Home Crime News ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಸಾವು
Crime NewsHomeKadurLatest Newsnamma chikmagalur

ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಸಾವು

Share
Share

ಕಡೂರು: ಟಿವಿಎಸ್ ಎಕ್ಸ್ ಹಾಗೂ ಪಿಕಪ್ ವಾಹನದ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕಡೂರು ತಾಲೂಕಿನ ನಾಗಗೊಂಡನಹಳ್ಳಿ ಗೇಟ್ ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಚಂದ್ರಪ್ಪ (41) ಎಂಬುವವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ನಾಗಗೊಂಡನಹಳ್ಳಿ ನಿವಾಸಿ ಚಂದ್ರಪ್ಪ ಹಾಗೂ ಅಭಿಷೇಕ್ ಎನ್.ಎಸ್. ಅವರು ತಮ್ಮ ಟಿವಿಎಸ್ ಎಕ್ಸ್‌ಎಲ್ ಮೊಪೇಡ್ ನಲ್ಲಿ ಜಕ್ಕನಹಳ್ಳಿ ಕ್ರಾಸ್‌ನಲ್ಲಿದ್ದ ಜಮೀನಿಗೆ ಹೋಗುತ್ತಿದ್ದಾಗ, ಬಿಸಲೆರೆ ಗೇಟ್ ಕಡೆಯಿಂದ ಬಂದ ಬೊಲೆರೋ ಪಿಕಪ್ (KA-19-AC-9641) ವಾಹನದ ಚಾಲಕ ಜಾರ್ಖಂಡ್ ಮೂಲದ ಬಿರೇಂದ್ರ ಎಂಬಾತ ಅತಿವೇಗವಾಗಿ ಬಂದು ಡಿಕ್ಕಿ ಹೊಡೆಸಿದ್ದಾನೆ.

ಅಪಘಾತದಲ್ಲಿ ತಲೆಗೆ ತೀವ್ರವಾಗಿ ಪೆಟ್ಟಾಗಿದ್ದ ಚಂದ್ರಪ್ಪ ಅವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಅವರು ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ. ಯಗಟಿ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

Two-wheeler rider dies on the spot in road accident

Share

Leave a comment

Leave a Reply

Your email address will not be published. Required fields are marked *

Don't Miss

ಚಲಿಸುತ್ತಿದ್ದ ಕಾರೊಂದರಲ್ಲಿ ದಿಢೀರ್ ಬೆಂಕಿ

ಕೊಪ್ಪ: ಚಲಿಸುತ್ತಿದ್ದ ಕಾರೊಂದರಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡು, ರಸ್ತೆ ಮಧ್ಯೆಯೇ ಸಂಪೂರ್ಣವಾಗಿ ಹೊತ್ತಿ ಉರಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ನಾಗಲಾಪುರ ಗ್ರಾಮದಲ್ಲಿ ನಡೆದಿದೆ. ಬೆಂಗಳೂರಿನಿಂದ ಕೊಪ್ಪ ಸಮೀಪದ ನಿಲುವಾಗಿಲು...

ನಗರಠಾಣೆಯಲ್ಲಿ ಸ್ವಯಂಪ್ರೇರಿತವಾಗಿ (ಸುಮೋಟೊ) ಪ್ರಕರಣ

ಚಿಕ್ಕಮಗಳೂರು: ನಗರದಲ್ಲಿ ರಾಜಕೀಯ ಮುಖಂಡರ ಬೆಂಬಲಿಗರ ನಡುವಿನ ಪ್ರತಿಷ್ಠೆಯ ಜಗಳ ಇದೀಗ ಪೊಲೀಸ್ ಠಾಣೆ ಮೆಟ್ಟಿಲೇರಿದೆ. ಮಾಜಿ ಸಚಿವ ಸಿ.ಟಿ. ರವಿ ಹಾಗೂ ಶಾಸಕ ಎಚ್.ಡಿ. ತಮ್ಮಯ್ಯ ಅವರ ಬೆಂಬಲಿಗರು ಸಾರ್ವಜನಿಕ...

Related Articles

ಶ್ರೀಗಂಧ ಮರಗಳ ರಕ್ಷಣೆ, ಪ್ಲಾಸ್ಟಿಕ್ ಮುಕ್ತಕ್ಕೆ ಆಗ್ರಹಿಸಿ ಮೌನ ಪ್ರತಿಭಟನೆ

ಚಿಕ್ಕಮಗಳೂರು: ನಾಡಿನಲ್ಲಿ ಶ್ರೀಗಂಧ ಮರಗಳ ರಕ್ಷಣೆ ಮತ್ತು ನಗರವನ್ನು ಪ್ಲಾಸ್ಟಿಕ್ ಮು ಕ್ತಗೊಳಿಸಬೇಕು ಎಂದು ಆಗ್ರಹಿಸಿ...

ನಿವೇಶನಕ್ಕಾಗಿ ಗುಡಿಸಲು ನಿರ್ಮಿಸಿ ಪ್ರತಿಭಟನಾ ಧರಣಿ

ಮೂಡಿಗೆರೆ: ತಾಲೂಕಿನ ಗೋಣಿಬೀಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸರ್ವೆನಂಬರ್ ೧೪೪ ರಲ್ಲಿ ವಸತಿಗಾಗಿ ಹೋರಾಟ ವೇದಿಕೆ...

ಮನೆಯಲ್ಲಿ ಸೀರೆಯಿಂದ ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ

ಚಿಕ್ಕಮಗಳೂರು: ನಗರದ ಶಂಕರಪುರ ಬಡಾವಣೆಯಲ್ಲಿ 25 ವರ್ಷದ ಅವಿವಾಹಿತ ಯುವಕನೊಬ್ಬ ತನ್ನ ಮನೆಯಲ್ಲಿ ಸೀರೆಯಿಂದ ನೇಣು...

ನಡು ರಸ್ತೆಯಲ್ಲೇ ಮಚ್ಚು ಹಿಡಿದು ಭೀಕರವಾಗಿ ಜಗಳ

ಚಿಕ್ಕಮಗಳೂರು: ಮನೆ ಮುಂದೆ ನೀರು ಹರಿದ ವಿಚಾರಕ್ಕೆ ಸಂಬಂಧಿಸಿದಂತೆ ಅಕ್ಕಪಕ್ಕದ ಮನೆಯವರು ನಡು ರಸ್ತೆಯಲ್ಲೇ ಮಚ್ಚು...