಯಲ್ಲಿ ಅಕ್ರಮ ಅವ್ಯವಹಾರಗಳು ನಡೆದಿರುವುದನ್ನು ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ...

ರಸಗೊಬ್ಬರ ದಾಸ್ತಾನು ಮಾಡದ ರೈತ ವಿರೋಧಿ ಸರ್ಕಾರ

ಚಿಕ್ಕಮಗಳೂರು: ರಾಜ್ಯಸರ್ಕಾರ ರೈತರ ಬೇಡಿಕೆಗನುಗುಣವಾಗಿ ರಸಗೊಬ್ಬರ ದಾಸ್ತಾನು ಮಾಡುವಲ್ಲಿ ವಿಫಲವಾಗಿದ್ದು, ಕೇಂದ್ರ ಸರ್ಕಾರದ ಮೇಲೆ ಗೂಬೆ...

ಬಾಳೆಹೊನ್ನೂರಿನ ಪುಂಡಾನೆಗಳ ಸೆರೆಗೆ ಸಚಿವರ ಆದೇಶ

ಚಿಕ್ಕಮಗಳೂರು:  ಹೊಸ ಪ್ರದೇಶದಲ್ಲಿ ವನ್ಯಜೀವಿಗಳು ಕಾಣಿಸಿಕೊಂಡಾಗ ನೆರೆ ಜಿಲ್ಲೆಯ ಆನೆ ಕ್ಷಿಪ್ರ ಕಾರ್ಯಪಡೆ ಸಿಬ್ಬಂದಿಯ ನೆರವು...