Home Political News ಅಭಿವೃದ್ಧಿಯ ಹರಿಕಾರ ಎ.ಸಿ ಕುಮಾರಗೌಡ
Political News

ಅಭಿವೃದ್ಧಿಯ ಹರಿಕಾರ ಎ.ಸಿ ಕುಮಾರಗೌಡ

Share
Share

ಚಿಕ್ಕಮಗಳೂರು : ನಗರಸಭೆಯ ವಾರ್ಡ್‌ ನಂಬರ್ 8ರ ನಗರಸಭಾ ಸದಸ್ಯ ಎ.ಸಿ.ಕುಮಾರ್ ಅತ್ಯುತ್ತಮ ಅಭಿವೃದ್ಧಿ ಕೆಲಸದ ಜೊತೆಗೆ ಜನಸಾಮಾನ್ಯರ ಬಳಿ ಸ್ಪಂದಿಸುವ ಗುಣವನ್ನು ಎಲ್ಲರೂ ಮೆಚ್ಚುತ್ತಿದ್ದಾರೆ.
1998 ರಲ್ಲಿ ಅಸ್ತಿತ್ವಕ್ಕೆ ಬಂದ ಜಯನಗರ ವಾರ್ಡ್‌ನಲ್ಲಿ ಪ್ರಥಮ ಬಾರಿಗೆ ಎಸ್.ಎಲ್.ಬೋಜೇಗೌಡ ಅಯ್ಕೆಯಾಗಿ ಸ್ವಲ್ಪ ಅಭಿವೃದ್ಧಿ ಕೆಲಸ ಬಿಟ್ಟರೆ ಇನ್ನೂ ಉಳಿದ ಅವಧಿಯಲ್ಲಿ ನಗರಸಭಾ ಸದಸ್ಯರು ಯಾರು ಎಂಬುದು ತಿಳಿಯಲಿಲ್ಲ.
ಕುಮಾರ್ ನಗರಸಭೆಯ ಸದಸ್ಯರಾಗಿ ಮೂರು ವರ್ಷಗಳಿಂದ ನಗರದ ಸ್ವಚ್ಛತೆಗೆ ಹೆಚ್ಚಿನ ಅದ್ಯತೆಯಲ್ಲ ಸ್ವತಃ ನಿಂತು ಕೆಲಸ ಮಾಡಿಸುತ್ತಿರುವುದನ್ನು ದಿನನಿತ್ಯ ನೋಡಬಹುದು ಯಾವುದೇ ಸಮಸ್ಯೆಗಳು ಇರಲಿ ಕ್ಷಣಾರ್ಧದಲ್ಲಿ ಬಗೆಹರಿಸುತ್ತಿರುವುದು ನಿಜವಾಗಿಯೂ ಮೆಚ್ಚ ಬೇಕು.
ವ್ಯಾಟ್ಸ್ ಆಫ್ ಗ್ರೂಪ್‌ನಲ್ಲಿ ಏನು ಸಮಸ್ಯೆ ಇದ್ದರು ತಿಳಿಸಿದರೆ ಸಾಕು ಅಲ್ಲಿಗೆ ಕುಮಾರ್ ನಗರಸಭೆಯ ಕಾರ್ಮಿಕರೊಂದಿಗೆ ಆಗಮಿಸಿ ಪರಿಹರಿಸಿ ಹೋಗುವ ಅಭ್ಯಾಸ ಮಾಡಿಕೊಂಡಿದ್ದಾರೆ. ನಗರಸಭೆಯ ಕಾರ್ಮಿಕರೊಂದಿಗೆ ವಿಶ್ವಾಸ ನಿಕಟತೆಯೊಂದಿಗೆ ಇರುವುದು ಇವರ ಕೆಲಸ ಕಾರ್ಯಗಳಿಗೆ ಅನುಕೂಲವಾಗಿದೆ.
ರಸ್ತೆ, ಚರಂಡಿ, ಪಾರ್ಕ್, ಖಾಲಿ ಸೈಟ್ ಕೂಡ ಪಳ ,ಪಳ ಹೊಳೆಯುವಷ್ಟು ಕ್ಲೀನ್ ಮಾಡಲಾಗುತ್ತದೆ.ಕುಮಾರ್ ಕೆಲಸ ಮತ್ತು ಸ್ಪಂದನೆಯಿಂದಾಗಿ ಚಿಕ್ಕಮಗಳೂರು ನಗರಸಭೆಯಲ್ಲಿ ಜಯನಗರ ವಾರ್ಡ ಮೊದಲ ಸ್ಥಾನದಲ್ಲಿ ಇದೆ .

Share

Leave a comment

Leave a Reply

Your email address will not be published. Required fields are marked *

Don't Miss

ನಗರದಲ್ಲಿ ಎರಡು ಗುಂಪುಗಳ ನಡುವಿನ ಗಲಾಟೆ

ಚಿಕ್ಕಮಗಳೂರು : ಮಧ್ಯರಾತ್ರಿ ರಸ್ತೆಯಲ್ಲಿ ಕೆಟ್ಟ ಶಬ್ದಗಳಿಂದ ಬೈದಾಡಿಕೊಳ್ಳುತ್ತಾ ಸಾರ್ವಜನಿಕರ ನೆಮ್ಮದಿಗೆ ಭಂಗ ತಂದ ಎರಡು ಗುಂಪುಗಳ ನಡುವಿನ ಗಲಾಟೆಯನ್ನು ತಡೆದ ಗಸ್ತು ಪೊಲೀಸರು ಮೂವರನ್ನು ವಶಕ್ಕೆ ಪಡೆದ ಘಟನೆ ಚಿಕ್ಕಮಗಳೂರು...

ಬಡ ಸಾಗುವಳಿದಾರರನ್ನು ಒಕ್ಕಲೆಬ್ಬಿಸಬಾರದು.

ಚಿಕ್ಕಮಗಳೂರು:   ಐದು ಎಕರೆಗಿಂತ ಕಡಿಮೆ ಭೂಮಿ ಹೊಂದಿರುವ ಬಡ ಸಾಗುವಳಿ ದಾರರನ್ನು ಯಾವುದೇ ಕಾರಣಕ್ಕೂ ಒಕ್ಕಲೆಬ್ಬಿಸಬಾರದು. ಈ ಬಗ್ಗೆ ಮುಖ್ಯಮಂತ್ರಿಗಳು ಹಾಗೂ ಅರಣ್ಯ ಸಚಿ ವರು ಸ್ಪಷ್ಟ ಸೂಚನೆ ನೀಡಿದ್ದಾರೆ ಎಂದು...

Related Articles

ಅರತಿಕೃಷ್ಣಗೆ ಮಂತ್ರಿ ಗ್ಯಾರಂಟಿ – ಶ್ರೀನಿವಾಸ್ ತಿರುಪತಿಗೆ ? – ನಯನ ನವ ಅವತಾರಕ್ಕೆ ಭಂಗ, ಭಂಗ

ಚಿಕ್ಕಮಗಳೂರು: ಜಿಲ್ಲೆಯ ಲ್ಲಿ ಮಂತ್ರಿಯಾಗ ಬೇಕು ಎಂದು ಪಟ್ಟು ಹಿಡಿದವರು ಪಲ್ಟಿ ಹೊಡೆದಿದ್ದಾರೆ ಆದರೆ ಅರತಿಕೃಷ್ಣ...

ಮೌಲ್ಯ – ಸೇವೆ ಮರೆತು ಹಣ ದೂಚಲು ಪ್ರಜಾಪ್ರಭುತ್ವದ ಕಗ್ಗೂಲೆ…

ಅದಲು-ಬದಲು ಯಾವ ಪಕ್ಷಗಳಿಗೆ ಸಿದ್ದಾಂತ, ನೈತಿಕತೆ ಇದೆ ಭಾರತದಲ್ಲಿ ಸಾಧ್ಯವಿಲ್ಲ. ಎಲ್ಲಾ ಪಕ್ಷಗಳು ಬೆರಿಕೆಯ ತುರಿಕೆಯಲ್ಲಿವೆ.ಅದರಲ್ಲೂ...

ರಾಜಕಾರಣದಲ್ಲಿ ಮಠಗಳ, ಸಂಘಟನೆಗಳ “ಆರ್ಭಟ”

ರಾಜ್ಯ ರಾಜಕಾರಣದಲ್ಲಿ ಇತ್ತೀಚಿನ ವರ್ಷಗಳಲ್ಲಿ ಮಠಗಳ ಪ್ರಭಾವ ಮತ್ತು ಸಂಘಟನೆಗಳು ಆರ್ಭಟ ಮಾಡುತ್ತಿರುವುದು ನೋಡಿದರೆ ಎತ್ತ...

ಜಿಲ್ಲೆಯಲ್ಲಿ ಗೂಟದ ಕಾರಿಗಾಗಿ “ಕೈ ಪಡೆ” ಯ ಕಸರತ್ತು !

ಚಿಕ್ಕಮಗಳೂರು: ಮುಖ್ಯ ಮಂತ್ರಿಯಾಗಿದ್ದ ಸಿದ್ದರಾಮಯ್ಯ ರಾಜೀನಾಮೆ ನೀಡಿದ್ದರಿಂದ ಉಳಿದ ಎರಡು ವರ್ಷಗಳ ಅವಧಿಗೆ ಡಿ.ಕೆ.ಮುಖ್ಯಮಂತ್ರಿಯಾಗಿ ದೇವಸ್ಥಾನ,...