Home Political News ಅಣ್ಣಾಮಲೈ ಚಾಟಿ ಏಟು ಪ್ರತಿಭಟನೆ : ಸಿಂಗಮ್ ಅವತಾರ ಕಂಡು ನೆಟ್ಟಿಗರ ಚಾಟಿ
Political News

ಅಣ್ಣಾಮಲೈ ಚಾಟಿ ಏಟು ಪ್ರತಿಭಟನೆ : ಸಿಂಗಮ್ ಅವತಾರ ಕಂಡು ನೆಟ್ಟಿಗರ ಚಾಟಿ

Share
Share

ಚಿಕ್ಕಮಗಳೂರು : ತಮಿಳುನಾಡಿನ ಬಿಜೆಪಿಯ ರಾಜ್ಯಾಧ್ಯಕ್ಷ ಅಣ್ಣಾಮಲೈ ನಿನ್ನೆ ತಮ್ಮ ಶರ್ಟ್ ಬಿಚ್ಚಿ ಬೀದಿಯಲ್ಲಿ ಚಾಟಿಯಿಂದ ಹೊಡೆದು ಕೊಳ್ಳುವ ಮೂಲಕ ಪ್ರತಿಭಟನೆ ಮಾಡಿ ಜನರಿಗೆ ಪುಕ್ಕಟೆ ಮನರಂಜನೆ ಕೊಟ್ಟಿದ್ದಾರೆ. ಅಣ್ಣಾಮಲೈ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವುದನ್ನು ಖಂಡಿಸಿ ಡಿ.ಎಂ.ಕೆ ಸರ್ಕಾರದ ವಿರುದ್ದ ಚಾಟಿ ಬೀಸಲು ಹೋಗಿ ತಾವೇ ಚಾಟಿ ಬೀಸಿಕೊಂಡಿದ್ದಾರೆ.

ಡಿ.ಎಂ.ಕೆ ಸರ್ಕಾರದ ವಿರುದ್ದ ವಿವಿಧ ರೂಪದಲ್ಲಿ ಪ್ರತಿಭಟನೆ ನಡೆಸುತ್ತಿರುವ ಅಣ್ಣಾಮಲೈ ಚಿಕ್ಕಮಗಳೂರಿನಲ್ಲಿ ಎಸ್ಪಿ ಆಗಿದ್ದಾಗ ಹಲವು ವಿಷಯಗಳಲ್ಲಿ ಚಾಟಿ,ಲಾಠಿ ಬಳಸಿದ್ದರು. ರಸ್ತೆ ಬದಿಯಲ್ಲಿ ಯುವಕರಿಗೆ ಲಾಠಿ ಬೀಸಿದಾಗ ವಾಗ್ವಾದ ನಡೆದಿತ್ತು. ಐ.ಪಿ.ಎಸ್ ಅಧಿಕಾರಿಯಾಗಿದ್ದಾಗ ಅಧಿಕಾರ ಚಲಾಯಿಸಿ ಲಾಠಿ, ಚಾಟಿ ಬೀಸುವುದಕ್ಕೂ ಪಕ್ಷ ಸಂಘಟನೆಗಾಗಿ ತನಗೆ ತಾನೇ ಚಾಟಿ ಬೀಸಿಕೊಳ್ಳುವುದಕ್ಕೆ ಅಜ ಗಜಾಂತರ ವ್ಯತ್ಯಾಸವಿದೆ.

ಹೊಟ್ಟೆ ಪಾಡಿಗಾಗಿ ಮಾರಮ್ಮನ ವೇಷಭೂಷಣದಲ್ಲಿ ದೇಹ ದಂಡಿಸಿಕೊಂಡು ಜನರಿಗೆ ಮನರಂಜನೆ ನೀಡುತ್ತಿದ್ದವರಂತೆ ಅಧಿಕಾರ ದಾಹ ಅಣ್ಣಾಮಲೈ ಚಾಟಿ ಬೀಸಕೊಳ್ಳುವಂತೆ ಮಾಡಿದೆ. ಎ,ಸಿ ರೂಮ್, ಎ,ಸಿ ಕಾರಿನಲ್ಲಿ ಕುಳಿತು ಅಧಿಕಾರ ಚಾಲಯಿಸಿದ ಸಿಂಗಂ ಈಗಾ ಚೂಯಿಂಮ್ ತಿನ್ನುತ್ತಾ ಬೀದಿ ಬದಿಯಲ್ಲಿ ಬಟ್ಟೆಗಳನ್ನು ಬಿಚ್ಚಿ ಕೊಂಡು ಚಾಟಿ ಬಳಸಿಕೊಳ್ಳೊದನ್ನು ಹೇಳಿಕೊಟ್ಟ ಗುರುವಿಗಾಗಿ ಕರ್ನಾಟಕದ ಪೊಲೀಸರು ಹುಡುಕುತ್ತಿರುವುದು ನಿಜವೋ ಸುಳ್ಳೋ ಪತ್ತೆ ಹಚ್ಚಬೇಕಾಗಿದೆ.

Share

Leave a comment

Leave a Reply

Your email address will not be published. Required fields are marked *

Don't Miss

ನಗರದಲ್ಲಿ ಎರಡು ಗುಂಪುಗಳ ನಡುವಿನ ಗಲಾಟೆ

ಚಿಕ್ಕಮಗಳೂರು : ಮಧ್ಯರಾತ್ರಿ ರಸ್ತೆಯಲ್ಲಿ ಕೆಟ್ಟ ಶಬ್ದಗಳಿಂದ ಬೈದಾಡಿಕೊಳ್ಳುತ್ತಾ ಸಾರ್ವಜನಿಕರ ನೆಮ್ಮದಿಗೆ ಭಂಗ ತಂದ ಎರಡು ಗುಂಪುಗಳ ನಡುವಿನ ಗಲಾಟೆಯನ್ನು ತಡೆದ ಗಸ್ತು ಪೊಲೀಸರು ಮೂವರನ್ನು ವಶಕ್ಕೆ ಪಡೆದ ಘಟನೆ ಚಿಕ್ಕಮಗಳೂರು...

ಬಡ ಸಾಗುವಳಿದಾರರನ್ನು ಒಕ್ಕಲೆಬ್ಬಿಸಬಾರದು.

ಚಿಕ್ಕಮಗಳೂರು:   ಐದು ಎಕರೆಗಿಂತ ಕಡಿಮೆ ಭೂಮಿ ಹೊಂದಿರುವ ಬಡ ಸಾಗುವಳಿ ದಾರರನ್ನು ಯಾವುದೇ ಕಾರಣಕ್ಕೂ ಒಕ್ಕಲೆಬ್ಬಿಸಬಾರದು. ಈ ಬಗ್ಗೆ ಮುಖ್ಯಮಂತ್ರಿಗಳು ಹಾಗೂ ಅರಣ್ಯ ಸಚಿ ವರು ಸ್ಪಷ್ಟ ಸೂಚನೆ ನೀಡಿದ್ದಾರೆ ಎಂದು...

Related Articles

ಅರತಿಕೃಷ್ಣಗೆ ಮಂತ್ರಿ ಗ್ಯಾರಂಟಿ – ಶ್ರೀನಿವಾಸ್ ತಿರುಪತಿಗೆ ? – ನಯನ ನವ ಅವತಾರಕ್ಕೆ ಭಂಗ, ಭಂಗ

ಚಿಕ್ಕಮಗಳೂರು: ಜಿಲ್ಲೆಯ ಲ್ಲಿ ಮಂತ್ರಿಯಾಗ ಬೇಕು ಎಂದು ಪಟ್ಟು ಹಿಡಿದವರು ಪಲ್ಟಿ ಹೊಡೆದಿದ್ದಾರೆ ಆದರೆ ಅರತಿಕೃಷ್ಣ...

ಮೌಲ್ಯ – ಸೇವೆ ಮರೆತು ಹಣ ದೂಚಲು ಪ್ರಜಾಪ್ರಭುತ್ವದ ಕಗ್ಗೂಲೆ…

ಅದಲು-ಬದಲು ಯಾವ ಪಕ್ಷಗಳಿಗೆ ಸಿದ್ದಾಂತ, ನೈತಿಕತೆ ಇದೆ ಭಾರತದಲ್ಲಿ ಸಾಧ್ಯವಿಲ್ಲ. ಎಲ್ಲಾ ಪಕ್ಷಗಳು ಬೆರಿಕೆಯ ತುರಿಕೆಯಲ್ಲಿವೆ.ಅದರಲ್ಲೂ...

ರಾಜಕಾರಣದಲ್ಲಿ ಮಠಗಳ, ಸಂಘಟನೆಗಳ “ಆರ್ಭಟ”

ರಾಜ್ಯ ರಾಜಕಾರಣದಲ್ಲಿ ಇತ್ತೀಚಿನ ವರ್ಷಗಳಲ್ಲಿ ಮಠಗಳ ಪ್ರಭಾವ ಮತ್ತು ಸಂಘಟನೆಗಳು ಆರ್ಭಟ ಮಾಡುತ್ತಿರುವುದು ನೋಡಿದರೆ ಎತ್ತ...

ಜಿಲ್ಲೆಯಲ್ಲಿ ಗೂಟದ ಕಾರಿಗಾಗಿ “ಕೈ ಪಡೆ” ಯ ಕಸರತ್ತು !

ಚಿಕ್ಕಮಗಳೂರು: ಮುಖ್ಯ ಮಂತ್ರಿಯಾಗಿದ್ದ ಸಿದ್ದರಾಮಯ್ಯ ರಾಜೀನಾಮೆ ನೀಡಿದ್ದರಿಂದ ಉಳಿದ ಎರಡು ವರ್ಷಗಳ ಅವಧಿಗೆ ಡಿ.ಕೆ.ಮುಖ್ಯಮಂತ್ರಿಯಾಗಿ ದೇವಸ್ಥಾನ,...