Home Latest News Wildfire:ಕಳಸದ ಆನೆ ಗುಡ್ಡ ಅರಣ್ಯದಲ್ಲಿ ಕಾಡ್ಗಿಚ್ಚು
Latest NewsHome

Wildfire:ಕಳಸದ ಆನೆ ಗುಡ್ಡ ಅರಣ್ಯದಲ್ಲಿ ಕಾಡ್ಗಿಚ್ಚು

Share
ಕಳಸದ ಆನೆ ಗುಡ್ಡ ಅರಣ್ಯದಲ್ಲಿ ಕಾಡ್ಗಿಚ್ಚು
ಕಳಸದ ಆನೆ ಗುಡ್ಡ ಅರಣ್ಯದಲ್ಲಿ ಕಾಡ್ಗಿಚ್ಚು
Share

ಚಿಕ್ಕಮಗಳೂರು: ಬೇಸಿಗೆ ಆರಂಭವಾಗುವ ಮೊದಲೇ ಅರಣ್ಯದಲ್ಲಿ ಬೆಂಕಿ ತಗುಲಿ ಅರಣ್ಯದಲ್ಲಿ ಬೆಲೆ ಬಾಳುವ ಮರ,ಗಿಡಗಳು ಸುಟ್ಟು ಹೋಗಿವೆ.

ಕಳಸ ತಾಲ್ಲೂಕಿನ ಆನೆಗುಡ್ಡ ಮೀಸಲು ಅರಣ್ಯದಲ್ಲಿ ಬೆಂಕಿ ಅವಘಡ ಸಂಭವಿಸಿರುವುದನ್ನು ಡ್ರೋನ್ ಕ್ಯಾಮರದಲ್ಲಿ ಸೆರೆ ಹಿಡಿಯಲಾಗಿದೆ.

ಜನ ನಿಭೀಡ ಸ್ಥಳದಲ್ಲಿ ಬೆಂಕಿ ಕಾಣಿಸಿಕೊಂಡ ಆಶ್ಚರ್ಯ ಮತ್ತು ಅನುಮಾನ ಮೂಡಿಸುತ್ತಿದೆ.ಬಿಸಿಲಿನಿಂದ ಬೆಂಕಿ ತಾಗಿ ಅರಣ್ಯಕ್ಕೆ ಹಾನಿಯಾಗಿದೆ ಎನ್ನುತ್ತಾರೆ ಅರಣ್ಯ ಇಲಾಖೆಯವರು

ಅರಣ್ಯದ ತುದಿಯಲ್ಲಿ ಬೆಂಕಿ ಬಿದ್ದಿರುವುದರಿಂದ ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ.

ಅರಣ್ಯದ ಒಂದು ಭಾಗ ಹಸಿರಿನಿಂದ ಕಂಗೊಳಿಸುತ್ತಿದ್ದರೆ ಇನ್ನೊಂದು ಭಾಗ ಸುಟ್ಟು ಕರುಕಲಾಗಿರುವ ದೃಶ್ಯ ಕಂಡುಬರುತ್ತಿದೆ.

ಈ ಬಾರಿ ಹಿಂದಿಗಿಂತ ಹೆಚ್ಚು ಬಿಸಿಲು ಇರುತ್ತದೆ ಎಂದು ಹವಾಮಾನ ಇಲಾಖೆಯವರು ತಿಳಿಸಿರುವುದರಿಂದ ಅರಣ್ಯ ಇಲಾಖೆಯವರು ಮುನ್ನೆಚ್ಚರಿಕೆ ಜೊತೆಗೆ ಕಟ್ಟುನಿಟ್ಟಿನ ಕ್ರಮವಹಿಸ ಬೇಕಾಗಿದೆ.

Wildfire in Kalasa’s Anegudda forest

Share

Leave a comment

Leave a Reply

Your email address will not be published. Required fields are marked *

Don't Miss

ವಿದ್ಯುತ್ ಸ್ಪರ್ಶದಿಂದ ಎರಡು ಜಾನುವಾರುಗಳ ಸಾವು

ನರಸಿಂಹರಾಜಪುರ: ಜಮೀನಿಗೆ ಅಳವಡಿಸಿದ್ದ ಐಬೆಕ್ಸ್ ತಂತಿ ಬೇಲಿಗೆ ಅಕ್ರಮವಾಗಿ ವಿದ್ಯುತ್ ಸಂಪರ್ಕ ಕಲ್ಪಿಸಿದ್ದ ಪರಿಣಾಮ ಎರಡು ಜಾನುವಾರುಗಳು ವಿದ್ಯುತ್ ಸ್ಪರ್ಶದಿಂದ ಮೃತಪಟ್ಟಿರುವ ಘಟನೆ ನರಸಿಂಹರಾಜಪುರ ತಾಲೂಕಿನ ಗದ್ದೆಮನೆ ಕಾನೂರು ಗ್ರಾಮದಲ್ಲಿ ನಡೆದಿದೆ....

ಜಿಲ್ಲೆಯಲ್ಲಿ ಮಂತ್ರಿಯಾಗಲಿಲ್ಲ ರಗಳೆ ಬಿಟ್ಟಿಲ್ಲ

ಚಿಕ್ಕಮಗಳೂರು; ಮದುವೆ ಆಗಲಿಲ್ಲ, ಹುಚ್ಚು ಬಿಡಲಿಲ್ಲ ಎಂಬ ಸ್ಥಿತಿ ಮಂತ್ರಿ ಆಗಲಿಲ್ಲ, ಓಡಾಡುವುದು ತಪ್ಪಲಿಲ್ಲ.ಎಂಬ ದುಸ್ಥಿತಿ ಕಾಂಗ್ರೆಸ್ ಚುನಾಯಿತ ಪ್ರತಿನಿಧಿಗಳದ್ದು. ಜಿಲ್ಲೆಗೆ ಯಾವುದೇ ಕಾರಣಕ್ಕೂ ಮಂತ್ರಿಗಿರಿ ಸಿಗುವುದಿಲ್ಲ ಎಂಬುದಕ್ಕೆ ಕಾರಣ ನೀಡಿ...

Related Articles

ಪ್ರತ್ಯೇಕ ಭೀಕರ ರಸ್ತೆ ಅಪಘಾತ-9 ಕ್ಕೂ ಹೆಚ್ಚು ಮಂದಿ ಗಾಯ

ಚಿಕ್ಕಮಗಳೂರು:  ಜಿಲ್ಲೆಯ ವಿವಿಧೆಡೆ ಸಂಭವಿಸಿದ ಮೂರು ಪ್ರತ್ಯೇಕ ಭೀಕರ ರಸ್ತೆ ಅಪಘಾತಗಳಲ್ಲಿ ಶಾಲಾ ವಿದ್ಯಾರ್ಥಿನಿ ಹಾಗೂ...

ಆಗಸ್ಟ್ 21ರಿಂದ 25ರವರೆಗೆ ವಿಶ್ವ ಬಂಧುತ್ವದ ರಕ್ತದಾನ ಮಹಾ ಅಭಿಯಾನ

ಚಿಕ್ಕಮಗಳೂರು: ಬ್ರಹ್ಮಾಕುಮಾರೀಸ್ ಸಂಸ್ಥೆಯ ಪೂರ್ವ ಮುಖ್ಯ ಆಡಳಿತಾಧಿಕಾರಿಣಿ ರಾಜಯೋಗಿನಿ ಡಾ. ದಾದೀ ಪ್ರಕಾಶಮಣೀಜೀಯವರ 19ನೇ ಪುಣ್ಯಸ್ಮೃತಿ...

ಆಗಸ್ಟ್ 25ರಂದು ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಚಿಕ್ಕಮಗಳೂರು: ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆಗಸ್ಟ್ 25ರಂದು ರಾಜ್ಯದ...

ಸೆಪ್ಟೆಂಬರ್ 10ಕ್ಕೆ ಟಿ.ಡಿ. ರಾಜೇಗೌಡ-ಡಿ.ಎನ್. ಜೀವರಾಜ್ ಅಂತಿಮ ವಿಚಾರಣೆ

ಚಿಕ್ಕಮಗಳೂರು: ರಾಜ್ಯ ರಾಜಕೀಯದಲ್ಲಿ ತೀವ್ರ ಸಂಚಲನ ಸೃಷ್ಟಿಸಿರುವ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ...