Home Crime News ಯುವ ವೈದ್ಯ ರೈಲಿಗೆ ಸಿಲುಕಿ ಆತ್ಮಹತ್ಯೆ
Crime News

ಯುವ ವೈದ್ಯ ರೈಲಿಗೆ ಸಿಲುಕಿ ಆತ್ಮಹತ್ಯೆ

Share
Share

ಚಿಕ್ಕಮಗಳೂರು :

ಉತ್ತಮ್ ಎಂಬ ವೈದ್ಯ ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ

ಉತ್ತಮ್ 27 ವರ್ಷದ ವೈದ್ಯ ಆತ್ಮಹತ್ಯೆ ಮಾಡಿಕೊಂಡಿರುವುದರ ಬಗ್ಗೆ ವರದಿಯಾಗಿದೆ.
ತರೀಕೆರೆ ಸಮೀಪದ ಕಟ್ಟೆಹೊಳೆಯ ಉತ್ತಮ್ ಅಜ್ಜಂಪುರ ಸಮುದಾಯ ಅರೋಗ್ಯ ಕೇಂದ್ರದ ನಂದೀಪುರದಲ್ಲಿ ಸೇವೆ ಸಲ್ಲಿಸುತ್ತಿದ್ದರು ಇಂದು ಸಂಜೆ ಮನೆಗೆ ತೆರಳಿದವರು ರೈಲಿಗೆ ಸಿಲುಕಿರುವುದು ಹಲವು ಅನುಮಾನಗಳಿಗೆ ಆಸ್ಪದ ನೀಡಿದೆ.
ಸ್ವಂತ ಊರಿಗೆ ಬಂದಿದ್ದ ಉತ್ತಮ್ ವಾಕ್ ಹೋಗುವುದಾಗಿ ಹೇಳಿ ಮನೆ ಬಿಟ್ಟವರು ಭದ್ರಾವತಿ ಲಿಮಿಟ್ ನಲ್ಲಿ ರೈಲಿಗೆ ಸಿಲುಕಿರುವುದು ಹಲವು ಅನುಮಾನಗಳಿಗೆ ಆಸ್ಪದ ನೀಡಿದೆ.ಆತ್ಮಹತ್ಯೆಯೋ ಕೊಲೆಯೋ ಎಂಬುದು ತನಿಖೆಯಿಂದ ತಿಳಿಯಬೇಕಾಗಿದೆ.

ಕಳೆದ ಕೆಲವು ದಿನಗಳಿಂದ ಡಿಪ್ರೆಶನ್ ವೈದ್ಯ ಬಳಲುತ್ತಿದ್ದ ಎಂದು ತಿಳಿದುಬಂದಿದ್ದು ದೊಡ್ಡಪ್ಪನ ಮನೆಯಲ್ಲಿ ಉಳಿದುಕೊಂಡು ಮಾನಸಿಕ ಒತ್ತಡದಿಂದ ತೊಳಲಾಟದಿಂದ ಖಿನ್ನತೆಗೆ ಒಳಗಾಗಿದ್ದ ಎಂದು ತಿಳಿದುಬಂದಿದೆ ಭದ್ರಾವತಿ ರೈಲ್ವೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ತನಿಖೆ ಮುಂದುವರಿಸಿದ್ದಾರೆ

Share

Leave a comment

Leave a Reply

Your email address will not be published. Required fields are marked *

Don't Miss

ಸ್ಕೂಟರ್‌ ಅಪಘಾತ: ಚಿಕಿತ್ಸೆ ಫಲಿಸದೆ ಸಾವು

ಕಡೂರು: ರಸ್ತೆಯಲ್ಲಿ ಅಡ್ಡಬಂದ ನಾಯಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಸ್ಕೂಟರ್‌ ನಿಯಂತ್ರಣ ತಪ್ಪಿ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ನಡೆದಿದೆ. ಕಂಸಾಗರ ಗ್ರಾಮದ ಕೆಂಚಪ್ಪ...

ಧ್ವಜಾರೋಹಣದ ಕೆಲವೇ ಗಂಟೆಗಳಲ್ಲಿ ಕೆಳಗಿಳಿಸಿದ ರಾಷ್ಟ್ರಧ್ವಜ …?

ಚಿಕ್ಕಮಗಳೂರು: ಸ್ವಾತಂತ್ರ್ಯ ದಿನಾಚರಣೆಯಂದೇ ಚಿಕ್ಕಮಗಳೂರಿನಲ್ಲಿ ರಾಷ್ಟ್ರಧ್ವಜಕ್ಕೆ ಸಂಬಂಧಿಸಿದಂತೆ ವಿವಾದವೊಂದು ಭುಗಿಲೆದ್ದಿದ್ದು, ಕರ್ನಾಟಕ ರಾಜ್ಯ ರೈತ ಸಂಘದ ಕಚೇರಿ ಆವರಣದಲ್ಲಿ ಬೆಳಿಗ್ಗೆ ಧ್ವಜಾರೋಹಣ ನೆರವೇರಿಸಿದ ಕೆಲವೇ ಗಂಟೆಗಳಲ್ಲಿ ರಾಷ್ಟ್ರಧ್ವಜವನ್ನು ಕೆಳಗಿಳಿಸಲಾಗಿದೆ ಎಂಬ ಆರೋಪ...

Related Articles

ಮಹಿಳೆಯಿಂದ ₹93,500 ಮೌಲ್ಯದ 17 ಗ್ರಾಂ ಚಿನ್ನಾಭರಣ ಪಡೆದು ವಂಚನೆ

ಕಡೂರು: ಕಷ್ಟದ ಸಮಯದಲ್ಲಿ ಒಡವೆಗಳನ್ನು ಅಡವಿಟ್ಟು ಹಣ ಪಡೆದು ಬಳಿಕ ಬಿಡಿಸಿಕೊಡುವುದಾಗಿ ನಂಬಿಸಿ ಮಹಿಳೆಯಿಂದ ₹93,500...

ಅಕ್ರಮ ಮರಳು ಸಾಗಾಟ: 407 ಲಾರಿ ವಶ, ಚಾಲಕ ಪೊಲೀಸ್ ವಶಕ್ಕೆ

ಶೃಂಗೇರಿ: ಪರವಾನಗಿ ಇಲ್ಲದೆ 407 ಲಾರಿಯಲ್ಲಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಆರೋಪದ ಮೇಲೆ ಶೃಂಗೇರಿ ಪೊಲೀಸರು...

ಬೈಕ್‌ಗೆ ನಿಂದ ಬಿದ್ದು ಮಹಿಳೆ ಸಾವು

ಚಿಕ್ಕಮಗಳೂರು: ಬೈಕ್‌ಗೆ ನಾಯಿ ಅಡ್ಡ ಬಂದ ಪರಿಣಾಮ ಚಾಲಕ ಏಕಾಏಕಿ ಬ್ರೇಕ್ ಹಾಕಿದಾಗ ಹಿಂಬದಿಯಲ್ಲಿ ಕುಳಿತಿದ್ದ...

ವಿದ್ಯುತ್ ಸ್ಪರ್ಶ: ಬೇಲಿ ಕಟಾವು ಮಾಡುತ್ತಿದ್ದ ವಾಚ್‌ಮನ್ ಸಾವು

ತರೀಕೆರೆ: ತೋಟದ ಬೇಲಿ ಕಟಾವು ಮಾಡುತ್ತಿದ್ದ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ ವಾಚ್‌ಮನ್ ಮೃತಪಟ್ಟಿರುವ ಘಟನೆ...