Home namma chikmagalur ajjampura ಅಜ್ಜಂಪುರದಲ್ಲಿ ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು
ajjampuraCrime NewsHomeLatest Newsnamma chikmagalur

ಅಜ್ಜಂಪುರದಲ್ಲಿ ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು

Share
Share

ಅಜ್ಜಂಪುರ: ರೈಲ್ವೆ ಹಳಿ ಮೇಲೆ ರೈಲಿಗೆ ಸಿಲುಕಿ ಸುಮಾರು 65 ರಿಂದ 70 ವರ್ಷ ವಯಸ್ಸಿನ ಅಪರಿಚಿತ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ.

ಮೃತ ವ್ಯಕ್ತಿಯು ಕೋಲು ಮುಖ, ಸದೃಢ ಮೈಕಟ್ಟು ಮತ್ತು ಎಣ್ಣೆ ಕೆಂಪು ಬಣ್ಣ ಹೊಂದಿದ್ದು, ಸುಮಾರು 5.5 ಅಡಿ ಎತ್ತರವಿದ್ದಾರೆ.

ಮೃತದೇಹದ ಮೇಲೆ ಹರಿದ ಬಿಳಿ ಶರ್ಟ್, ಬಿಳಿ ಬನಿಯನ್, ಬಿಳಿ ಪಂಚೆ ಮತ್ತು ಬಿಳಿ ಪಟ್ಟಾ ಪಟ್ಟಿ ಚಡ್ಡಿ ಇರುವುದು ಕಂಡುಬಂದಿದೆ.

ಅಲ್ಲದೆ ಮೃತರ ಬಳಿ ಪಿಂಕ್ ಕಲರ್ ಹಾಗೂ ಕೆಂಪು ಬಣ್ಣದ ಚಪ್ಪಲಿಗಳು ದೊರೆತಿವೆ. ಇದು ರೈಲಿಗೆ ಸಿಲುಕಿ ಮಾಡಿಕೊಂಡ ಆತ್ಮಹತ್ಯೆ ಇರಬಹುದೆಂದು ಶಂಕಿಸಲಾಗಿದೆ.

ಸದ್ಯ ಮೃತದೇಹವನ್ನು ಚಿಕ್ಕಮಗಳೂರು ಜಿಲ್ಲಾ ಆಸ್ಪತ್ರೆಯ ಶೀತಲ ಶವಾಗಾರದಲ್ಲಿ ಇರಿಸಲಾಗಿದ್ದು, ಈ ಬಗ್ಗೆ ಅರಸೀಕೆರೆ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Unidentified man dies after being hit by train in Ajjampura

Share

Leave a comment

Leave a Reply

Your email address will not be published. Required fields are marked *

Don't Miss

ಆರು ಮರಿಗಳಿಗೆ ಜನ್ಮ ನೀಡಿದ ಆಡು

ಚಿಕ್ಕಮಗಳೂರು: ಜಿಲ್ಲೆಯ ಇತಿಹಾಸದಲ್ಲೇ ಅತ್ಯಂತ ಅಪರೂಪದ ಘಟನೆಯೊಂದು ನಡೆದಿದ್ದು, ದೇವರಿಗೆ ಬಲಿ ಕೊಡಲು ತಂದಿದ್ದ ಕುರಿಯೊಂದು ಏಕಕಾಲಕ್ಕೆ ಆರು ಮರಿಗಳಿಗೆ ಜನ್ಮ ನೀಡುವ ಮೂಲಕ ರೈತನ ಪಾಲಿಗೆ ವರವಾಗಿ ಪರಿಣಮಿಸಿದೆ. ಚಿಕ್ಕಮಗಳೂರು...

ಬಿ.ಜೆ.ಪಿಯಲ್ಲಿ ಭಾಜಾ ಭಜಂತ್ರಿ ನಿರಂಜನ್ ಸಸ್ಪೆಂಡ್ ! ಆನಂದ್ ಗೆ ಅತಿಥ್ಯ ?

ಚಿಕ್ಕಮಗಳೂರು: ಭಾರತೀಯ ಜನತಾ ಪಕ್ಷದಲ್ಲಿ ಸಸ್ಪೆಂಡ್ ಯುಗ ಪ್ರಾರಂಭವಾಗಿದೆ. ಇನ್ನೂ ಎಷ್ಟು ಜನಕ್ಕೆ ಸಸ್ಪೆಂಡ್ ಸಿಟಿ.ಹೊಡೆಯಲಿದೆ ಎಂಬ ಲೆಕ್ಕಾಚಾರ ನಡೆಯುತ್ತಿದೆ.ಯಾರನ್ನು ಸಸ್ಪೆಂಡ್ಮಾಡಬೇಕು ಯಾರಿಗೆ ಅತಿಥ್ಯ ನೀಡಬೇಕು ಎಂಬುದು ಪಕ್ಷಕ್ಕೆ ಬಿಟ್ಟ ವಿಚಾರ....

Related Articles

ಶಾಸಕ ತಮ್ಮಯ್ಯ ರಸ್ತೆ ಡಾಂಬರೀಕರಣ ಕಾಮಗಾರಿ ಪರಿಶೀಲನೆ

ಚಿಕ್ಕಮಗಳೂರು: ನಗರಸಭಾ ವ್ಯಾಪ್ತಿಯಲ್ಲಿ ವಿಶೇಷ ಅನುದಾನದಡಿ ಕೈಗೊಂಡಿರುವ ರಸ್ತೆ ಡಾಂಬರೀಕರಣ ಪೂರ್ಣಗೊಂಡ ಕಾಮಗಾರಿಗಳನ್ನು ಶಾಸಕ ಹೆಚ್.ಡಿ....

ಕಬಡ್ಡಿ ಪಂದ್ಯಾವಳಿದಲ್ಲಿ ಜ್ಞಾನ ಸಹಾದ್ರಿ ಶಂಕರಘಟ್ಟ ತಂಡ ಪ್ರಥಮ

ಚಿಕ್ಕಮಗಳೂರು: ಕುವೆಂಪು ವಿಶ್ವವಿದ್ಯಾಲಯದ ಸಹಯೋಗದಲ್ಲಿ ಶನಿವಾರ ಐಡಿ ಎಸ್‌ಜಿ ಕಾಲೇಜಿನಲ್ಲಿ ನಡೆದ ಅಂತರ ಕಾಲೇಜು ಕಬಡ್ಡಿ...

ನಟ ದರ್ಶನ್ ಫೋಟೋ ಕೈಯಲ್ಲಿ ಹಿಡಿದುಕೊಂಡು ಪಾದಯಾತ್ರೆ

ಚಿಕ್ಕಮಗಳೂರು: ಸ್ಯಾಂಡಲ್‌ವುಡ್ ನಟ ದರ್ಶನ್ ಬಿಡುಗಡೆ ಹಾಗೂ ಅವರ ಹುಟ್ಟುಹಬ್ಬದ ಸಂಭ್ರಮದ ಹಿನ್ನೆಲೆಯಲ್ಲಿ ಕಾಫಿನಾಡಿನ ಅಭಿಮಾನಿಯೊಬ್ಬರು...

ಈಜಲು ತೆರಳಿದ್ದ ಇಬ್ಬರು ಯುವಕರು ನೀರು ಪಾಲು

ಚಿಕ್ಕಮಗಳೂರು : ಭದ್ರಾ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಭದ್ರಾ ನದಿಯಲ್ಲಿ ಮುಳುಗಿ ಸಾವನ್ನಪ್ಪಿರುವ...