Home Political News ಅಭಿವೃದ್ಧಿಯ ಹರಿಕಾರ ಎ.ಸಿ ಕುಮಾರಗೌಡ
Political News

ಅಭಿವೃದ್ಧಿಯ ಹರಿಕಾರ ಎ.ಸಿ ಕುಮಾರಗೌಡ

Share
Share

ಚಿಕ್ಕಮಗಳೂರು : ನಗರಸಭೆಯ ವಾರ್ಡ್‌ ನಂಬರ್ 8ರ ನಗರಸಭಾ ಸದಸ್ಯ ಎ.ಸಿ.ಕುಮಾರ್ ಅತ್ಯುತ್ತಮ ಅಭಿವೃದ್ಧಿ ಕೆಲಸದ ಜೊತೆಗೆ ಜನಸಾಮಾನ್ಯರ ಬಳಿ ಸ್ಪಂದಿಸುವ ಗುಣವನ್ನು ಎಲ್ಲರೂ ಮೆಚ್ಚುತ್ತಿದ್ದಾರೆ.
1998 ರಲ್ಲಿ ಅಸ್ತಿತ್ವಕ್ಕೆ ಬಂದ ಜಯನಗರ ವಾರ್ಡ್‌ನಲ್ಲಿ ಪ್ರಥಮ ಬಾರಿಗೆ ಎಸ್.ಎಲ್.ಬೋಜೇಗೌಡ ಅಯ್ಕೆಯಾಗಿ ಸ್ವಲ್ಪ ಅಭಿವೃದ್ಧಿ ಕೆಲಸ ಬಿಟ್ಟರೆ ಇನ್ನೂ ಉಳಿದ ಅವಧಿಯಲ್ಲಿ ನಗರಸಭಾ ಸದಸ್ಯರು ಯಾರು ಎಂಬುದು ತಿಳಿಯಲಿಲ್ಲ.
ಕುಮಾರ್ ನಗರಸಭೆಯ ಸದಸ್ಯರಾಗಿ ಮೂರು ವರ್ಷಗಳಿಂದ ನಗರದ ಸ್ವಚ್ಛತೆಗೆ ಹೆಚ್ಚಿನ ಅದ್ಯತೆಯಲ್ಲ ಸ್ವತಃ ನಿಂತು ಕೆಲಸ ಮಾಡಿಸುತ್ತಿರುವುದನ್ನು ದಿನನಿತ್ಯ ನೋಡಬಹುದು ಯಾವುದೇ ಸಮಸ್ಯೆಗಳು ಇರಲಿ ಕ್ಷಣಾರ್ಧದಲ್ಲಿ ಬಗೆಹರಿಸುತ್ತಿರುವುದು ನಿಜವಾಗಿಯೂ ಮೆಚ್ಚ ಬೇಕು.
ವ್ಯಾಟ್ಸ್ ಆಫ್ ಗ್ರೂಪ್‌ನಲ್ಲಿ ಏನು ಸಮಸ್ಯೆ ಇದ್ದರು ತಿಳಿಸಿದರೆ ಸಾಕು ಅಲ್ಲಿಗೆ ಕುಮಾರ್ ನಗರಸಭೆಯ ಕಾರ್ಮಿಕರೊಂದಿಗೆ ಆಗಮಿಸಿ ಪರಿಹರಿಸಿ ಹೋಗುವ ಅಭ್ಯಾಸ ಮಾಡಿಕೊಂಡಿದ್ದಾರೆ. ನಗರಸಭೆಯ ಕಾರ್ಮಿಕರೊಂದಿಗೆ ವಿಶ್ವಾಸ ನಿಕಟತೆಯೊಂದಿಗೆ ಇರುವುದು ಇವರ ಕೆಲಸ ಕಾರ್ಯಗಳಿಗೆ ಅನುಕೂಲವಾಗಿದೆ.
ರಸ್ತೆ, ಚರಂಡಿ, ಪಾರ್ಕ್, ಖಾಲಿ ಸೈಟ್ ಕೂಡ ಪಳ ,ಪಳ ಹೊಳೆಯುವಷ್ಟು ಕ್ಲೀನ್ ಮಾಡಲಾಗುತ್ತದೆ.ಕುಮಾರ್ ಕೆಲಸ ಮತ್ತು ಸ್ಪಂದನೆಯಿಂದಾಗಿ ಚಿಕ್ಕಮಗಳೂರು ನಗರಸಭೆಯಲ್ಲಿ ಜಯನಗರ ವಾರ್ಡ ಮೊದಲ ಸ್ಥಾನದಲ್ಲಿ ಇದೆ .

Share

Leave a comment

Leave a Reply

Your email address will not be published. Required fields are marked *

Don't Miss

ಬಾಲಕಾರ್ಮಿಕರನ್ನು ದುಡಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧ

ಚಿಕ್ಕಮಗಳೂರು:  ಬಾಲ ಕಾರ್ಮಿಕರನ್ನು ಯಾವುದೇ ಅಪಾಯಕಾರಿ ಕ್ಷೇತ್ರದಲ್ಲಿ ದುಡಿಸಿಕೊಳ್ಳುವುದು ಶಿಕ್ಷಾರ್ಹ ಅಪ ರಾಧವಾಗಿದ್ದು, ಬಾಲ ಕಾರ್ಮಿಕರನ್ನು ದುಡಿಸಿಕೊಳ್ಳುವ ಮಾಲೀಕರಿಗೆ ೬ ತಿಂಗಳಿಗಿಂತ ಕಡಿಮೆಯಿಲ್ಲದಂತೆ ೨ ವರ್ಷ ಜೈಲು ಶಿಕ್ಷೆ ಹಾ ಗೂ...

ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಂಸದರ ಅಸಮಾಧಾನ

ಚಿಕ್ಕಮಗಳೂರು: ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಮಹತ್ವದ ಸಭೆಯಲ್ಲಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ಅಧಿಕಾರಿಗಳ ನಿರ್ಲಕ್ಷ್ಯ ಹಾಗೂ ವಿವಿಧ ಏಜೆನ್ಸಿಗಳ ಆಮೆಗತಿಯ ಕಾರ್ಯವೈಖರಿಯ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿ, ಬಿಗಿ...

Related Articles

ರಾಜಕಾರಣದಲ್ಲಿ ಮಠಗಳ, ಸಂಘಟನೆಗಳ “ಆರ್ಭಟ”

ರಾಜ್ಯ ರಾಜಕಾರಣದಲ್ಲಿ ಇತ್ತೀಚಿನ ವರ್ಷಗಳಲ್ಲಿ ಮಠಗಳ ಪ್ರಭಾವ ಮತ್ತು ಸಂಘಟನೆಗಳು ಆರ್ಭಟ ಮಾಡುತ್ತಿರುವುದು ನೋಡಿದರೆ ಎತ್ತ...

ಜಿಲ್ಲೆಯಲ್ಲಿ ಗೂಟದ ಕಾರಿಗಾಗಿ “ಕೈ ಪಡೆ” ಯ ಕಸರತ್ತು !

ಚಿಕ್ಕಮಗಳೂರು: ಮುಖ್ಯ ಮಂತ್ರಿಯಾಗಿದ್ದ ಸಿದ್ದರಾಮಯ್ಯ ರಾಜೀನಾಮೆ ನೀಡಿದ್ದರಿಂದ ಉಳಿದ ಎರಡು ವರ್ಷಗಳ ಅವಧಿಗೆ ಡಿ.ಕೆ.ಮುಖ್ಯಮಂತ್ರಿಯಾಗಿ ದೇವಸ್ಥಾನ,...

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಂಪುಟದ 13 ಸಚಿವರಿಗೆ ಖಾತೆ ಹಂಚಿಕೆ

ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್  ಅವರು ತಮ್ಮ ಸಂಪುಟದ (Cabinet) ಮೊದಲ 13 ಸಚಿವರಿಗೆ ಖಾತೆಯನ್ನು...

ಡಿ.ಕೆ.ಗೆ ಪ್ರಾರಂಭದಲ್ಲಿ ಡಿಚ್ಚಿ ! ಹರಿ ಬ್ರೇಕ್, ಸಿದ್ದು ಸ್ಟೀರಿಂಗ್ ಯಾವ ಕಡೆ ತಿರುಗುತ್ತದೆ

ಬೆಂಗಳೂರು:  ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯರವರು ಯಾರನ್ನು ನಂಬಿದ್ದರು ಅವರೇ ಕೈ ಕೊಡುವ ಸೂಚನೆ ಅರಿತು ರಾಹುಲ್...