Home Latest News ಸಾಧಕ ಕಾರ್ತೀಕ್‌ ಗೆ ಗೌರವ
Latest NewsHomenamma chikmagalurTarikere

ಸಾಧಕ ಕಾರ್ತೀಕ್‌ ಗೆ ಗೌರವ

Share
Share

ತರೀಕೆರೆ: ಸಾಧನೆ ಯಾರ ಮನೆಯ ಸ್ವತ್ತಲ್ಲ ಎಂಬುದನ್ನು ಟಿ.ಬಿ.ಕಾರ್ತೀಕ್‌ ಲೆಫ್ಟಿನೆಂಟ್ ಆಗಿ ಅಯ್ಕೆ ಆಗಿದ್ದಾನೆ.

ಮನೆ,ಆಸ್ತಿ, ದುಡ್ಡು ಎನ್ನುವ ಕಾಲದಲ್ಲಿ ಎಷ್ಟು ಬಡತನ , ನೋವು ,ಸಂಕಷ್ಟ ಮಧ್ಯೆ ಗಳಿಸಿರುವ ಅಂಕಪಟ್ಟಿಯಲ್ಲಿ ಭರ್ಜರಿ ಮಾರ್ಕ್ಸ್ ತುಂಬಿ ಕೊಳ್ಳುವ ಜೊತೆಗೆ ಓದಲು ಮನಸ್ಸು ಮುಖ್ಯ ಎಂದು ನಿರೂಪಿಸಿದ್ದಾನೆ.

ತರೀಕೆರೆಯ ಜನತೆ ಕಾರ್ತೀಕ್‌ ನನ್ನು ಅಭಿನಂದಿಸಲು ಸಿದ್ದತೆ ನಡೆಸಿದ್ದಾರೆ.

ಸುದ್ದಿ ರಾಜು ಪ್ರಕಾಶನದ ವತಿಯಿಂದ ” ಹೊನ್ನ ಬಿತ್ತೇವು ಹೊಲಕೆಲ್ಲ ” ಗ್ರಂಥವನ್ನು ನೀಡಿ ಗೌರವಿಸಲಾಯಿತು.

ಕುರುಬರ ಸಂಘದ ಅಧ್ಯಕ್ಷ ಬೈಟು ರಮೇಶ್,ತಾಯಿ ಸೌಭಾಗ್ಯ ನಿವೃತ್ತ ಬಿ.ಇ.ಒ ಸೋಮಶೇಖರ್ ನಿವೃತ್ತ ಶಿಕ್ಷಕ ರವಿ ಮತ್ತು ಹಿರಿಯ ಪತ್ರಕರ್ತ ಅನಂತ್ ನಾಡಿಗ್ ಪತ್ರಕರ್ತ ಸುದ್ದಿ ರಾಜು ಮತ್ತು ಬಸವರಾಜ್ ಇದ್ದರು.

Tribute to the achiever Karthik

Share

Leave a comment

Leave a Reply

Your email address will not be published. Required fields are marked *

Don't Miss

ಅಮಾನವೀಯ ಜಾನುವಾರು ಸಾಗಾಟ – ಮೂವರ ಬಂಧನ

ಎನ್.ಆರ್. ಪುರ: ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಹಾಗೂ ಅಮಾನವೀಯ ಜಾನುವಾರು ಸಾಗಾಟ ಪ್ರಕರಣವನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ಈ ಸಂಬಂಧ ಮೂವರನ್ನು ಬಂಧಿಸಿ, ವಾಹನ ಮತ್ತು ಜಾನುವಾರುಗಳನ್ನು ವಶಪಡಿಸಿಕೊಳ್ಳಲಾಗಿದೆ. ಕಾರ್ಯಾಚರಣೆ...

ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತರುವ ಕೆಲಸ ಮಾಧ್ಯಮಗಳು ಮಾಡಬೇಕು

ಚಿಕ್ಕಮಗಳೂರು: ಬಡವರ ಕಷ್ಟಗಳನ್ನು, ಸಮಸ್ಯೆಗಳನ್ನು ಸಮಾಜದ ಮತ್ತು ಸರ್ಕಾರದ ಗಮನಕ್ಕೆ ತರುವ ಕೆಲಸವನ್ನು ಮಾಧ್ಯಮಗಳು ಮಾಡಬೇಕು ಎಂದು ಶಾಸಕ ಎಚ್.ಡಿ.ತಮ್ಮಯ್ಯ ಸಲಹೆ ಮಾಡಿದರು. ಹೊನ್ನ ಬಿತ್ತೇವು ಹೊಲಕೆಲ್ಲ ಮತ್ತು ನ್ಯೂಸ್ ಕಿಂಗ್...

Related Articles

ನೀರುಗಂಟಿ ಆತ್ಮಹತ್ಯೆ ಪ್ರಕರಣದಲ್ಲಿ ಎಫ್‌ಐಆರ್ ದಾಖಲು

ಚಿಕ್ಕಮಗಳೂರು: ಅಣೂರು ಗ್ರಾಮ ಪಂಚಾಯಿತಿಯಲ್ಲಿ ನೀರುಗಂಟಿಯಾಗಿ ಕೆಲಸ ಮಾಡುತ್ತಿದ್ದ ರಮೇಶ್ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ,...

ಹೇಮಾವತಿ ನದಿಯ ಅಕ್ರಮವಾಗಿ ಮರಳು ಸಾಗಣೆ ಪ್ರಕರಣ ಪತ್ತೆ

ಮೂಡಿಗೆರೆ: ಜೀವನದಿ ಹೇಮಾವತಿಯ ಒಡಲಿಗೆ ಕನ್ನ ಹಾಕಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಜಾಲದ ಮೇಲೆ ಗೋಣಿಬೀಡು...

ಕಾಫಿನಾಡಿನಲ್ಲಿ ರಂಜಾನ್ ಅಂಗವಾಗಿ ಸಾಮೂಹಿಕ ಪ್ರಾರ್ಥನೆ

ಚಿಕ್ಕಮಗಳೂರು : ಕಾಫಿನಾಡಿನಲ್ಲಿ ಪವಿತ್ರ ರಂಜಾನ್ ಹಬ್ಬದ ಸಂಭ್ರಮವು ಸಡಗರ ಹಾಗೂ ಸೌಹಾರ್ದತೆಯಿಂದ ಕಳೆಗಟ್ಟಿತ್ತು. ಕೆಂಪನಹಳ್ಳಿಯ...

ಕಾಫಿ ತೋಟದಲ್ಲಿ ಮರಗಸಿ – ಕಾರ್ಮಿಕನ ಸಾವು

ಚಿಕ್ಕಮಗಳೂರು : ಕಾಫಿ ತೋಟದ ಮಾಲೀಕರು ಮತ್ತು ಮೇಸ್ತ್ರಿಗಳ ನಿರ್ಲಕ್ಷ್ಯಕ್ಕೆ ಅಮಾಯಕ ಕಾರ್ಮಿಕನೊಬ್ಬ ಬಲಿಯಾದ ದಾರುಣ...