Home namma chikmagalur chikamagalur ಚಾರ್ಮಾಡಿ ಘಾಟಿಯ 2ನೇ–3ನೇ ತಿರುವಿನಲ್ಲಿ ಕಾಡಾನೆ ಪ್ರತ್ಯಕ್ಷ
chikamagalurHomeLatest Newsnamma chikmagalur

ಚಾರ್ಮಾಡಿ ಘಾಟಿಯ 2ನೇ–3ನೇ ತಿರುವಿನಲ್ಲಿ ಕಾಡಾನೆ ಪ್ರತ್ಯಕ್ಷ

Share
Share

ಚಿಕ್ಕಮಗಳೂರು: ಚಾರ್ಮಾಡಿ ಘಾಟಿಯ 2ನೇ–3ನೇ ತಿರುವಿನ ಮಧ್ಯೆ ರಸ್ತೆ ಮೇಲೆ ಕಾಡಾನೆ ಪ್ರತ್ಯಕ್ಷ ವಾಗಿದೆ. ರಾತ್ರಿ 9.45 ರ ಸುಮಾರಿಗೆ ಮರ ಮುರಿದು ರಸ್ತೆ ಮಧ್ಯೆ  ಕಾಡಾನೆ ನಿಂತಿದೆ.

ಇದರಿಂದಾಗಿ ಸುಮಾರು ಒಂದು ತಾಸಿಗೂ ಅಧಿಕ ಕಾಲ ಟ್ರಾಫಿಕ್ ಜಾಮ್ ಆಗಿತ್ತು. ವಾಹನ ಸವಾರರಲ್ಲಿ ಕ್ಷಣ ಕಾಲ ಆತಂಕ ಮನೆ ಮಾಡಿದ್ದು ಸಂಚಾರ ಸಂಪೂರ್ಣ ಸ್ಥಗಿತ ವಾಗಿತ್ತು.

ಮೊಬೈಲ್ ನೆಟ್ವರ್ಕ್ ಇಲ್ಲದೆ ಮಾಹಿತಿ ನೀಡಲು ಸಾರ್ವಜನಿಕರು ಪರದಾಡಬೇಕಾಯಿತು. ಚಿಕ್ಕಮಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಗೆ ಸಂಪರ್ಕಿಸುವ ಚಾರ್ಮಾಡಿ ಘಾಟ್ ನಲ್ಲಿ ಪದೇಪದೇ ಆನೆ ಕಾಣಿಸಿಕೊಳ್ಳುತ್ತಿದೆ.

ಕೆಲ ತಿಂಗಳಿನಿಂದ ಕಾಣಿಸಿಕೊಳ್ಳದ ಆನೆ ಮತ್ತೆ ಆಗಮಿಸಿದೆ.

Wild elephants sighted at the 2nd-3rd turn of Charmadi Ghat

Share

Leave a comment

Leave a Reply

Your email address will not be published. Required fields are marked *

Don't Miss

ಜಿಲ್ಲಾಸ್ಪತ್ರೆಯ ನಿರ್ಲಕ್ಷ್ಯಕ್ಕೆ ಮತ್ತೊಂದು ಅಮಾಯಕ ಜೀವ ಬಲಿ

ಚಿಕ್ಕಮಗಳೂರು: ಜಿಲ್ಲಾಸ್ಪತ್ರೆಯಲ್ಲಿ ವೈದ್ಯಕೀಯ ನಿರ್ಲಕ್ಷ್ಯ ಮತ್ತೆ ಮುಂದುವರಿದಿದ್ದು,ನಾಲ್ಕು ದಿನಗಳ ಅಂತರದಲ್ಲಿ ಮತ್ತೊಂದು ಅಮಾಯಕ ಜೀವ ಬಲಿಯಾಗಿದ್ದು, ಜಿಲ್ಲಾ ಆಸ್ಪತ್ರೆಯ ಅವ್ಯವಸ್ಥೆ ಮತ್ತೊಮ್ಮೆ ಬಯಲಾಗಿದೆ. ನಗರದ ಮಲ್ಲೇಗೌಡ ಸರ್ಕಾರಿ ಜಿಲ್ಲಾಸ್ಪತ್ರೆಯಲ್ಲಿ ಉಸಿರಾಟದ ಸಮಸ್ಯೆಯಿಂದ...

ಹಾಪ್‌ಕಾಮ್ಸ್ ಜಿಲ್ಲಾ ಅಧ್ಯಕ್ಷರಾಗಿ ಕುಮಾರಸ್ವಾಮಿ-ಉಪಾಧ್ಯಕ್ಷ ಹಾಲಪ್ಪ

ಚಿಕ್ಕಮಗಳೂರು: – ಜಿಲ್ಲಾ ತೋಟಗಾರಿಕೆ ಬೆಳೆಗಾರರ ಉತ್ಪನ್ನಗಳ ಮಾರಾಟ ಮತ್ತು ಸಂ ಸ್ಕರಣಾ ಸಹಕಾರ ಸಂಘದ ಅಧ್ಯಕ್ಷರಾಗಿ ಕೆ.ಹೆಚ್.ಕುಮಾರಸ್ವಾಮಿ ಮತ್ತು ಉಪಾಧ್ಯಕ್ಷರಾಗಿ ಜಿ.ಹಾಲಪ್ಪ ಸೋ ಮವಾರ ಸಂಘದ ಕಚೇರಿಯಲ್ಲಿ ಅವಿರೋಧವಾಗಿ ಆಯ್ಕೆಯಾದರು....

Related Articles

ಡಿ.ಸಿ.ಸಿ.ಬ್ಯಾಂಕ್ ಚುನಾವಣೆಯ ರಂಗೀನಾಟ

ಚಿಕ್ಕಮಗಳೂರು: ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ನ ಹೈ ಡ್ರಾಮಾ ನೋಡಿದರೆ ಯಾವ ಕಡೆ ನಗಾಡ...

ಬೀರೂರು ಪಟ್ಟಣದಲ್ಲಿ ಚಿರತೆ ಸಂಚಾರ

ಚಿಕ್ಕಮಗಳೂರು: ಜಿಲ್ಲೆಯ ಕಡೂರು ತಾಲೂಕಿನ ಬೀರೂರು ಪಟ್ಟಣದಲ್ಲಿ ಚಿರತೆ ಸಂಚಾರ ಹೆಚ್ಚಿರುವುದು ಜನರಲ್ಲಿ ಭಾರೀ ಆತಂಕ ಮೂಡಿಸಿದೆ....

ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಅನಂತ ನಾಡಿಗ್ ಗೆ ಅಭಿನಂದನ ಸಮಾರಂಭ

ತರೀಕೆರೆ: ರಾಜ್ಯ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಪತ್ರಕತ೯ ಅನಂತ ನಾಡಿಗ್ ಗೆ ತಾಲ್ಲೂಕು ಶರಣ...

ನಾಗರೀಕ ಸೇವಾ ಪರೀಕ್ಷೆ ಎದುರಿಸಲು ಜ್ಞಾನ, ಛಲದ ಅವಶ್ಯ

ಚಿಕ್ಕಮಗಳೂರು: ನಾಗರೀಕ ಸೇವಾ ಪರೀಕ್ಷೆಯನ್ನು ಆತ್ಮವಿಶ್ವಾಸದಿಂದ ಎದುರಿಸಲು ವಿ ದ್ಯಾರ್ಥಿಗಳಿಗೆ ಆಸ್ತಿ-ಅಂತಸ್ತಿನ ಅರ್ಹತೆ ಬೇಕಿಲ್ಲ. ಅಪಾರ...