Home Latest News ಸಾಧಕ ಕಾರ್ತೀಕ್‌ ಗೆ ಗೌರವ
Latest NewsHomenamma chikmagalurTarikere

ಸಾಧಕ ಕಾರ್ತೀಕ್‌ ಗೆ ಗೌರವ

Share
Share

ತರೀಕೆರೆ: ಸಾಧನೆ ಯಾರ ಮನೆಯ ಸ್ವತ್ತಲ್ಲ ಎಂಬುದನ್ನು ಟಿ.ಬಿ.ಕಾರ್ತೀಕ್‌ ಲೆಫ್ಟಿನೆಂಟ್ ಆಗಿ ಅಯ್ಕೆ ಆಗಿದ್ದಾನೆ.

ಮನೆ,ಆಸ್ತಿ, ದುಡ್ಡು ಎನ್ನುವ ಕಾಲದಲ್ಲಿ ಎಷ್ಟು ಬಡತನ , ನೋವು ,ಸಂಕಷ್ಟ ಮಧ್ಯೆ ಗಳಿಸಿರುವ ಅಂಕಪಟ್ಟಿಯಲ್ಲಿ ಭರ್ಜರಿ ಮಾರ್ಕ್ಸ್ ತುಂಬಿ ಕೊಳ್ಳುವ ಜೊತೆಗೆ ಓದಲು ಮನಸ್ಸು ಮುಖ್ಯ ಎಂದು ನಿರೂಪಿಸಿದ್ದಾನೆ.

ತರೀಕೆರೆಯ ಜನತೆ ಕಾರ್ತೀಕ್‌ ನನ್ನು ಅಭಿನಂದಿಸಲು ಸಿದ್ದತೆ ನಡೆಸಿದ್ದಾರೆ.

ಸುದ್ದಿ ರಾಜು ಪ್ರಕಾಶನದ ವತಿಯಿಂದ ” ಹೊನ್ನ ಬಿತ್ತೇವು ಹೊಲಕೆಲ್ಲ ” ಗ್ರಂಥವನ್ನು ನೀಡಿ ಗೌರವಿಸಲಾಯಿತು.

ಕುರುಬರ ಸಂಘದ ಅಧ್ಯಕ್ಷ ಬೈಟು ರಮೇಶ್,ತಾಯಿ ಸೌಭಾಗ್ಯ ನಿವೃತ್ತ ಬಿ.ಇ.ಒ ಸೋಮಶೇಖರ್ ನಿವೃತ್ತ ಶಿಕ್ಷಕ ರವಿ ಮತ್ತು ಹಿರಿಯ ಪತ್ರಕರ್ತ ಅನಂತ್ ನಾಡಿಗ್ ಪತ್ರಕರ್ತ ಸುದ್ದಿ ರಾಜು ಮತ್ತು ಬಸವರಾಜ್ ಇದ್ದರು.

Tribute to the achiever Karthik

Share

Leave a comment

Leave a Reply

Your email address will not be published. Required fields are marked *

Don't Miss

ಪದವಿ ಪೂರ್ವ ಕಾಲೇಜುಗಳ ತಾಲ್ಲೂಕು ಮಟ್ಟದ ಕ್ರೀಡಾಕೂಟ

ಚಿಕ್ಕಮಗಳೂರು:  ಪರಿಶ್ರಮ ವಹಿಸಿದಾಗ ನಿಮ್ಮ ಭವಿಷ್ಯ ಸ್ವತಹಾ ನೀವೇ ರೂಪಿಸಿಕೊಳ್ಳಲು ಸಹಕಾರಿಯಾಗುತ್ತದೆ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ತಿಳಿಸಿದರು. ಅವರು ಇಂದು ರಾಮನಹಳ್ಳಿಯ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಶಾಲಾ ಶಿಕ್ಷಣ...

ನಗರಸಭೆ ನೂತನ ಉಪಾಧ್ಯಕ್ಷರಾಗಿ ಲಲಿತಾ ರವಿನಾಯ್ಕ ಅವಿರೋಧ ಆಯ್ಕೆ

ಚಿಕ್ಕಮಗಳೂರು:  ನಗರಸಭೆ ೩೫ನೇ ವಾರ್ಡಿನ ಕೆಂಪನಹಳ್ಳಿ ಬಡಾವಣೆಯ ಬಿಜೆಪಿ ಸದಸ್ಯೆ ಲಲಿತಾ ರವಿನಾಯ್ಕ ನಗರಸಭೆ ನೂತನ ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆಯಾಗಿದ್ದಾರೆಂದು ಚುನಾವಣಾಧಿಕಾರಿಯಾಗಿದ್ದ ಉಪವಿಭಾಗಾಧಿಕಾರಿ ಸುದರ್ಶನ್ ಘೋಷಿಸಿದರು. ಅವರು ಇಂದು ನಗರಸಭೆಯಲ್ಲಿ ಪಕ್ಷದ...

Related Articles

ಗಾಯಾಳಿಗೆ ಚಿಕಿತ್ಸೆ ನಿರಾಕರಿಸಿದರೆ 1 ಲಕ್ಷದವರೆಗೆ ದಂಡ

ಬೆಂಗಳೂರು: ರಸ್ತೆ ಅಪಘಾತದಿಂದ ಗಾಯಗೊಂಡು ಆಸ್ಪತ್ರೆಗೆ ದಾಖಲಾದವರಿಗೆ, ಯಾವುದೇ ಮುಂಗಡ ಹಣ ಕೇಳದೆ ಚಿಕಿತ್ಸೆ ನೀಡಬೇಕು...

ಜಿಂಕೆ ಮಾಂಸ ವಶ – ಮೂವರು ಆರೋಪಿಗಳ ಬಂಧನ

ನರಸಿಂಹರಾಜಪುರ: ಮುತ್ತಿನಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಸುಬೂರು ಗ್ರಾಮದ ಆರಂಬಳ್ಳಿ ಅರಣ್ಯ ಪ್ರದೇಶದಲ್ಲಿ ಜಿಂಕೆ ಕೊಂದು...

ಕಾರ್ಪೋರೇಟ್ ಕಂಪನಿಗಳ ಆಸೆಗೆ ರೈತರು ಬಲಿಪಶು

ಚಿಕ್ಕಮಗಳೂರು:  ದೇಶದಲ್ಲಿ ರೈತ ವಿರೋಧಿ ಕಾಯ್ದೆಗಳು ಜಾರಿಗೊಂಡಲ್ಲಿ ಸಣ್ಣಪು ಟ್ಟ ಕೃಷಿಕರು ಬಹುರಾಷ್ಟ್ರೀಯ ಕಂಪನಿಗಳ ಅಡಿಯಾಳಾಗುತ್ತೇವೆ....

ಈದ್‌–ಮಿಲಾದ್ ಅಂಗವಾಗಿ ನಗರದಲ್ಲಿ ಬೃಹತ್‌ ಮೆರವಣಿಗೆ

ಚಿಕ್ಕಮಗಳೂರು: ಪ್ರವಾದಿ ಮಹಮ್ಮದ್ ಜನ್ಮದಿನದ ಅಂಗವಾಗಿ ನಗರದಲ್ಲಿ ಮುಸ್ಲಿಂ ಬಾಂಧವರು ಈದ್‌–ಮಿಲಾದ್ ಹಬ್ಬವನ್ನು ಶುಕ್ರವಾರ ಸಂಭ್ರಮದಿಂದ ಆಚರಣೆ...